Monday, November 17, 2025

food deparment

ಅನ್ನಭಾಗ್ಯ ಅಕ್ಕಿಗೆ ಫಾರಿನ್‌ ಭಾಗ್ಯ

ಫಾರಿನ್‌ ಟೂರ್‌ಗೆ ಹೋಗೋದು ಸಾಮಾನ್ಯ ಜನ್ರಿಗೆ ಕನಸಿನ ಮಾತು. ಆದರೆ ರಾಜ್ಯದ ಅನ್ನಭಾಗ್ಯ ಅಕ್ಕಿಗೆ ಫಾರಿನ್‌ಗೆ ಹೋಗೋ ಭಾಗ್ಯ ಸಿಕ್ಕಿದೆ. ಫಾರಿನ್‌ಗೆ ಹೋಗಲು ಸಜ್ಜಾಗಿದ್ದ ಕೋಟ್ಯಾಂತರ ಮೌಲ್ಯದ ಅನ್ನಭಾಗ್ಯ ಅಕ್ಕಿಯನ್ನು ರಾಜ್ಯದಲ್ಲಿ ಸೀಜ್‌ ಮಾಡಲಾಗಿದೆ. ರಾಜ್ಯ ಸರ್ಕಾರ ವಿತರಿಸುತ್ತಿರುವ ಪಡಿತರ ಅಕ್ಕಿಯನ್ನು ಪಾಲಿಶ್‌ ಮಾಡಿ, ಸಿಂಗಾಪುರ, ಫ್ರಾನ್ಸ್‌, ದುಬೈ ಸೇರಿದಂತೆ ಹಲವು ದೇಶಗಳಿಗೆ ರಫ್ತು ಮಾಡಲಾಗ್ತಿತ್ತು....

ಯಾದಗಿರಿಯಿಂದ ಅಕ್ರಮವಾಗಿ ಗುಜರಾತ್ ಗೆ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ…

ಯಾದಗಿರಿ: ಅಕ್ರಮವಾಗಿ ಯಾದಗಿರಿಯಿಂದ ಗುಜರಾತ್ ನ ಅಹಮದಾಬಾದ್ ಗೆ ಸಾಗಿಸುತ್ತಿದ್ದ ಬಿಪಿಎಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಗುರುವಿಠಕಲ್ ನಿಂದ ಅಹಮದಾಬಾದ್ ಕಡೆಗೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿಯ ಶಹಾಪುರದ ಭೀಮರಾಯನ ಗುಡಿ ಪೊಲೀಸರು, ಕಂದಾಯ ಅಧಿಕಾರಿಗಳು, ಭೀಮರಾಯನ ಗುಡಿ ಕ್ರಾಸ್ ಬಳಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಅಕ್ಕಿಯನ್ನು...
- Advertisement -spot_img

Latest News

Tumakuru: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ...
- Advertisement -spot_img