Wednesday, February 4, 2026

folk singer Maithili Thakur

ಜಾನಪದ ಗಾಯಕಿ ಮೈಥಿಲಿಗೆ ಈ ಬಾರಿ BJPಯ ಟಿಕೆಟ್?

ಜಾನಪದ ಗಾಯಕಿ ಮೈಥಿಲಿ ಠಾಕೂರ್, ಬಿಹಾರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸ್ತಾರಾ? ಹೀಗೊಂದು ಪ್ರಶ್ನೆ ಸದ್ಯ ಭಾರೀ ಚರ್ಚೆಯಾಗ್ತಿದೆ. ಯಾಕಂದ್ರೆ, ಬಿಜೆಪಿ ಚುನಾವಣಾ ಉಸ್ತುವಾರಿ ವಿನೋದ್ ತಾವ್ಡೆ ಮತ್ತು ಕೇಂದ್ರ ಸಚಿವ ನಿತ್ಯಾನಂದ ರೈ ಅವರನ್ನು, ಮೈಥಿಲಿ ಠಾಕೂರ್ ಭೇಟಿಯಾಗಿದ್ದು, ಊಹಾಪೋಹ ಹುಟ್ಟುಹಾಕಿದೆ. ಮೈಥಿಲಿ ಠಾಕೂರ್ ಭೇಟಿ ಫೋಟೋಗಳನ್ನು, ವಿನೋದ್ ತಾವ್ಡೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡ ಬಳಿಕ ವದಂತಿಗಳು...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img