Saturday, July 27, 2024

food

ನ್ಯಾಯಾಲಯದ ಆದೇಶದಂತೆ ಗ್ರ್ಯಾಚ್ಯುಟಿ ನೀಡಿ: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಆಗ್ರಹ

News: ಸುಪ್ರೀಕೋರ್ಟ್ ನೀಡಿದ ತೀರ್ಪಿನಂತೆ, 2022ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನಿವೃತ್ತಿ ಉಪಧನದ ಕುರಿತು ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ರಾಜ್ಯ ಸರ್ಕಾರ ಗ್ರ್ಯಾಚ್ಯುಟಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಸಹಾಯಕರಿಯರು ಮತ್ತು ಕಾರ್ಯಕರ್ತೆಯರ ಸಂಘಟನೆಗಳ ಸಂಘರ್ಷ ಸಂಯುಕ್ತ ಸಮಿತಿ ಒತ್ತಾಯಿಸಿದೆ. https://youtu.be/AHykWTqUHHE 1975ರಿಂದ ಕೆಲಸ ಮಾಡುತ್ತಿದ್ದು, ಆ ಸಮಯದಿಂದ ಯಾರ್ಯಾರು ನಿವೃತ್ತಿಯಾಗಿದ್ದಾರೋ, ಅಂಥವರಿಗೆ...

ಮೆನುವಿನಲ್ಲಿ ಮಾಂಸಾಹಾರವಿಲ್ಲವೆಂದು ವರನ ಮನೆಯವರ ಗಲಾಟೆ: ಮದುವೆ ಕ್ಯಾನ್ಸಲ್

National News: ಮದುವೆಗೆ ಮಾಡಿದ ಭೋಜನದಲ್ಲಿ ಮಾಂಸಾಹಾರ ಮಾಡಲಿಲ್ಲ. ಬರೀ ಸಸ್ಯಾಹಾರವಷ್ಟೇ ಮಾಡಿದ್ದಾರೆಂಬ ಕಾರಣಕ್ಕೆ, ವಧುವಿನ ಮೇಲೆ ಮತ್ತು ವಧುವಿನ ಮನೆಯವರ ಮೇಲೆ ವರನ ಕಡೆಯವರು ಹಲ್ಲೆ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. https://youtu.be/OUC0EshKXBw ಉತ್ತರಪ್ರದೇಶದ ಡಿಯೋರಿಯಾದ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅಭಿಷೇಕ್ ಶರ್ಮಾ ಎಂಬಾತ ಸುಷ್ಮಾಳನ್ನು ವಿವಾಹವಾಗಬೇಕೆಂದು, ಗುರು ಹಿರಿಯರು ನಿಶ್ಚಯಿಸಿದ್ದರು. ಮದುವೆ...

ಮಗನ ಮದುವೆ ಸಂಭ್ರಮದ ವೇೆಳೆ 40 ದಿನ ಅನ್ನ ದಾಸೋಹ ಮಾಡುತ್ತಿರುವ ಅಂಬಾನಿ

Special Story: ಅಂಬಾನಿ ಮನೆತನದ ಮದುವೆ ಅಂದ್ರೆ ಸುಮ್ಮನೆ ಮಾತಾ..? ಭಾರತದ ಅತ್ಯಂತ ಶ್ರೀಮಂತ ಮನೆತನದ ಕುಟುಂಬಸ್ಥರ ಮದುವೆ. ಕೋಟಿ ಕೋಟಿ ಖರ್ಚು ಮಾಡಿ, ಅಂಬಾನಿ ತನ್ನ ಮೂರು ಮಕ್ಕಳ ಮದುವೆ ಮಾಡಿಸಿದ್ದಾರೆ. ಆದರೆ ಮೂರನೇ ಮಗನ ಮದುವೆ ಮಾತ್ರ, ಸಖತ್ ಸ್ಪೆಶಲ್ ಮದುವೆ. https://youtu.be/eUvWo-R428I ಎರಡೆರಡು ಬಾರಿ ಪ್ರಿ ವೆಡ್ಡಿಂಗ್ ಕಾರ್ಯಕ್ರಮ. ಮದುವೆ, ರೆಸೆಪ್ಶನ್ ಎಲ್ಲವೂ...

Health Tips: ಒಬ್ಬ ಮನುಷ್ಯನಿಗೆ 2 ಕಿಡ್ನಿ ಬೇಕೇ ಬೇಕಾ..?

Health Tips: ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ, ಹೃದಯ, ಲಿವರ್, ಕಿಡ್ನಿ ಇವಿಷ್ಟು ಆರೋಗ್ಯವಾಗಿರಬೇಕು. ಆಗ ಮನುಷ್ಯ ಆರೋಗ್ಯವಾಗಿ ಇರುತ್ತಾನೆ. ಅದರಲ್ಲೂ ಕಿಡ್ನಿಯ ಆರೋಗ್‌ಯ ಬಹುಮುಖ್ಯವಾಗಿದೆ. ಆದ್ರೆ ನಮಗೆ ಎರಡು ಕಿಡ್ನಿಗಳು ಬೇಕೇ ಬೇಕಾ..? ಒಂದು ಕಿಡ್ನಿ ಇದ್ರೆ ಮನುಷ್ಯ ಆರೋಗ್ಯವಾಗಿ ಇರೋಕ್ಕೆ ಆಗಲ್ವಾ..? ಈ ಪ್ರಶ್ನೆಗಳಿಗೆ ವೈದ್ಯರೇ ಉತ್ತರಿಸಿದ್ದಾರೆ ನೋಡಿ. https://youtu.be/rGBHDoYmuv0 ವಾದ್ಯರು ಹೇಳುವ ಪ್ರಕಾರ, ಮನುಷ್ಯನಿಗೆ...

ಫುಡ್ ಆರ್ಡರ್‌ ನೀಡದೇ ಸತಾಯಿಸಿದ್ದ ಜೊಮೆಟೋಗೆ 60 ಸಾವಿರ ರೂ. ದಂಡ

Dharwad News: ಧಾರವಾಡ: ಆರ್ಡರ್ ನೀಡದೆ ಸತಾಯಿಸಿದ ಜೊಮ್ಯಾಟೊ ಕಂಪನಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ (C 60 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಧಾರವಾಡದ ಶೀತಲ್ ಎಂಬುವರು 2023ರ ಅಗಸ್ಟ್ 31 ರಂದು ಜೊಮ್ಯಾಟೊ ಮೂಲಕ ಮೊಮೊಸ್ ಆರ್ಡರ್ ಮಾಡಿ, ಗೂಗಲ್-ಪೇ ಮೂಲಕ 133.25 ರೂ. ಪಾವತಿಸಿದ್ದರು. ಆರ್ಡರ್ ಮಾಡಿದ...

ಬಿಸಿ ಆಹಾರಗಳನ್ನು ಪ್ಲಾಸ್ಟಿಕ್ ಪೊಟ್ಟಣದಲ್ಲಿ ಶೇಖರಿಸಿ ಇಡುವುದು ಎಷ್ಟು ಡೇಂಜರ್ ಗೊತ್ತಾ..?

Health Tips: ಪ್ಲಾಸ್ಟಿಕ್ ಬಳಕೆ ಮಾಡಬಾರದು, ಇದು ಆರೋಗ್ಯಕ್ಕೆ ಉತ್ತಮವಲ್ಲ. ಅಲ್ಲದೇ, ಪ್ಲಾಸ್ಟಿಕ್ ಸುಡಬಾರದು ಅಂತಾ ರೂಲ್ಸ್ ಇದ್ದರೂ ಕೂಡ, ಜನ ಇನ್ನೂ ಪ್ಲಾಸ್ಟಿಕ್ ಬಳಸೋದನ್ನು ಬಿಟ್ಟಿಲ್ಲ. ಮತ್ತು ಸುಡುವುದನ್ನೂ ಬಿಟ್ಟಿಲ್ಲ. ಅಷ್ಟೇ ಅಲ್ಲದೇ, ಹೊಟೇಲ್‌ಗಳಲ್ಲೂ ಕೂಡ ಪ್ಲಾಸ್ಟಿಕ್ ಬಳಸಿದ್ರೆ, ದಂಡ ಹಾಕ್ತಾರೆ ಅಂತಾ ಗೊತ್ತಿದ್ದರೂ, ನಮಗೆ ಪ್ಲಾಸ್ಟಿಕ್ ಬಳಸುವುದು ಅನಿವಾರ್ಯ ಅಂತಾರೆ. ಆದ್ರೆ...

Health Tips: ಮಳೆಗಾಲದಲ್ಲಿ ಆಹಾರ ಪದ್ಧತಿ ಹೇಗಿರಬೇಕು..?

Health Tips: ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತದೆ. ಅದರಲ್ಲೂ ಆಹಾರ ಸೇವನೆ ಮತ್ತು ನೀರಿನ ಸೇವನೆಯಿಂದಲೇ ನಮಗೆ ಹೆಚ್ಚು ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಆರೋಗ್ಯಕರ ಆಹಾರ ಮತ್ತು ಬಿಸಿ ಮಾಡಿ, ತಣಿಸಿದ ನೀರನ್ನೇ ಕುಡಿಯಬೇಕು ಅಂತಾರೆ ವೈದ್ಯರು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. https://youtu.be/A87MF4z4iwo ವೈದ್ಯರು ಹೇಳುವ ಪ್ರಕಾರ, ಬಿಸಿ ಬಿಸಿ...

Health Tips: ನಾವು ಸೇವಿಸುವ ಆಹಾರದಲ್ಲಿ ನೈಟ್ರೋಜೆನ್ ಗ್ಯಾಸ್ ಇದ್ದರೆ ಎಚ್ಚರ

Health Tips: ಇಂದಿನ ಮಾಡರ್ನ್ ಯುಗದಲ್ಲಿ ಮಾಡರ್ನ್ ಆಹಾರಗಳದ್ದೇ ದರ್ಬಾರ್. ವೆರೈಟಿ ವೆರೈಟಿ ಫುಡ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಜನರೂ ಕೂಡ, ಯಾವಾಗಲಾದ್ರೂ ತಿನ್ನೋದಲ್ವಾ ಅಂತಾ ಹೇಳಿದಷ್ಟು ದುಡ್ಡು ಕೊಟ್ಟು ಅದನ್ನು ಖರೀದಿಸುತ್ತಾರೆ. ಆದರೆ ಕೆಲವು ಆಹಾರದಲ್ಲಿ ನೈಟ್ರೋದಜನ್ ಗ್ಯಾಸ್ ಇರುತ್ತದೆ. ಇಂಥ ಆಹಾರ ಸೇವಿಸೋದು, ಆರೋಗ್ಯಕ್ಕೆ ತುಂಬಾ ಡೇಂಜರ್ ಅನ್ನುತ್ತಾರೆ ವೈದ್ಯರು. https://www.youtube.com/watch?v=5EKOdmUjQOQ&t=5s ಡಾ.ಆಂಜೀನಪ್‌ಪ ಈ ಬಗ್ಗೆ...

ಕ್ಯಾನ್ಸರ್ ಇದೆ ಎಂದು ಕಂಡು ಹಿಡಿಯುವುದು ಹೇಗೆ..?

Health Tips: ಇತ್ತೀಚಿನ ದಿನಗಳಲ್ಲಿ ಹಲವರು ಕ್ಯಾನ್ಸರ್‌ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿದ್ದಾರೆ. ಬಿಪಿ ಶುಗರ್ ಯಾವ ರೀತಿ ಕಾಮನ್ ಆಗಿಬಿಟ್ಟಿದೆಯೋ, ಅದೇ ರೀತಿ ಮುಂದೆ ಕ್ಯಾನ್ಸರ್ ಅಂದ್ರೆ, ಕಾಮನ್ ರೋಗ ಅನ್ನೋ ಥರ ಆದರೂ ಆಗಬಹುದು. ಯಾಕಂದ್ರೆ ನಮ್ಮ ಜೀವನ ಶೈಲಿಯೂ ಅದೇ ರೀತಿ ಇದೆ. ಹಾಗಾದ್ರೆ ಕ್ಯಾನ್ಸರ್ ಇದೆ ಎಂದು ಕಂಡುಹಿಡಿಯುವುದು ಹೇಗೆ...

ಪೋರ್ಕ್ ತಿನ್ನುತ್ತಿದ್ದೀರಾ..? ಹಾಗಿದ್ದಲ್ಲಿ ಎಚ್ಚರ, ತಲೆಯೊಳಗೆ ಮೊಟ್ಟೆ ಕಾಣಿಸಿಕೊಳ್ಳುತ್ತೆ..

Health Tips: ಆಹಾರ ಸೇವನೆ ಅಂದ್ರೆ, ಅದು ನಮ್ಮ ಆರೋಗ್ಯ ಅಭಿವೃದ್ಧಿ ಮತ್ತು ಆರೋಗ್ಯ ಹಾಳು ಮಾಡುವ ಎರಡೂ ಕೆಲಸ ಮಾಡಬಲ್ಲ ಕ್ರಿಯೆ. ನಾವು ಆರೋಗ್ಯಕರ ಆಹಾರ ಸೇವಿಸಿದ್ರೆ, ಅದು ನಮ್ಮ ಆರೋಗ್ಯ ಅಭಿವೃದ್ಧಿ ಮಾಡುತ್ತದೆ. ಇಲ್ಲವಾದಲ್ಲಿ ಅನಾರೋಗ್ಯ ಕಟ್ಟಿಟ್ಟ ಬುತ್ತಿ. ಅದೇ ರೀತಿ ನಾವು ಕೆಲವು ಆಹಾರ ತಿನ್ನುವಾಗ ಹುಷಾರಾಗಿರಬೇಕು. ವೈದ್ಯರಾದ ಡಾ.ಆಂಜೀನಪ್ಪ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img