Sunday, August 2, 2026

Fodder Scarcity

ಸಂಸತ್ ನಲ್ಲಿ ಸುಮಲತಾ ಮಾತು- ಲೋಕಸಭೆಯಲ್ಲಿ ಕನ್ನಡದ ಕಂಪು..!

ನವದೆಹಲಿ: ಮೊದಲ ಬಾರಿಗೆ ಲೋಕಸಭೆಯಲ್ಲಿ ಮಾತನಾಡಿರೋ ಸಂಸದೆ ಸುಮಲತಾ ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ರು. ಅಲ್ಲದೆ ರೈತರಿಗೆ ನೀಡಿದ್ದ ಭರವಸೆ ಈಡೇರಿಸದ ರಾಜ್ಯ ಸರ್ಕಾರದ ವೈಫಲ್ಯತೆಯನ್ನೂ ಸಂಸತ್ ನಲ್ಲಿ ಸ್ವಾಭಿಮಾನಿ ಸುಮಲತಾ ಎತ್ತಿತೋರಿದ್ರು. ಕನ್ನಡದಲ್ಲಿ ಮೊದಲು ಮಾತು ಶುರುಮಾಡಿದ ಸಂಸದೆ ಸುಮಲತಾ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದ ಅರ್ಪಿಸಿದ್ರು. ಬಳಿಕ ಮಾತನಾಡಿದ ಅವರು ಕಳೆದ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img