National news: ಕೆಲವರಿಗೆ ರೈಲಿನಲ್ಲಿ ಹೋಗುವಾಗ, ಮನೆಯ ಊಟವನ್ನೇ ತೆಗೆದುಕೊಂಡು ಹೋಗಲೇಬೇಕಾಗುತ್ತದೆ. ಏಕೆಂದರೆ, ರೈಲಿನಲ್ಲಿ ಸಿಗುವ ಊಟ ಕೆಲವರಿಗೆ ಹಿಡಿಸುವುದಿಲ್ಲ. ರುಚಿಯೂ ಇರುವುದಿಲ್ಲ ಮತ್ತು ಆರೋಗ್ಯಕ್ಕೂ ಕೆಟ್ಟದ್ದು ಅನ್ನೋದು ಹಲವರ ವಾದ. ಅಂಥವರು ಇನ್ನುಮುಂದೆ ರೈಲು ಪ್ರಯಾಣ ಮಾಡುತ್ತ, ಜೊಮೆಟೋದಲ್ಲಿ ನಿಮಗಿಷ್ಟವಾದ ತಿಂಡಿಯನ್ನು ಆರ್ಡರ್ ಮಾಡಿ, ತರಿಸಿಕೊಳ್ಳಬಹುದು.
https://youtu.be/o-yvJ2J37L8
ಜೊಮೆಟೋ ಇದೀಗ ರೈಲು ಪ್ರಯಾಣಿಕರಿಗೆ ಫುಡ್ ಡಿಲೆವರಿ...
National News: ಓರ್ವ ಜವಾಬ್ದಾರಿಯುವತ ಅಪ್ಪನಾಗಲಿ ಅಮ್ಮನಾಗಲಿ, ಅವರಿಗೆ ತಮ್ಮ ಮಕ್ಕಳನ್ನು ಜೋಪಾನ ಮಾಡುವುದೇ ಮುಖ್ಯವಾದ ಕೆಲಸವಾಗಿರುತ್ತದೆ. ಅಪ್ಪ ಅಮ್ಮ ಕಷ್ಟಪಟ್ಟು ದುಡಿಯುವುದೇ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ. ದೆಹಲಿಯಲ್ಲಿ ಇಂಥದ್ದೇ ಜವಾಬ್ದಾರಿಯುತ ಅಪ್ಪ ಓರ್ವ ವ್ಯಕ್ತಿಯ ಕಣ್ಣಿಗೆ ಬಿದ್ದಿದ್ದು, ಆ ವ್ಯಕ್ತಿ ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿ ವಿವರಿಸಿದ್ದಾರೆ.
https://youtu.be/AUtgecaJEOk
ಎರಡು ವರ್ಷದ ತನ್ನ ಪುಟ್ಟ...
Hubli News: ಹುಬ್ಬಳ್ಳಿಯಲ್ಲಿ ಶುರುವಾದ ಸ್ಮಶಾನ ಜಾಗದ ವಿವಾದದ ಬಗ್ಗೆ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
ಶ್ರೀ ಸತ್ಯಹರಿಶ್ಚಂದ್ರ ರುದ್ರಭೂಮಿ ಅಭಿವೃದ್ಧಿ...