Wednesday, September 9, 2026

food

ಈ ಹಣ್ಣುಗಳನ್ನು ರಾತ್ರಿ ಹೊತ್ತು ಸೇವಿಸಲೇಬೇಡಿ.. ಇಲ್ಲದಿದ್ದಲ್ಲಿ ಅನಾರೋಗ್ಯ ಬರುವುದು ಖಂಡಿತ..

ಹಣ್ಣು ತಿನ್ನುವುದು ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಯಾವ ಹಣ್ಣು ಯಾವ ಸಮಯದಲ್ಲಿ ತಿನ್ನಬೇಕು ಅನ್ನೋದನ್ನ ಸರಿಯಾಗಿ ತಿಳಿಯಬೇಕು. ಅದನ್ನು ಬಿಟ್ಟು ನಿಮಗೆ ಸಮಯ ಸಿಕ್ಕಾಗ, ಅಥವಾ ಮನಸ್ಸಾದಾಗ ಹಣ್ಣು ತಿಂದ್ರೆ, ಅದರಿಂದೇನು ಪ್ರಯೋಜನವಿಲ್ಲ. ಹಾಗಾಗಿ ಆಯಾ ಸಮಯಕ್ಕೆ ತಕ್ಕಂತೆ ಹಣ್ಣನ್ನು ಸೇವಿಸಬೇಕು. ಆದ್ರೆ ರಾತ್ರಿ ಹೊತ್ತು ಕೆಲ ಹಣ್ಣುಗಳನ್ನು ಸೇವಿಸಲೇಬಾರದು....

ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..?

ದಾಳಿಂಬೆ, ಮೋಸಂಬಿ, ಕಿತ್ತಳೆ, ಬಾಳೆಹಣ್ಣು, ಸೇರಿ ಇತರೇ ಹಣ್ಣುಗಳನ್ನು ಸಿಪ್ಪೆ ತೆಗೆದೇ ತಿನ್ನಬೇಕು. ಅದಕ್ಕೆ ಬೇರೆ ದಾರಿ ಇಲ್ಲ. ಆದ್ರೆ ಸೇಬುಹಣ್ಣು, ಚಿಕ್ಕು ಹಣ್ಣು ಮತ್ತು ಸೀಬೆಹಣ್ಣನ್ನು ಸಿಪ್ಪೆ ಸಮೇತವಾಗಿಯೇ ತಿನ್ನಬೇಕು. ಯಾಕಂದ್ರೆ ಸಿಪ್ಪೆಯ ಹಿಂದಿನ ಭಾಗದಲ್ಲೇ ಸಕಲ ಪೋಷಕಾಂಶಗಳು ತುಂಬಿರುವುದು. ಹಾಗಾಗಿಯೇ ಕೆಲ ಹಣ್ಣುಗಳನ್ನ ಸಿಪ್ಪೆ ಸಮೇತ ತಿನ್ನಬೇಕು. ಇನ್ನು ಸೀಬೆಹಣ್ಣನ್ನ ಯಾಕೆ...

ಹಸಿ ಈರುಳ್ಳಿಯಲ್ಲಿದೆ ಅದ್ಭುತ ಆರೋಗ್ಯ ಲಾಭಗಳು..

ಹಳ್ಳಿ ಕಡೆ ಜನ ಊಟದೊಂದಿಗೆ ಹಸಿ ತರಕಾರಿ ತಿನ್ನುತ್ತಾರೆ. ಈರುಳ್ಳಿ, ಸೌತೇಕಾಯಿ, ಮೂಲಂಗಿ ಇತ್ಯಾದಿ ತಿನ್ನುತ್ತಾರೆ. ಈ ಕಾರಣಕ್ಕಾಗಿಯೇ ಅವರು ಆರೋಗ್ಯಕರವಾಗಿ, ಗಟ್ಟಿಮುಟ್ಟಾಗಿರುತ್ತಾರೆ. ಹಾಗಾದ್ರೆ ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ರೋಗ ನಿರೋಧಕ ಶಕ್ತಿ ಹೆಚ್ಚಬೇಕಂದ್ರೆ ಹಸಿ ಈರುಳ್ಳಿ ಸೇವಿಸಬೇಕು. ಕೆಲವರು ಶೀತವಾದಾಗ, ಜ್ವರ ಬಂದಾಗ, ಗಂಜಿ ಊಟದೊಂದಿಗೆ ಈರುಳ್ಳಿ...

ಮೋಸಂಬಿಯಲ್ಲಿರುವ ಆರೋಗ್ಯಕರ ಪ್ರಯೋಜನವನ್ನು ನೀವು ತಿಳಿಯಲೇಬೇಕು..

ಹಲವರಿಗೆ ಮೋಸಂಬಿ ಕಂಡರೆ ಅಷ್ಟಕಷ್ಟೆ. ಚಿಕ್ಕು, ಬಾಳೆ ಹಣ್ಣು, ಆ್ಯಪಲ್‌ನ್ನು ಇಷ್ಟಪಟ್ಟು ತಿಂದಷ್ಟು, ಮೋಸಂಬಿಯನ್ನು ಇಷ್ಟ ಪಟ್ಟು ತಿನ್ನುವವರು ಕಡಿಮೆ. ಯಾಕಂದ್ರೆ ಇದು ಅಷ್ಟು ರುಚಿಯಾಗಿರೋದಿಲ್ಲಾ. ಅದರ ಬದಲು ಅಂಗಡಿಗೆ ಹೋಗಿ, ಮೋಸಂಬಿ ಜ್ಯೂಸ್ ಸೇವಿಸುತ್ತಾರೆ. ಅದು ಟೇಸ್ಟಿಯಾಗಿರತ್ತೆ. ಯಾಕಂದ್ರೆ ಅದರಲ್ಲಿ ಐಸ್, ಸಕ್ಕರೆ ಸೇರಿಸಿರ್ತಾರೆ. ಆದ್ರೆ ಇದು ಕುಡಿಯುವುದರಿಂದ ಯಾವ ಪ್ರಯೋಜನವೂ ಆಗೋದಿಲ್ಲಾ....

ಬಿಸಿ ಹಾಲಿನೊಂದಿಗೆ ಖರ್ಜೂರ ಸೇವನೆ ಮಾಡಿದ್ರೆ ಆರೋಗ್ಯವಾಗಲಿದೆ ಪರ್ಫೆಕ್ಟ್..

ಬೆಳಿಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ಉಗುರು ಬೆಚ್ಚಗಿನ ನೀರನ್ನು ಸೇವಿಸಿ, ನಮ್ಮ ದಿನವನ್ನು ಶುರು ಮಾಡಬೇಕಂತೆ. ಹೀಗೆ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಯಾಕಂದ್ರೆ ನಮ್ಮ ದೇಹದಲ್ಲಿರುವ ಕಲ್ಮಶ ಹೊರಹೋಗಲು ಇದು ಸಹಕಾರಿಯಾಗಿದೆ. ಇದರೊಂದಿಗೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ಹಾಲಿನೊಂದಿಗೆ ಖರ್ಜೂರ ತಿಂದರೆ, ನಿಮ್ಮ ಆರೋಗ್ಯ ಇನ್ನೂ ಉತ್ತಮವಾಗಿರುತ್ತದೆ. ಹಾಗಾದ್ರೆ...

ರಾತ್ರಿ ಪಾದಕ್ಕೆ ತೆಂಗಿನೆಣ್ಣೆ ಮಸಾಜ್ ಮಾಡಿ.. ಆರೋಗ್ಯದಲ್ಲಾಗುವ ಬದಲಾವಣೆ ನೀವೇ ನೋಡಿ..

ತೆಂಗಿನ ಎಣ್ಣೆಯನ್ನ ಅಡುಗೆಗೆ ಬಳಸುತ್ತೇವೆ. ಹೇರ್ ಮಸಾಜ್, ಬಾಡಿ ಮಸಾಜ್‌ಗೂ ಬಳಸುತ್ತೇವೆ. ಗಾಯವಾದಾಗ, ತುರಿಕೆ, ಕಜ್ಜಿಯಾದ ಜಾಗದಲ್ಲೂ ತೆಂಗಿನ ಎಣ್ಣೆ ಹಚ್ಚಿದ್ರೆ ಉತ್ತಮ. ಅಷ್ಟೇ ಅಲ್ಲದೇ, ಪ್ರತಿದಿನ ರಾತ್ರಿ ಮಲಗುವ ವೇಳೆ ಪಾದಕ್ಕೆ ತಂಗಿನ ಎಣ್ಣೆಯಿಂದ ಮಸಾಜ್ ಮಾಡಿದ್ರೆ, ಹಲವು ಆರೋಗ್ಯಕರ ಲಾಭಗಳಾಗುತ್ತದೆ. ಹಾಗಾದ್ರೆ ಆ ಆರೋಗ್ಯಕರ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ...

ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕರ..

ಕಿತ್ತಳೆ ಹಣ್ಣು ತಿನ್ನುವುದರಿಂದ ಹಲವು ಆರೋಗ್ಯಕರ ಮತ್ತು ಸೌಂದರ್ಯಕರ ಪ್ರಯೋಜನಗಳಿದೆ. ಇದರಲ್ಲಿರುವ ವಿಟಾಮಿನ್ ಸಿ ಅಂಶ, ನಮ್ಮ ಆರೋಗ್ಯ ಉತ್ತಮವಾಗಿಡುವುದಲ್ಲದೇ, ತ್ವಚೆ ಸುಂದರವಾಗಿರುವಂತೆ ಮಾಡುತ್ತದೆ. ಆದ್ರೆ ಕಿತ್ತಳೆ ಹಣ್ಣಷ್ಟೇ ಅಲ್ಲ, ಅದರ ಸಿಪ್ಪೆಯೂ ಕೂಡ ಆರೋಗ್ಯಕರವಾಗಿದೆ. ಹಾಗಾದ್ರೆ ಕಿತ್ತಳೆ ಹಣ್ಣಿನ ಸಿಪ್ಪೆಯಿಂದಾಗುವ ಪ್ರಯೋಜನವೇನು..? ಅದನ್ನ ಹೇಗೆ ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ ಆರೈಕೆ...

ಹಿಂದಿನ ಕಾಲದ ಸುಂದರಿಯರು ಇದೇ ಸೌಂದರ್ಯ ಸಲಹೆಗಳನ್ನು ಪಾಲಿಸುತ್ತಿದ್ದರು..

ಹಿಂದಿನ ಕಾಲದಲ್ಲಿ ಮಹಿಳೆಯರು ಕೆಮಿಕಲ್ ಮುಕ್ತವಾದ ವಸ್ತುಗಳನ್ನು ಬಳಸಿ, ತಮ್ಮ ಸೌಂದರ್ಯವನ್ನು ಇಮ್ಮಡಿಗೊಳಿಸುತ್ತಿದ್ದರು. ಆದ್ರೆ ಇಂದಿನ ಕಾಲದಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಕಾಸ್ಟ್ಲಿ ವಸ್ತುಗಳನ್ನು ಬಳಸಿದರೂ, ನಮ್ಮ ಸ್ಕಿನ್ ಅತ್ಯುತ್ತಮವಾಗುವುದಿಲ್ಲ. ಹಾಗಾಗಿ ನಮಗೆ ಮೇಕಪ್‌ನ ಸಹಾಯ ಬೇಕೇ ಬೇಕಾಗುತ್ತದೆ. ಹಾಗಾದ್ರೆ ಹಿಂದಿನ ಕಾಲದ ಸುಂದರಿಯರು ಯಾವ ವಸ್ತುವನ್ನು ಬಳಸಿ ಸೌಂದರ್ಯ ಇಮ್ಮಡಿಗೊಳಿಸುತ್ತಿದ್ದರು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ...

ಬಿಸಿ ಆಹಾರದಲ್ಲಿ ನಿಂಬೆ ರಸವನ್ನು ಏಕೆ ಹಾಕಬಾರದು..?

Health: ಇತ್ತೀಚಿನ ದಿನಗಳಲ್ಲಿ ನಿಂಬೆ ರಸದ ಬಳಕೆ ತುಂಬಾ ಸಾಮಾನ್ಯವಾಗಿದೆ. ನಿಂಬೆ ರಸವನ್ನು ಚಾಟ್, ಪಾನೀಯಗಳು ಮತ್ತು ಸಲಾಡ್ಗಳಿಗೆ ವಿಶೇಷ ರುಚಿಯನ್ನು ನೀಡಲು ಸೇರಿಸುತ್ತಾರೆ. ನಾವು ಮನೆಯಲ್ಲಿ ಪ್ರತಿನಿತ್ಯ ನಿಂಬೆಯನ್ನು ಖಂಡಿತವಾಗಿ ಬಳಸುತ್ತೇವೆ. ನಿಂಬೆಹಣ್ಣಿನ ನೀರು, ಪಾನೀಯಗಳು, ಚಾನಾ ಮಸಾಲ, ಸಲಾಡ್ ಇತ್ಯಾದಿಗಳನ್ನು ನಿಂಬೆ ರಸವಿಲ್ಲದೆ ಮಾಡುವುದು ತುಂಬಾ ಕಷ್ಟ, ಆದರೆ ಬಿಸಿ ಆಹಾರದಲ್ಲಿ ನಿಂಬೆರಸವನ್ನು ಹಿಂಡುವುದರಿಂದ...

ಚಳಿಗಾಲದಲ್ಲಿ ತ್ವಚೆಯ ಆರೈಕೆ ಹೀಗೆ ಮಾಡಿ..

ಚಳಿಗಾಲ ಶುರುವಾಗಿದೆ. ಈ ಸಮಯದಲ್ಲಿ ತಲೆಕೂದಲು ಉದುರುವುದು, ತ್ವಚೆ ಒಣಗುವುದೆಲ್ಲ ಸಾಮಾನ್ಯ. ಹಾಗಾಗಿ ನಾವಿಂದು ಚಳಿಗಾಲದಲ್ಲಿ ತ್ವಚೆಯನ್ನು ಆರೋಗ್ಯಕರವಾಗಿ ಇರಿಸುವುದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ದಟ್ಟವಾದ, ಸುಂದರವಾದ ಕೇಶರಾಶಿ ಬೇಕೆಂದಲ್ಲಿ ಈ ತಪ್ಪು ಎಂದಿಗೂ ಮಾಡಬೇಡಿ.. ಭಾಗ1 ಮೊದಲನೇಯದಾಗಿ ಚಳಿಗಾಲವೆಂದು ಹೆಚ್ಚು ಬಿಸಿ ನೀರಿನಿಂದ ಸ್ನಾನ ಮಾಡಬೇಡಿ. ಹಲವರಿಗೆ ಚಳಿಗಾಲದಲ್ಲಿ  ಬಿಸಿ ಬಿಸಿ ನೀರಿನಿಂದ ಸ್ನಾನ...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img