Sunday, May 24, 2026

follows

ಕಾರಿಗೆ ಬೈಕ್ ಗುದ್ದಿ ಹಿಂಬಾಲಿಸಿದ ದುಷ್ಕರ್ಮಿಗಳು

ಬೈಕ್ ಸವಾರರು ಕಾರಿಗೆ ಗುದ್ದಿ ಐದು ಕಿಲೋ ಮೀಟರ್ ವರೆಗೆ ಹಿಂಬಾಲಿಸಿದ ದುಷ್ಕರ್ಮಿಗಳು ಕೊನೆಗೂ ಪೊಲೀಸರ ಅತಿಥಿಯಾಗಿದ್ದಾರೆ ಯೆಸ್ ಮಧ್ಯರಾತ್ರಿ ದಂಪತಿಗಳಿಬ್ಬರು ಕಾರಿನಲ್ಲಿ ಹೋಗುವಾಗ ದ್ವಿಚಕ್ರವಾಹನದಲ್ಲಿ ಎದುರಿಗೆ ಬಂದAತಹ ಇಬ್ಬರು ದುಷ್ಕರ್ಮೆಗಳು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ ನಂತರ ಕೆಳಗೆ ಬಿದ್ದ ಬೈಕ್ ಸವಾರರು ದಂಪತಿಗಳನ್ನು ಹೆದರಿಸಿದರು . ಭಯದಿದಂದ ಹಿಂದೆ ಸರಿದ ದಂಪತಿಗಳು ಕಾರನ್ನು ಚಲಾಯಿಸಿದ್ದಾರೆ. https://twitter.com/east_bengaluru/status/1619963821824835586?s=20&t=gD86mSU7RTtzvqkIhwuIHg ಆದರೆ...
- Advertisement -spot_img

Latest News

Bhatkal: ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ದುರ್ಮರಣ: ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ

Bhatkal News: ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕಲು ಹೋಗಿ 8 ಮಂದಿ ಮೃತಪಟ್ಟಿದ್ದು, ಇಬ್ಬರು ಕಾಣೆಯಾಗಿದ್ದಾರೆ. ಇನ್ನು ಕೆಲವರನ್ನು ರಕ್ಷಿಸಿ...
- Advertisement -spot_img