Tuesday, October 14, 2025

folk singer Maithili Thakur

ಜಾನಪದ ಗಾಯಕಿ ಮೈಥಿಲಿಗೆ ಈ ಬಾರಿ BJPಯ ಟಿಕೆಟ್?

ಜಾನಪದ ಗಾಯಕಿ ಮೈಥಿಲಿ ಠಾಕೂರ್, ಬಿಹಾರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸ್ತಾರಾ? ಹೀಗೊಂದು ಪ್ರಶ್ನೆ ಸದ್ಯ ಭಾರೀ ಚರ್ಚೆಯಾಗ್ತಿದೆ. ಯಾಕಂದ್ರೆ, ಬಿಜೆಪಿ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರೈ ಅವರನ್ನು, ಮೈಥಿಲಿ ಠಾಕೂರ್ ಭೇಟಿಯಾಗಿದ್ದು, ಊಹಾಪೋಹ ಹುಟ್ಟುಹಾಕಿದೆ. ಮೈಥಿಲಿ ಠಾಕೂರ್ ಭೇಟಿ ಫೋಟೋಗಳನ್ನು, ವಿನೋದ್ ತಾವ್ಡೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಬಳಿಕ ವದಂತಿಗಳು...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img