ಬೆಂಗಳೂರು: ಪ್ರತಿ ದಿನ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಅಗತ್ಯ ಸ್ತುಗಳ ಬೆಲೆ ಏರಿಕೆಯಿಂದಾಗೆ ಬೆಂಗಳೂರಿನ ಹೊಟೆಲ್ ಗಳಲ್ಲಿ ಆಹಾರ ದರ ಏರಿಕೆ ಕುರಿತು ಹೊಟೆಲ್ ಮತ್ತು ರೆಸ್ಟೋರೆಂಟ್ ಮಾಲಿಕರ ಸಂಘವು ಚರ್ಚೆ ನಡೆಸಿದ್ದಾರೆ. ರೆಸ್ಟೊರೆಂಟ್ಗಳು ಮತ್ತು ಫಾಸ್ಟ್ ಫುಡ್ ಮಳಿಗೆಗಳಲ್ಲಿ ಆಹಾರದ ಬೆಲೆಯನ್ನು ಶೇಕಡಾ 10 ರಿಂದ 15...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...