Tuesday, September 15, 2026

Food Department

ರೇಷನ್ ಕಾರ್ಡ್‌ಗೆ ಹೊಸ ರೂಲ್ಸ್ – ಈ ಕೆಲ್ಸ ಮಾಡಿಸದಿದ್ರೆ ಪಡಿತರ ಬಂದ್?

ಬೋಗಸ್ ಕಾರ್ಡ್‌ಗಳನ್ನು ಪತ್ತೆ ಮಾಡಲು ಮತ್ತು ಪಡಿತರ ಸೋರಿಕೆಯನ್ನು ತಡೆಯಲು ಆಹಾರ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಇದೀಗ ಮುಂದಾಗಿದೆ. ಇದರಡಿ ಕಳೆದ 6 ತಿಂಗಳಿಂದ ಯಾವುದೇ ಆಹಾರ ಪದಾರ್ಥಗಳನ್ನು ಪಡೆಯದ ಬಿಪಿಎಲ್ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲು ಇಲಾಖೆ ತೀರ್ಮಾನಿಸಿದೆ ಅಂತ ಹೇಳಲಾಗ್ತಿದೆ! ಹೌದು 'ಸರ್ಕಾರದಿಂದ ಅನ್ನಭಾಗ್ಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತ...

ಬಡವರ ಅಕ್ಕಿಗೆ ಕನ್ನ! ಸತ್ತವರ ಹೆಸರಲ್ಲೂ ಲೂಟಿ!

ಕುಷ್ಟಗಿ ತಾಲೂಕಿನ ಹುಲಿಯಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ ವಿರುದ್ಧ ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪಡಿತರ ವಿತರಣೆಯಲ್ಲಿ ಅಕ್ರಮ ನಡೆಯುತ್ತಿದ್ದು, ಅಂಗಡಿ ಮಾಲೀಕರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸರ್ಕಾರದ ನಿಯಮದ ಪ್ರಕಾರ ಅಂತ್ಯೋದಯ ಕಾರ್ಡ್‌ದಾರರಿಗೆ ಮೇ ಮತ್ತು ಜೂನ್ ತಿಂಗಳ ಒಟ್ಟು 70 ಕೆಜಿ ಅಕ್ಕಿ ನೀಡಬೇಕಿತ್ತು. ಆದರೆ, ಗ್ರಾಮದ ಹಲವರಿಗೆ ಕೇವಲ...

4,500 ಕೆ.ಜಿ. ‘ಅನ್ನಭಾಗ್ಯ’ ಅಕ್ಕಿ ಜಪ್ತಿ, ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು!

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ತಿಳವಳ್ಳಿ ಬಳಿ, ಅನ್ನಭಾಗ್ಯ ಯೋಜನೆಯ 4,500 ಕೆ.ಜಿ. ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಅಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಿಳವಳ್ಳಿ-ಹಂಸಬಾವಿ ರಸ್ತೆಯಲ್ಲಿ ಟಾಟಾ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಅಕ್ಟೊಬರ್ 24 ರಂದು ರಾತ್ರಿ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ...

BPL ಅನರ್ಹರೇ ಹುಷಾರ್‌.. ಹುಷಾರ್‌

ಇಡೀ ರಾಜ್ಯ ಜಾತಿಗಣತಿ ಗುಂಗಲ್ಲಿ ಇರುವಾಗಲೇ, ಆಪರೇಷನ್‌ ಬಿಪಿಎಲ್‌ ಕಾರ್ಡ್‌ ಶುರುವಾಗಿದೆ. ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್‌ ಕಾರ್ಡ್‌ಗಳಿವೆಯಂತೆ. ಹೀಗಂತ ಉಡುಪಿಯಲ್ಲಿ ಆಹಾರ ಸಚಿವ ಕೆ.ಹೆಚ್‌. ಮುನಿಯಪ್ಪ ಹೇಳಿದ್ದಾರೆ. ಕೇಂದ್ರ ಸರ್ಕಾರ ನೀಡಿದ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರವೇ ಕಲೆ ಹಾಕಿರುವ ಅಂಕಿ ಅಂಶಗಳನ್ನ ಇಟ್ಕೊಂಡು, ಪಡಿತರ ಕಾರ್ಡ್‌ ಪರಿಷ್ಕರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ...

ಕೋಲಾರ BPL ಫಲಾನುಭವಿಗಳಿಗೆ ಬಿ‌ಗ್‌ ಶಾಕ್!

ಕೋಲಾರ ಜಿಲ್ಲೆಯಲ್ಲಿ ಸಾವಿರಾರು ಪಡಿತರ ಕಾರ್ಡ್‌ಗಳು, ರದ್ದಾಗುವ ಆತಂಕ ಎದುರಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿಗದಿಪಡಿಸಿದ ಮಾನದಂಡ ಮೀರಿರುವ, 20 ಸಾವಿರ ಬಿಪಿಎಲ್‌ ಕಾರ್ಡ್‌ಗಳು ಜಿಲ್ಲೆಯಲ್ಲಿ ಪತ್ತೆಯಾಗಿವ. ಈ ಎಲ್ಲಾ ಕಾರ್ಡ್‌ಗಳು, ಶೀಘ್ರವೇ ಕಾರ್ಡ್‌ಗಳು ರದ್ದಾಗುವ ಸಾಧ್ಯತೆಗಳಿವೆ. ಕಾನೂನು ಬಾಹಿರವಾಗಿ ಪಡೆದುಕೊಂಡಿರುವ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸುವಂತೆ, ಸಾಕಷ್ಟು ಬಾರಿ ಅವಕಾಶ ನೀಡಲಾಗಿತ್ತು. ಹೆಚ್ಚಿನ...

ರಾಜ್ಯದಲ್ಲಿ ಆಪ‘ರೇಷನ್’ BPL ಕಾರ್ಡ್‌

ಅನರ್ಹ ಬಿಪಿಎಲ್‌ ಕಾರ್ಡ್‌ಗಳ ವಿರುದ್ಧ ರಾಜ್ಯದ ಆಹಾರ ಇಲಾಖೆ ಸಮರ ಸಾರಿದೆ. ಪಡಿತರ ವ್ಯವಸ್ಥೆಯಲ್ಲಿ ಮೇಜರ್‌ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ. ಪಡಿತರ ಅಕ್ಕಿ ಅನರ್ಹರ ಕೈಸೇರುತ್ತಿದ್ದು, ಬರೋಬ್ಬರಿ 8 ಲಕ್ಷ ಕಾರ್ಡ್‌ ರದ್ದು ಮಾಡುವ ಸಾಧ್ಯತೆ ಇದೆ. ಇಂದು ಆಹಾರ ಇಲಾಖೆ ಸಚಿವ ಕೆ.ಹೆಚ್‌. ಮುನಿಯಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುತ್ತಿದೆ. ಎಕರೆಗಟ್ಟಲೆ ಜಮೀನು,...

ಅನರ್ಹ BPL ಕಾರ್ಡ್‌ಗಳಿಗೆ ಬ್ರೇಕ್ – ಸಿದ್ದರಾಮಯ್ಯ ಖಡಕ್ ಸೂಚನೆ!

ರಾಜ್ಯದಲ್ಲಿ ಅನರ್ಹ BPL ಪಡಿತರ ಚೀಟಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಆಹಾರ ಇಲಾಖೆಯ ಮಹತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪತ್ರಿಕೆಗಳಲ್ಲಿ ವರದಿಯಾದ ಅನರ್ಹ ಪಡಿತರ ಚೀಟಿಗಳ ಕುರಿತು ಸಿಎಂ ಕಣ್ಣಿಟ್ಟಿದ್ದಾರೆ. ಅನರ್ಹ ಕಾರ್ಡ್‌ಗಳನ್ನು ಯಾವುದೇ ಮುಲಾಜಿಲ್ಲದೆ ತಕ್ಷಣವೇ ರದ್ದುಪಡಿಸಬೇಕು. ಆದರೆ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img