ಬೆಂಗಳೂರು: ಪ್ರತಿ ದಿನ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಅಗತ್ಯ ಸ್ತುಗಳ ಬೆಲೆ ಏರಿಕೆಯಿಂದಾಗೆ ಬೆಂಗಳೂರಿನ ಹೊಟೆಲ್ ಗಳಲ್ಲಿ ಆಹಾರ ದರ ಏರಿಕೆ ಕುರಿತು ಹೊಟೆಲ್ ಮತ್ತು ರೆಸ್ಟೋರೆಂಟ್ ಮಾಲಿಕರ ಸಂಘವು ಚರ್ಚೆ ನಡೆಸಿದ್ದಾರೆ. ರೆಸ್ಟೊರೆಂಟ್ಗಳು ಮತ್ತು ಫಾಸ್ಟ್ ಫುಡ್ ಮಳಿಗೆಗಳಲ್ಲಿ ಆಹಾರದ ಬೆಲೆಯನ್ನು ಶೇಕಡಾ 10 ರಿಂದ 15...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...