Thursday, August 13, 2026

Food Inspector Report

ಅನ್ನಭಾಗ್ಯ, ಕ್ಷೀರಭಾಗ್ಯಕ್ಕೆ ಕನ್ನ, ಅಕ್ರಮ ಪಡಿತರ ದಾಸ್ತಾನು ಪತ್ತೆ!

ಯಾದಗಿರಿ ಗುರುಮಠಕಲ್ ಪಟ್ಟಣದ ಹೊರವಲಯದಲ್ಲಿರುವ ನರೆಂದ್ರ ರಾಠೋಡ ಕುಟುಂಬದ ಶ್ರೀ ಲಕ್ಷ್ಮೀ ತಿಮ್ಮಪ್ಪ ಕಾಟನ್ ಮತ್ತು ಜಿನ್ನಿಂಗ್ ಮಿಲ್ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ, ಜೋಳ ಹಾಗೂ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್‌ಗಳು ಅಕ್ರಮವಾಗಿ ಸಂಗ್ರಹಿಸಲ್ಪಟ್ಟಿರುವುದು ಪತ್ತೆಯಾಗಿದೆ. ಈ ಹಿಂದೆ ಯಾದಗಿರಿಯಿಂದ ಅಮೆರಿಕಾಗೆ ಅಕ್ರಮ ಅಕ್ಕಿ...
- Advertisement -spot_img

Latest News

ಸ್ವಾತಂತ್ರ್ಯ ದಿನದಂದು ಈ ಮೆಟ್ರೋ ಸ್ಟೇಷನ್ ಬಂದ್? ಪ್ರಯಾಣಿಕರು ಈ ಬದಲಾವಣೆ ಗಮನಿಸಿ!

ನೀವೇನಾದರೂ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ನಮ್ಮ ಮೆಟ್ರೋ ಮೂಲಕ ಪ್ರಯಾಣಿಸಲು ಪ್ಲ್ಯಾನ್ ಮಾಡಿದ್ದರೆ ಈ ಸುದ್ದಿ ನಿಮಗೆ ತುಂಬಾನೇ ಮುಖ್ಯವಾಗಿದ್ದು, ಬೆಂಗಳೂರು ಮೆಟ್ರೋ ರೈಲ್...
- Advertisement -spot_img