ಶುಗರ್ ಬಂದ್ರೆ ಎಷ್ಟು ಕಷ್ಟ ಅನ್ನೋದು ಅದನ್ನ ಅನುಭವಿಸಿದವರಿಗೇ ಗೊತ್ತು. ಯಾಕಂದ್ರೆ ಎದುರಿಗೇ ಸ್ವೀಟ್ ಇದ್ದರೂ ಸ್ವೀಟನೆಸ್ ಮಾತ್ರಾ ದೂರವಿರತ್ತೆ. ತಿನ್ನಬೇಕು ಅನ್ನಿಸಿದರೂ ಕೈ ಕಟ್ಟಿಹಾಕಿದ ಪರಿಸ್ಥಿತಿ. ಅದರಲ್ಲೂ ಸಿಹಿ ಪ್ರಿಯರಿಗೆ ಶುಗರ್ ಬಂದ್ರೆ, ಅದು ಇನ್ನೂ ಹಿಂಸೆ. ಆದ್ರೆ ನೀವು ಕೆಲವು ಹಣ್ಣುಗಳನ್ನು ಆರಾಮವಾಗಿ ತಿನ್ನಬಹುದು. ಇಂದು ನಾವು ಶುಗರ್ ಬಂದವರೂ ಕೂಡ...
ಪುದೀನಾ ಅಂದ್ರೆ ಚಾಟ್ಸ್ಗಳ ಆತ್ಮವಿದ್ದಂತೆ. ಯಾಕಂದ್ರೆ ಚಾಟ್ಸ್ ಅಂದ್ರೆ ಅಲ್ಲಿ ಪುದೀನಾ ಚಟ್ನಿ ಇರಲೇಬೇಕು. ಆವಾಗ್ಲೇ ಟೇಸ್ಟ್ ಸಿಗೋದು. ಆದ್ರೆ ಪುದೀನಾ ಬರೀ ರುಚಿಕರವಷ್ಟೇ ಅಲ್ಲ, ಬದಲಾಗಿ ಆರೋಗ್ಯಕರವೂ ಹೌದು. ಪುದೀನಾವನ್ನು ಸರಿಯಾದ ರೀತಿ ಬಳಸಿದ್ರೆ, ಇದು ಔಷಧಿಯಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಪುದೀನಾ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ..
ನಿಶ್ಶಕ್ತಿಯನ್ನು...
ನಮ್ಮ ದೇಹದಲ್ಲಿ ಹೃದಯ ಅಂದ್ರೆ ಎಷ್ಟು ಮುಖ್ಯವೋ, ಲಿವರ್ ಕೂಡ ಅಷ್ಟೇ ಮುಖ್ಯ. ಹೃದಯದ ಆರೋಗ್ಯ ಹಾಳಾದ್ರೆ, ಮನುಷ್ಯನ ಸಾವು ಸಮೀಪಿಸುತ್ತಿದೆ ಎಂದರ್ಥ. ಅದೇ ರೀತಿ ಲಿವರ್ ಡ್ಯಾಮೇಜ್ ಆದ್ರೆ, ಅವನು ಬದುಕಿದ್ದು, ಸತ್ತಂತೆ. ಎಷ್ಟೇ ಟ್ರೀಟ್ಮೆಂಟ್ ಕೊಡ್ಸಿದ್ರೂ, ಸಾವು ಕಟ್ಟಿಟ್ಟ ಬುತ್ತಿ. ಹಾಗಾಗಿಯೇ ನಾವು ಈಗಿನಿಂದಲೇ ಲಿವರ್ ಆರೋಗ್ಯವನ್ನ ಕಾಪಾಡಿಕೊಳ್ಳಬೇಕು. ಹಾಗಾದ್ರೆ ಲಿವರ್...
ನೀವು ಆಫೀಸ್ ಕೆಲಸವನ್ನೇ ಮಾಡಿ, ಮನೆ ಕೆಲಸವನ್ನೇ ಮಾಡಿ, ಇಲ್ಲಾ ಟ್ರ್ಯಾವೆಲಿಂಗ್ ಮಾಡಿ. ಹೀಗೆ ಯಾವ ಕೆಲಸ ಮಾಡಿದ್ರೂ ನೀವು ಶಕ್ತಿವಂತರಾಗಿರುವುದು ತುಂಬಾ ಮುಖ್ಯವಾಗುತ್ತದೆ. ದೇಹದಲ್ಲಿ ಶಕ್ತಿ ಇಲ್ಲಾ ಅಂದ್ರೆ ಏನು ಮಾಡಲೂ ಸಾಧ್ಯವಿಲ್ಲ. ಕೆಲವರು ಶಕ್ತಿವಂತರಾಗಲು ಮಾರುಕಟ್ಟೆಯಲ್ಲಿ ಸಿಗುವ ಕ್ಯಾಪ್ಸೂಲ್ಸ್ ಎಲ್ಲ ಟ್ರೈ ಮಾಡ್ತಾರೆ. ಆದ್ರೆ ಅದು ತುಂಬಾ ಅಪಾಯಕಾರಿ. ಅದರಿಂದ ಶಕ್ತಿ...
ಇತ್ತೀಚಿನ ದಿನಗಳಲ್ಲಿ ಕಾಮಾಲೆ ರೋಗ ಹೆಚ್ಚಾಗುತ್ತಿದೆ. ನಾವು ತಿನ್ನುವ ಆಹಾರ, ಕುಡಿಯುವ ನೀರು ಸ್ವಚ್ಛವಾಗಿರದಿದ್ದಲ್ಲಿ, ಕಾಮಾಲೆ ರೋಗ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಶುದ್ಧವಾದ ನೀರು ಕುಡಿಯಬೇಕು, ಆರೋಗ್ಯಕರವಾದ ಆಹಾರ ಸೇವಿಸಬೇಕು ಅಂತಾ ಹೇಳೋದು. ಹಾಗಾದ್ರೆ ಕಾಮಾಲೆ ಬಂದಾಗ ಯಾವ ಆಹಾರವನ್ನು ಸೇವಿಸಬೇಕು ಮತ್ತು ಯಾವ ಆಹಾರವನ್ನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ..
ಶುದ್ಧವಲ್ಲದ ನೀರನ್ನು...
ಪುಟ್ಟ ಮಗು ಇರುವ ಮನೆಯಲ್ಲಿ ಎಷ್ಟು ಖುಷಿ ಸಂಭ್ರಮ ಇರುತ್ತದೆಯೋ, ಅದು ರಾತ್ರಿಯಿಡೀ ಅತ್ತಾಗ, ಅಷ್ಟೆ ಬೇಸರವಾಗುತ್ತದೆ. ಒಂದು ಅದರ ಅಳುವಿಗೆ ಕಾರಣ ಗೊತ್ತಾಗುವುದಿಲ್ಲ. ಇನ್ನೊಂದು ಸುಖ ನಿದ್ರೆ ಬರುವ ಸಮಯದಲ್ಲಿ ಅಡಚಣೆಯಾಗುವ ಬೇಸರ. ಹಾಗಾದ್ರೆ ಶಿಶು ಬೇಗ ನಿದ್ದೆ ಮಾಡಬೇಕು ಅಂದ್ರೆ ಏನು ಮಾಡಬೇಕು. ಶಿಶುವಿನ ಅಳುವಿಗೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಮೊದಲನೇಯದಾಗಿ...
ಕಾಲಿಗೆ ಆಣಿಯಾದಾಗ ಎಷ್ಟು ಕಷ್ಟವಾಗುತ್ತದೆ ಎಂದು ಅದನ್ನು ಅನುಭವಿಸಿದವರಿಗೇ ಗೊತ್ತು. ಕೆಲವರಿಗೆ ಅದಕ್ಕೇನು ಮನೆಮದ್ದು ಮಾಡಬೇಕು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಆಣಿಯಾಗಲು ಕಾರಣವೇನು..? ಮತ್ತು ಅದನ್ನು ಹೇಗೆ ಹೋಗಲಾಡಿಸಬೇಕು ಅಂತಾ ಹೇಳಲಿದ್ದೇವೆ..
ಪ್ರತಿದಿನ ಒಂದೇ ಒಂದು ನೆಲ್ಲಿಕಾಯಿ ತಿಂದ್ರೆ ಆರೋಗ್ಯಕ್ಕಾಗಲಿದೆ ಹಲವು ಲಾಭ..
ಹೈ ಹೀಲ್ಸ್ ಸ್ಯಾಂಡಲ್ಸ್, ಟೈಟ್ ಆಗಿರುವ ಚಪ್ಪಲಿ ಹಾಕಿಕೊಳ್ಳುವುದರಿಂದ, ಖಾಲಿ ಕಾಲಿನಲ್ಲಿ...
ಚಳಿಗಾಲ ಕಳೆದು ಬೇಸಿಗೆ ಶುರುವಾಗಲು ಇನ್ನೊಂದೇ ತಿಂಗಳು ಬಾಕಿ ಇದೆ. ಬೇಸಿಗೆ ಶುರುವಾದಾಗ ನಾವು ಆಹಾರ ಪದ್ಧತಿ ಕಡೆ ಗಮನ ಕೊಡಬೇಕು. ಹಣ್ಣು, ತರಕಾರಿ, ಎಳನೀರು, ಹಣ್ಣಿನ ಜ್ಯೂಸ್ ಇತ್ಯಾದಿ ಸೇವನೆ ಮಾಡಿ, ಉಷ್ಣತೆಯಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ಅದರಲ್ಲೂ ಬೇಸಿಗೆಯಲ್ಲಿ ವಾರಕ್ಕೊಮ್ಮೆಯಾದ್ರೂ ನೀವು ಕರ್ಬೂಜಾ ಹಣ್ಣಿನ ಸೇವನೆ ಮಾಡೋದು ತುಂಬಾ ಒಳ್ಳೆಯದು. ಹಾಗಾದ್ರೆ...
Health:
ಹೆಚ್ಚಿನ ಜನರು ಏನೂ ಕೆಲಸ ಮಾಡದೆಯು ಬೇಗನೆ ಸುಸ್ತಾಗುತ್ತಾರೆ. ಈ ಸಮಯದಲ್ಲಿ ಅವರು ತುಂಬಾ ನಿದ್ದೆ ಮತ್ತು ನೀರಸವಾಗುತ್ತಾರೆ, ಅದಕ್ಕೆ ಕಾರಣ ದೇಹಕ್ಕೆ ಬೇಕಾದ ಪೋಷಕಾಂಶ ಸಿಗದಿರುವುದು. ಆದ್ದರಿಂದ ದೇಹಕ್ಕೆ ಶಕ್ತಿ ಒದಗಿಸಿ ಆಯಾಸ ಹೋಗಲಾಡಿಸಲು ಕೆಲವು ರೀತಿಯ ಪೋಷಕಾಂಶಗಳನ್ನು ಆಹಾರವಾಗಿ ತೆಗೆದುಕೊಳ್ಳುವುದು ಒಳ್ಳೆಯದು. ಆದ್ದರಿಂದ ದೇಹಕ್ಕೆ ಶಕ್ತಿ ಒದಗಿಸಿ ಆಯಾಸ ಹೋಗಲಾಡಿಸಲು ಕೆಲವು...
Health:
ಈಗಿನ ಬ್ಯುಸಿ ಜೀವನ ಶೈಲಿಯಲ್ಲಿ ಮುಂಜಾನೆಯೇ ಅಡುಗೆ ಮಾಡಿ ಫ್ರಿಜ್ ನಲ್ಲಿಡುತ್ತಾರೆ. ಹಾಲು, ಹಣ್ಣುಗಳು, ಕರಿಗಳು ಮತ್ತು ಸಿಹಿತಿಂಡಿಗಳಂತಹ ಪದಾರ್ಥಗಳ ಬಗ್ಗೆ ಮಾತನಾಡಬೇಕಾಗಿಲ್ಲ. ಆದರೆ ಫ್ರಿಡ್ಜ್ ನಲ್ಲಿ ಇಟ್ಟ ಆಹಾರವನ್ನು ಎಷ್ಟು ದಿನ ತಿನ್ನಬಹುದು ಎಂದು ತಿಳಿದುಕೊಳ್ಳೋಣ .
ಒಂದು ಕಾಲದಲ್ಲಿ ಐಷಾರಾಮಿ ವಸ್ತು ಎಂದು ಪರಿಗಣಿಸಲಾಗಿದ್ದ ಫ್ರಿಡ್ಜ್ ಈಗ ಅನಿವಾರ್ಯವಾಗಿದೆ. ಬಹುತೇಕ ಎಲ್ಲರೂ ತಮ್ಮ...
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಇದೀಗ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು 'ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇದ್ದ ಗಡುವನ್ನು ವಿಸ್ತರಣೆ ಮಾಡಲಾಗಿದ್ದು,...