Wednesday, June 17, 2026

food safety issue India

ಕ್ಯಾಂಟೀನಾ.. ರೋಗಗಳ ಗೂಡಾ? ಹುಬ್ಬಳ್ಳಿ ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ!

ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ ಸೇವಿಸುವವರಿಗೆ ಆರೋಗ್ಯದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕ್ಯಾಂಟೀನ್ ಮೇಲ್ಛಾವಣಿ ಸೋರಿಕೆ ಕಾಣಿಸುತ್ತಿದ್ದು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ತಿಳಿದುಬಂದಿದೆ....
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img