Friday, September 18, 2026

following the flood

ಪ್ರವಾಹದ ಹಿನ್ನಲೆ ಹಲವಾರು ರೈಲುಗಳನ್ನು ರದ್ದುಗೊಳಿಸಲಾಗಿದೆ

www.karnatakatv.net : ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ ಮಳೆಯಿಂದಾಗಿ ನಗರದ ಕೆಲವು ಭಾಗಗಳಲ್ಲಿ ಭಾರೀ ಪ್ರಮಾಣದ ಜಲಾವೃತ ಮತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ಪೋಲಿಸರು ಪ್ರವಾಹದ ಪ್ರದೇಶಗಳ ಅಪ್ಡೇಟ್ಗಳನ್ನು ಒದಗಿಸಿದ್ದಾರೆ. ಭಾರತದ ಹವಾಮಾನ ಇಲಾಖೆ ಪ್ರಕಾರ, ದೆಹಲಿ ಇಂದು ಸಾಧಾರಣ ಮಳೆ/ಗುಡುಗು ಸಹಿತ ಮೋಡ ಕವಿದ ವಾತಾವರಣಕ್ಕೆ ಸಾಕ್ಷಿಯಾಗಲಿದೆ. ದೆಹಲಿಯ ಸಫ್ದರ್‌ಜಂಗ್ ವೀಕ್ಷಣಾಲಯವು...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img