Thursday, September 10, 2026

food

ತುಂಬ ಹೊತ್ತು ಒಂದೇ ಕಡೆ ಕುಳಿತುಕೊಳ್ಳುವುದರಿಂದ ಆಗುವ ಆರೋಗ್ಯ ಸಮಸ್ಯೆಗಳು…

ಒಂದೇ ಬದಿ ತುಂಬ ಹೊತ್ತು ಕುಳಿತುಕೊಳ್ಳಬಾರದು ಅಂತಾ ಹೇಳಲಾಗತ್ತೆ. ಯಾಕಂದ್ರೆ ಗಂಟೆಗಟ್ಟಲೇ ಒಂದೇ ಬದಿ ಕುಳಿತು ಕೆಲಸ ಮಾಡುವವರಿಗೆ ಹೆಚ್ಚಾಗಿ ಬೊಜ್ಜು ಬೆಳೆಯುತ್ತದೆ. ಆರೋಗ್ಯ ಸಮಸ್ಯೆಗಳಾಗತ್ತೆ. ಹಾಗಾದ್ರೆ ಒಂದೇ ಕಡೆ ತುಂಬ ಹೊತ್ತು ಕುಳಿತು ಕೆಲಸ ಮಾಡಿದ್ರೆ, ಯಾವ ಯಾವ ಆರೋಗ್ಯ ಸಮಸ್ಯೆ ಬರತ್ತೆ ಅಂತಾ ತಿಳಿಯೋಣ ಬನ್ನಿ.. ತುಂಬ ಹೊತ್ತು ಒಂದೇ ಜಾಗದಲ್ಲಿ ಕುಳಿತುಕೊಂಡರೆ,...

ಜೈನ ಧರ್ಮದಲ್ಲಿರುವ ಈ ನಿಯಮವನ್ನು ನಾವೆಲ್ಲರೂ ಅನುಸರಿಸಬೇಕು..

ಎಲ್ಲ ಧರ್ಮದಲ್ಲೂ ಕೆಲವು ನಿಯಮಗಳಿದೆ. ಅಂಥ ನಿಯಮಗಳನ್ನ ಪಾಲಿಸುವುದರಿಂದ ಧರ್ಮ ಪಾಲನೆಯ ಜೊತೆಗೆ, ಆರೋಗ್ಯ ವೃದ್ಧಿಯೂ ಆಗುತ್ತದೆ. ಹಿಂದೂ ಧರ್ಮದಲ್ಲಿ ಅಂಥ ನಿಯಮಗಳು ಬೇಕಾದಷ್ಟಿವೆ. ಜೈನ ಧರ್ಮದಲ್ಲಿ ಕೂಡ ಅಂಥ ನಿಯಮಗಳಿದೆ. ಹಾಗಾದ್ರೆ ಜೈನ ಧರ್ಮದಲ್ಲಿರುವ ಯಾವ ನಿಯಮ ನಮ್ಮ ಆರೋಗ್ಯ ವೃದ್ಧಿಯಾಗೋಕ್ಕೆ ಸಹಾಯ ಮಾಡತ್ತೆ ಅಂತಾ ತಿಳಿಯೋಣ ಬನ್ನಿ.. ಜೈನ ಧರ್ಮದಲ್ಲಿರುವ ಮೊದಲ ನಿಯಮವೆಂದರೆ,...

ವಯಸ್ಸು 50 ಆದರೂ, 25ರ ಹರೆಯದವರ ರೀತಿ ಕಾಣ್ಬೇಕಾ..? ಹಾಗಾದ್ರೆ ಹೀಗೆ ಮಾಡಿ..

ಯಾರಿಗೆ ತಾನೇ ವಯಸ್ಸಾದರೂ ತಾವು ಯಂಗ್ ಆಗಿ, ಎನರ್ಜಿಟಿಕ್ ಆಗಿ ಕಾಣಬೇಕು ಅಂತಾ ಮನಸ್ಸಿರಲ್ಲಾ ಹೇಳಿ..? ಕೆಲವರು ಅದಕ್ಕಾಗಿ ಸರಿಯಾಗಿ ಡಯಟ್ ಮಾಡ್ತಾರೆ. ಇನ್ನು ಕೆಲವರು ಜಿಮ್‌, ವರ್ಕೌಟ್ ಮಾಡ್ತಾರೆ. ಅದೇ ರೀತಿ 50ರ ಹರೆಯದವರು ಕೂಡ 25ರ ವಯಸ್ಸಿನವರಂತೆ ಕಾಣಬೇಕಕು ಅಂದ್ರೆ ಏನು ಮಾಡಬೇಕು ಅಂತಾ ಮಹರ್ಷಿ ವಾಗ್ಭಟರು ಹೇಳಿದ್ದಾರೆ. ಆ ಬಗ್ಗೆ...

ಪದೇ ಪದೇ ಸೀನು ಬಂದರೆ ಹೇಗೆ ಮನೆಮದ್ದು ಮಾಡಬೇಕು..?

ಕೆಲವರಿಗೆ ಒಮ್ಮೆ ಸೀನು ಬಂದರೆ, ಒಂದೇ ಬಾರಿ 7 ಸಲ ಸೀನುತ್ತಾರೆ. ಅಥವಾ ಅವರಿಗೆ ಪದೇ ಪದೇ ಸೀನು ಬರುತ್ತಲೇ ಇರುತ್ತದೆ. ಶೀತವಿಲ್ಲದಿದ್ದರೂ, ಸೀನಂತೂ ಬರುತ್ತದೆ. ಅದು ಅಲರ್ಜಿಯ ಪ್ರಭಾವ. ಹಾಗಾದ್ರೆ ಪದೇ ಪದೇ ಸೀನು ಬಂದರೆ, ಅದಕ್ಕೆ ಹೇಗೆ ಮನೆಮದ್ದು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಧೂಳು, ಮಣ್ಣಿನ ಕಣಗಳು ಮುಖಕ್ಕೆ ಸೋಕುವುದರಿಂದ ಕೆಲವರಿಗೆ...

ಮದ್ಯಪಾನ ಮಾಡುವ ಚಟವನ್ನು ಬಿಡಿಸುವುದು ಹೇಗೆ..?

ಶರಾಬು ಅನ್ನೋದು ಎಷ್ಟು ಕೆಟ್ಟದ್ದು ಅಂದ್ರೆ ಅದು ಒಂದು ಕುಟುಂಬದ ನೆಮ್ಮದಿಯನ್ನೇ ಸರ್ವನಾಶ ಮಾಡುತ್ತದೆ. ಮದ್ಯಪಾನ ಮಾಡುವವನಿಗೆ ತನ್ನನ್ನು ನಂಬಿರುವ ಪತ್ನಿ ಮಕ್ಕಳ ಬಗ್ಗೆ ಚಿಂತೆಯೇ ಇರುವುದಿಲ್ಲ. ಈ ಚಟ ಹಿಡಿದರೆ, ಚಟ್ಟ ಸೇರಿಸದೇ ಬಿಡುವುದಿಲ್ಲ. ಆದ್ರೆ ಮದ್ಯಪಾನ ಬಿಡಿಸಲು ಕೆಲವು ಮನೆ ಮದ್ದುಗಳಿದೆ. ಅದು ಯಾವುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಮದ್ಯಪಾನ ಬಿಡಬೇಕೆಂದರೆ,...

ಈ ಸಮಸ್ಯೆ ಇದ್ದವರು ಪಾಲಕ್ ಮತ್ತು ಮೆಂತ್ಯೆ ಸೊಪ್ಪಿನ ಸೇವನೆ ಮಾಡಲೇಬೇಡಿ..

ಪಾಲಕ್ ಮತ್ತು ಮೆಂತ್ಯೆ ಸೊಪ್ಪಿನ ಸೇವನೆ ಮಾಡುವುದರಿಂದ ಎಷ್ಟೆಲ್ಲ ಲಾಭವಿದೆ ಅಂತಾ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಆದ್ರೆ ಪಾಲಕ್ ಮತ್ತು ಮೆಂತ್ಯೆ ಸೊಪ್ಪನ್ನ ಎಲ್ಲರೂ ತಿನ್ನುವಂತಿಲ್ಲ. ಆರೋಗ್ಯ ಸರಿ ಇದ್ದವರಷ್ಟೇ ಈ ಸೊಪ್ಪುಗಳನ್ನ ತಿನ್ನಬಹುದು. ಹಾಗಾದ್ರೆ ಯಾವ ಸಮಸ್ಯೆ ಇದ್ದವರು ಪಾಲಕ್ ಮತ್ತು ಮೆಂತ್ಯೆ ಸೊಪ್ಪನ್ನ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ.. ದೇಹದಲ್ಲಿ ರಕ್ತ...

ಉಪಯುಕ್ತವಾದ ಕಿಚನ್ ಟಿಪ್ಸ್- ಭಾಗ 1

ಅಡುಗೆ ಕೋಣೆಯಲ್ಲಿ ಆಗುವಷ್ಟು ತಪ್ಪುಗಳು, ದೊಡ್ಡ ದೊಡ್ಡ ಆಫೀಸುಗಳಲ್ಲೂ ಆಗೋದಿಲ್ಲಾ. ಅಂಥ ತಪ್ಪುಗಳಿಂದ ಕೆಲ ವಸ್ತುಗಳು ಹಾಳಾದ್ರೆ, ಕೆಲವು ಬಾರಿ ಅಡುಗೆಗಳು ಹಾಳಾಗ್ತದೆ. ಹಾಗಾಗಿ ಇಂದು ನಾವು ಕೆಲ ಉಪಯುಕ್ತವಾದ ಕಿಚನ್ ಟಿಪ್ಸ್ ಹೇಳಲಿದ್ದೇವೆ. ಟಿಪ್ 1. ನೀವು ಸಾರು, ಸಾಂಬಾರ್ ಮಾಡಿದಾಗ, ಅದರಲ್ಲಿ ಉಪ್ಪು ಹೆಚ್ಚಾಗಿದ್ರೆ, ಒಂದು ಆಲೂಗಡ್ಡೆಯನ್ನು ಸಿಪ್ಪೆ ತೆಗೆದು ಆ ಸಾಂಬಾರಿಗೆ...

ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..!

Hasan news ಹಾಸನ(ಫೆ.16): ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳಕ್ಕೆ ತೆರಳುತ್ತಿರುವ ಪಾದಯಾತ್ರಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ಬಳ್ಳೂರು ಉಮೇಶ್ ಕುಟುಂಬದವರು ಉಪಚರಿಸಿದರು. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಿರುವ ಸಾವಿರಾರು ಭಕ್ತಾದಿಗಳಿಗೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಹಾಗೂ ದತ್ತಪುತ್ರ ಬಳ್ಳೂರು ಉಮೇಶ್ ಕುಟುಂಬದವರಿಂದ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್...

ಈ ರೀತಿಯಾಗಿ ಮಾಡಿನೋಡಿ ಪಾನೀಪೂರಿಯ ಪಾನಿ..

ಪಾನೀಪೂರಿಗೆ ಎಷ್ಟು ಜನ ಫ್ಯಾನ್ಸ್ ಇದ್ದಾರೆ ಅನ್ನೋದು ಕೊರೋನಾ ಟೈಮಲ್ಲಿ ಎಲ್ಲರಿಗೂ ಗೊತ್ತಾಗಿತ್ತು. ಹೊರಗಡೆ ಪಾನೀಪೂರಿ ತಿನ್ನೋಕ್ಕಾಗದೇ, ಮನೆಯಲ್ಲಿ ರೆಸಿಪಿಯನ್ನು ಕಲಿತು ಪಾನೀಪೂರಿ ಮಾಡಿ, ತಿಂದಿದ್ದರು. ಆದ್ರೆ ಪಾರಿಪೂರಿಯೊಂದಿಗೆ ಸವಿಯುವ ಪಾನಿಯನ್ನ ಪರ್ಫೆಕ್ಟ್ ಆಗಿ, ಯಾರೂ ಮಾಡಿರೋಕ್ಕೆ ಸಾಧ್ಯವಿಲ್ಲ. ಹಾಗಾಗಿ ನಾವಿಂದು ಪಾನಿಪೂರಿಯ ಪಾನಿ ರೆಸಿಪಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು...

ಮೂರೇ ಮೂರು ಪದಾರ್ಥಗಳೊಂದಿಗೆ ಮನೆಯಲ್ಲೇ ತಯಾರಿಸಿ, ಟೇಸ್ಟಿ ಐಸ್ಕ್ರೀಮ್..

ಐಸ್‌ಕ್ರೀಮ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ.. ಚಿಕ್ಕ ಮಕ್ಕಳಿಂದ ಹಿಡಿದು, ದೊಡ್ಡವರ ವರೆಗೂ ಐಸ್‌ಕ್ರೀಮನ್ನ ಎಲ್ಲರೂ ಇಷ್ಟಪಡುತ್ತಾರೆ. ಆದ್ರೆ ಯಾವಾಗಲೂ ಅಂಗಡಿಯಲ್ಲಿ ಸಿಗುವ ಐಸ್‌ಕ್ರೀಮ್ ತಿಂದು ತಿಂದು ನಿಮಗೂ ಬೋರ್ ಬಂದಿರತ್ತೆ. ಹಾಗಾಗಿ ನಾವಿಂದು ಮೂರೇ ಮೂರು ಪದಾರ್ಥ ಬಳಸಿ, ಮನೆಯಲ್ಲೇ ಟೇಸ್ಟಿ ಐಸ್‌ಕ್ರೀಮ್ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: ಒಂದು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img