Monday, May 11, 2026

fomer cm siddaramaiah

‘ಮೇ10 ಮತದಾನದ ದಿನ ಮಾತ್ರವಲ್ಲ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ’

ಕೋಲಾರ: ಕೋಲಾರದಲ್ಲಿಂದು ಸತ್ಯಮೇವ ಜಯತೇ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ, ಕಾಂಗ್ರೆಸ್ ಈ ಬಾರಿ ಗೆದ್ದೇ ಗೆಲ್ಲುತ್ತದೆ. ಬೇರೆ ಪಕ್ಷದಿಂದ ಜನ ಕಾಂಗ್ರೆಸ್ಸಿಗೆ ಬರುತ್ತಿದ್ದಾರೆ ಎಂದು ಹೇಳಿದ್ದಾರೆ. ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img