Wednesday, September 9, 2026

food

ಈ 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಹೊತ್ತು ಮಾಡಿದರೆ, ಬೇಗ ಸಾವು ಸಂಭವಿಸುತ್ತದೆ..

ಮನುಷ್ಯ ಬದುಕುವುದಕ್ಕೆ ಕೆಲಸಗಳನ್ನು ಮಾಡುತ್ತಾನೆ. ದೇಹ ಸುಖಕ್ಕಾಗಿ, ದೇಹದ ಆಯಾಸ ಕಡಿಮೆ ಮಾಡಲು ಕೆಲ ಕೆಲಸಗಳನ್ನು ಮಾಡುತ್ತಾನೆ. ಆದ್ರೆ ವಿಷ್ಣು ಪುರಾಣದ ಪ್ರಕಾರ, 5 ಕೆಲಸಗಳನ್ನು ಅಗತ್ಯಕ್ಕಿಂತ ಹೆಚ್ಚು ಮಾಡುವುದರಿಂದ ಬೇಗ ಸಾವು ಸಂಭವಿಸುತ್ತದೆ ಎಂದು ಹೇಳಲಾಗಿದೆ.  ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ಸ್ನಾನ. ಅರೇ ಸ್ನಾನ ಮಾಡಿದ್ರೆ,...

ಗೋಡಂಬಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.. ಅದರಲ್ಲೂ ಗೋಡಂಬಿ ದ್ರಾಕ್ಷಿ ಅಂದ್ರೆ ಇನ್ನೂ ಹೆಚ್ಚು ಪ್ರೀತಿ. ಪಾಯಸ, ಸಿಹಿ ತಿಂಡಿಗಳಲ್ಲಿ ಸಿಗುವ ಗೋಡಂಬಿಯನ್ನ ಹೆಕ್ಕಿ ತಿನ್ನುವವರೇ ಜಾಸ್ತಿ. ಹಾಗಾದ್ರೆ ಗೋಡಂಬಿ ತಿಂದ್ರೆ ಆರೋಗ್ಯಕ್ಕೆ ಲಾಭವೋ ನಷ್ಟವೋ..? ಗೋಡಂಬಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು..? ಈ ಎಲ್ಲಾ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮುಂಜಾನೆ ಖಾಲಿ ಹೊಟ್ಟೆಯಲ್ಲಿ...

ಇಸಬಗೋಲನ್ನು ಹೇಗೆ ಸೇವಿಸಬೇಕು..? ಇದನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳೇನು..?

ತುಂಬಾ ಜನರಿಗೆ ಇಸಬಗೋಲ ಅಂದ್ರೇನು..? ಇದನ್ನ ತಿಂತಾರಾ..? ಹಾಗಾದ್ರೆ ಹೇಗೆ ತಿನ್ನೋದು.. ಇದನ್ನ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಅಂತಾ ಗೊತ್ತಿರುವುದಿಲ್ಲ. ಹಾಗಾಗಿ ಇಂದು ನಾವು ಇಸಬಗೋಲ ಅಂದ್ರೇನು..? ಇದನ್ಯಾಕೆ ಸೇವಿಸಬೇಕು ಅಂತಾ ಹೇಳಲಿದ್ದೇವೆ.. ಇವು ಕಿಡ್ನಿಯಲ್ಲಿ ಕಲ್ಲುಗಳನ್ನು ಉಂಟುಮಾಡುವ ಆಹಾರಗಳು ಇವುಗಳಿಂದ ದೂರವಿರುವುದು ಉತ್ತಮ..! ಸರಿಯಾಗಿ ಮಲ ವಿಸರ್ಜನೆಯಾಗದಿದ್ದಾಗ, ಬಿಸಿ ನೀರನ್ನು ಕುಡಿಯಬೇಕು. ಬಾಳೆಹಣ್ಣನ್ನು ತಿನ್ನಬೇಕು ಅನ್ನೋದು...

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಎಷ್ಟು ಲಾಭ ಉಂಟು ಗೊತ್ತಾ..?

ತಣ್ಣೀರು ಅಥವಾ ಬಿಸಿಯಾದ ನೀರಿಗಿಂತ, ಉಗುರು ಬೆಚ್ಚಗಿನ ನೀರಿನ ಸೇವನೆ ಆರೋಗ್ಯಕ್ಕೆ ತುಂಬಾ ಲಾಭಕಾರಿಯಾಗಿದೆ. ನೀವು ಎಲ್ಲ ಸಮಯದಲ್ಲೂ ರೂಮ್ ಟೆಂಪರೆಚರ್‌ನಲ್ಲಿರುವ ನೀರು ಕುಡಿದರೂ ನಡೆಯುತ್ತದೆ. ಆದ್ರೆ ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಬೇಕು. ಹಾಗಾದ್ರೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಆಗುವ ಆರೋಗ್ಯ ಲಾಭಗಳೇನು...

ಮಕ್ಕಳಿಗೆ ಈ ಆಹಾರ ನೀಡಿದರೆ.. ಆರೋಗ್ಯವಾಗಿರುತ್ತಾರೆ..!

ಮಕ್ಕಳು ಆರು ತಿಂಗಳವರೆಗೆ ಸಂಪೂರ್ಣವಾಗಿ ಎದೆಹಾಲನ್ನು ಅವಲಂಬಿಸಿರುತ್ತವೆ. ಆರು ತಿಂಗಳ ನಂತರ.. ಅವರಿಗೆ ಘನ ಆಹಾರವನ್ನು ಕೊಡಲು ಪ್ರಾರಂಭಿಸುತ್ತಾರೆ. ಈ ಕ್ರಮದಲ್ಲಿ ತಾಯಿಯೂ ಮಕ್ಕಳಿಗೆ ಹೊಟ್ಟೆ ತುಂಬಿಸುವ ಬದಲು ಪೌಷ್ಟಿಕಾಂಶ ನೀಡುವತ್ತ ಗಮನಹರಿಸಬೇಕು ಎನ್ನುತ್ತಾರೆ ತಜ್ಞರು. ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಬೆಳೆಸದಿರಲು, ಅವರು ಬಾಲ್ಯದಿಂದಲೂ ಆರೋಗ್ಯಕರ ಆಹಾರಕ್ಕೆ ಒಗ್ಗಿಕೊಳ್ಳಬೇಕು. ಇದು ಅವರ ದೈಹಿಕ ಬೆಳವಣಿಗೆ ಹಾಗೂ ಮಾನಸಿಕ...

ಮಕ್ಕಳು ಸಂಸ್ಕಾರವಂತರಾಗಬೇಕೆಂದರೆ ನೀವು ಯಾವ ರೀತಿ ನಡೆದುಕೊಳ್ಳಬೇಕು..?

ಎಲ್ಲ ತಂದೆ ತಾಯಿಯರಿಗೂ ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಸಮಾಜದಲ್ಲಿ ಒಳ್ಳೆಯ ಹೆಸರು ಮಾಡಬೇಕು. ಎಲ್ಲರೊಂದಿಗೂ ಉತ್ತಮ ಸಂಬಂಧವನ್ನು ಹೊಂದಿರಬೇಕು ಎಂಬ ಆಸೆ ಇರುತ್ತದೆ. ಹಾಗಾದ್ರೆ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗಬೇಕು. ಅವರು ಬುದ್ಧಿವಂತರಾಗಬೇಕು ಅಂದ್ರೆ ತಂದೆ ತಾಯಿ ಹೇಗಿರಬೇಕು ಅಂತಾ ತಿಳಿಯೋಣ ಬನ್ನಿ.. ಹಣದ ಅವಶ್ಯಕತೆ ಇದ್ದಾಗ ಮನಸ್ಸಿನಲ್ಲಿ ಈ ಸಂಖ್ಯೆಯನ್ನು...

ಹೊಟೇಲ್ ಶೈಲಿಯಲ್ಲಿ ಮನೆಯಲ್ಲೇ ತಯಾರಿಸಿ ಕ್ಯಾಬೇಜ್ ಮಂಚೂರಿಯನ್..

ಸಂಜೆಯಾದ ಬಳಿಕ ಏನಾದರೂ ಸ್ನ್ಯಾಕ್ಸ್ ತಿನ್ನಬೇಕು ಎಂದು ಅನ್ನಿಸಿದಾಗ, ಅದೇ ಬಜ್ಜಿ ಬೋಂಡಾ ಮಾಡುವ ಬದಲು ಕ್ಯಾಬೇಜ್ ಮಂಚೂರಿ ಮಾಡಿ ಸವಿಯಬಹುದು. ಇಂದು ನಾವು ಕ್ಯಾಬೇಜ್ ಮಂಚೂರಿಯನ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಕ್ಯಾಬೇಜ್ ಮಂಚೂರಿಯನ್ ಮಾಡೋದು ಹೇಗೆ..?ಮತ್ತು ಅದನ್ನ ಮಾಡಲು ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ದುಡ್ಡು ಉಳಿಸೋದು ಹೇಗೆ..?...

ಜನ ನಿಮ್ಮನ್ನು ಇಷ್ಟಪಡಬೇಕೆಂದರೆ ಈ ಕೆಲಸಗಳನ್ನು ಮಾಡಿ..

ಎಲ್ಲರಿಗೂ ತನ್ನನ್ನು ಎಲ್ಲರೂ ಇಷ್ಟಪಡಬೇಕು. ತಮ್ಮ ಬಗ್ಗೆ ನಾಲ್ಕು ಒಳ್ಳೆಯ ಮಾತನ್ನಾಡಬೇಕು ಅಂತಾ ಆಸೆ ಇರತ್ತೆ. ಆದ್ರೆ ಆಸೆ ಇದ್ದರಷ್ಟೇ ಸಾಲದು, ಬದಲಾಗಿ ಅದೇ ರೀತಿ ನಾವೂ ಕೂಡ ಇರಬೇಕು. ಎಲ್ಲರೂ ಇಷ್ಟಪಡುವ ಹಾಗೆ ನಮ್ಮ ಗುಣವಿರಬೇಕು. ಹಾಗಾದ್ರೆ ಜನ ನಿಮ್ಮನ್ನ ಇಷ್ಟಪಡಬೇಕು ಅಂದ್ರೆ, ನಿಮ್ಮಲ್ಲಿ ಯಾವ ಗುಣಗಳಿರಬೇಕು ಅಂತಾ ಒಂದು ಕಥೆಯ ಮೂಲಕ...

ಕಣ್ಣಿಗೆ ಆಯಾಸವಾದರೆ ಈ ಟಿಪ್ಸ್ ಅನುಸರಿಸಿ..

ಲ್ಯಾಪ್‌ಟಾಪ್, ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ಆಯಾಸವಾಗಿರುತ್ತದೆ. ಅಥವಾ ಸರಿಯಾಗಿ ನಿದ್ದೆ ಇಲ್ಲದೇ, ಕಣ್ಣು ಮಂಜು ಮಂಜಾಗಿರುತ್ತದೆ. ಆ ವೇಳೆ ಕಣ್ಣಿಗೆ ಕೆಲ ಕಾಲ ವಿಶ್ರಾಂತಿ ಬೇಕಿರುತ್ತದೆ. ಹಾಗಾಗಿ ನಿಮ್ಮ ಕಣ್ಣಿನ ಆರೋಗ್ಯ ಸರಿಯಾಗಿರಬೇಕು ಅಂದ್ರೆ ನೀವು ಕೆಲ ಟಿಪ್ಸ್‌ಗಳನ್ನು ಅನುಸರಿಸಬೇಕು. ಹಾಗಾದ್ರೆ ಯಾವುದು ಆ ಟಿಪ್ಸ್ ಅಂತಾ ತಿಳಿಯೋಣ ಬನ್ನಿ.. ನಮಗೆ ಎಷ್ಟೇ ಸಿಟ್ಟು...

ಸಂಜೆ ಸ್ನ್ಯಾಕ್ಸ್ ತಿನ್ನಬೇಕು ಅನ್ನಿಸಿದರೆ ಬೀಟರೂಟ್ ಟಿಕ್ಕಿ ಮಾಡಬಹುದು ನೋಡಿ..

ಸಂಜೆಯಾದ ಮೇಲೆ ಏನಾದ್ರೂ ಟೇಸ್ಟಿ ಸ್ನ್ಯಾಕ್ಸ್ ತಿನ್ನಬೇಕು ಅಂತಾ ಅನ್ನಿಸೋದು ಸಾಮಾನ್ಯ. ಹಾಗಂತ ಎಷ್ಟು ದಿನಾ ಹೊರಗೆ ಸಿಗುವ ಜಂಕ್ ಫುಡ್ ತಿನ್ನುತ್ತೀರಿ..? ಹಾಗಾಗಿ ನಾವಿಂದು ಮನೆಯಲ್ಲೇ ತಯಾರಿಸಬಹುದಾದ ಹೆಲ್ದಿ, ಟೇಸ್ಟಿ ಸ್ನ್ಯಾಕ್ಸ್ ಆಗಿರುವ ಬೀಟ್‌ರೂಟ್ ಟಿಕ್ಕಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಬೀಟ್‌ರೂಟ್ ಟಿಕ್ಕಿ ಮಾಡಲು ಬೇಕಾಗುವ ಪದಾರ್ಥ ಮತ್ತು ಮಾಡುವ...
- Advertisement -spot_img

Latest News

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ...
- Advertisement -spot_img