Saturday, July 5, 2025

food

ಗೌರಿ ಗಣೇಶ ಹಬ್ಬದ ನೈವೇದ್ಯಕ್ಕಾಗಿ ರವಾ ಲಾಡು ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ರವೆ ಲಾಡು ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣೇಶ ಚತುರ್ಥಿಗೆ ಸಾಂಪ್ರದಾಯಿಕ ಗರಿ ಗರಿ ಚಕ್ಕುಲಿ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ರವೆ, 1 ಕಪ್ ಸಕ್ಕರೆ, ಅರ್ಧ ಕಪ್ ತುರಿದ ಒಣ...

ಗಣೇಶ ಚತುರ್ಥಿಗೆ ಸಾಂಪ್ರದಾಯಿಕ ಗರಿ ಗರಿ ಚಕ್ಕುಲಿ ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಚಕ್ಕುಲಿ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣೇಶನಿಗೆ ಪ್ರಿಯವಾದ ಕಡಲೆ ಉಸ್ಲಿಯನ್ನ ಹೀಗೆ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: 1 ಕಪ್ ಉದ್ದಿನ ಬೇಳೆ, 2 ಕಪ್ ಅಕ್ಕಿ ಹಿಟ್ಟು, 3 ಸ್ಪೂನ್ ಬೆಣ್ಣೆ,...

ಗಣೇಶನ ನೈವೇದ್ಯಕ್ಕೆ ಉತ್ತರ ಭಾರತದ ಸ್ಪೆಶಲ್ ಸ್ವೀಟ್ ಚೂರ್ಮಾ ಲಡ್ಡು ಮಾಡಿ ನೋಡಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಉತ್ತರ ಭಾರತದ ಸಿಹಿ ತಿನಿಸಾದ ಚೂರ್ಮಾ ಲಡ್ಡು  ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದುವರೆ ಕಪ್ ತರಿ ತರಿಯಾದ ಗೋಧಿ ಹಿಟ್ಟು, ಅರ್ಧ ಕಪ್...

ಗಣೇಶನಿಗೆ ಪ್ರಿಯವಾದ ಕಡಲೆ ಉಸ್ಲಿಯನ್ನ ಹೀಗೆ ತಯಾರಿಸಿ ನೋಡಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಕಡ್ಲೆ ಉಸುಳಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್‌ ಕಡ್ಲೆ, ಎರಡು ಹಸಿಮೆಣಸಿನಕಾಯಿ, ಅರ್ಧ ಕಪ್ ಕೊಬ್ಬರಿ ತುರಿ, ಚಿಟಿಕೆ ಹಿಂಗು, ಚಿಟಿಕೆ ಅರಿಶಿನ,...

ಕರ್ಚಿಕಾಯಿಯನ್ನು ಈ ರೀತಿ ಮಾಡಿದ್ದಲ್ಲಿ ಹೆಚ್ಚು ಟೇಸ್ಟಿಯಾಗಿರತ್ತೆ ನೋಡಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಕರ್ಚಿಕಾಯಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ.. ಬೇಕಾಗುವ ಸಾಮಗ್ರಿ: 2 ಕಪ್ ಸಣ್ಣ ರವೆ, ಅರ್ಧ ಕಪ್ ಮೈದಾ, 2 ಸ್ಪೂನ್ ತುಪ್ಪ ಅಥವಾ ಬೆಣ್ಣೆ,ಒಂದು...

ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಪಂಚಕಜ್ಜಾಯ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಪ್ಪು ಕಡಲೆ, ಒಂದು ಸ್ಪೂನ್ ಎಳ್ಳು, ಮುಕ್ಕಾಲು ಕಪ್...

ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಹಬೆ ಬರಿಸಿದ ಮೋದಕ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ.. ಬೇಕಾಗುವ ಸಾಮಗ್ರಿ: ಒಂದು ಸ್ಪೂನ್ ತುಪ್ಪ, 1 ದೊಡ್ಡ ಕಪ್ ಕೊಬ್ಬರಿ ತುರಿ, 1 ಕಪ್...

ಈ ಬಾರಿ ಗಣೇಶ ಚತುರ್ಥಿಗೆ ಮೋದಕವನ್ನು ಹೀಗೆ ತಯಾರಿಸಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಕರಿದ ಕೊಬ್ಬರಿ ಮೋದಕ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ.. ಬೇಕಾಗುವ ಸಾಮಗ್ರಿ: ಒಂದು ಕಪ್ ಮೈದಾ ಅಥವಾ ಗೋದಿ...

ಬೇಬಿಕಾರ್ನ್ ಬಳಸಿ ಈ ಖಾದ್ಯ ತಯಾರಿಸಿ ನೋಡಿ..

ಹೊಟೇಲ್‌ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಬೇಬಿಕಾರ್ನ್ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಾರ್ನ್ ಫ್ಲೋರ್ ಹಾಕದೇ, ಟೇಸ್ಟಿ ಟೊಮೆಟೋ ಸೂಪ್ ತಯಾರಿಸೋದು ಹೀಗೆ.. ಬೇಕಾಗುವ ಸಾಮಗ್ರಿ: ಒಂದು...

ಕಾರ್ನ್ ಫ್ಲೋರ್ ಹಾಕದೇ, ಟೇಸ್ಟಿ ಟೊಮೆಟೋ ಸೂಪ್ ತಯಾರಿಸೋದು ಹೀಗೆ..

ಟೊಮೆಟೋ ಹಣ್ಣು ಆರೋಗ್ಯಕ್ಕೆ ಉತ್ತಮ. ಆದ್ರೆ ಇದನ್ನ ಅಗತ್ಯಕ್ಕಿಂತ ಜಾಸ್ತಿ ತಿಂದ್ರೆ, ಕಿಡ್ನಿಯಲ್ಲಿ ಕಲ್ಲು ಉತ್ಪತ್ತಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಪ್ರತಿದಿನ ಟೊಮೆಟೋ ತಿನ್ನಬಾರದು ಅಂತಾ ಹೇಳಲಾಗತ್ತೆ. ಆದ್ರೆ ನೀವು ವಾರಕ್ಕೊಮ್ಮೆ ಅಥವಾ ಮೂರು ದಿನಕ್ಕೊಮ್ಮೆ ಟೋಮೆಟೋದಿಂದ ಮಾಡಿದ ಪದಾರ್ಥವನ್ನ ಸೇವಿಸಬಹುದು. ಹಾಗಾಗಿ ನಾವಿಂದು ಟೇಸ್ಟಿ ಟೋಮೆಟೋ ಸೂಪ್ ತಯಾರಿಸೋದು ಹೇಗೆ ಅನ್ನೋ ಬಗ್ಗೆ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img