Wednesday, January 28, 2026

food

ಸಬ್ಬಸಿಗೆ ಸೊಪ್ಪಿದ್ದರೆ ಸಾಕು, ರುಚಿ ರುಚಿಯಾದ ಸಿಂಪಲ್ ಸಾರು ರೆಡಿ ಮಾಡಬಹುದು..

https://youtu.be/iYBZZnWiAYs ಸಬ್ಬಸಿಗೆ ಸೊಪ್ಪು, ಮೆಂತ್ಯೆ ಸೊಪ್ಪು, ಪಾಲಕ್ ಸೊಪ್ಪು ಯಾವುದೇ ಸೊಪ್ಪಿರಲಿ. ಅದರಿಂದ ಸಿಂಪಲ್ ಆಗಿ ಸಾರನ್ನ ತಯಾರು ಮಾಡಬಹುದು. ಇದಕ್ಕೆ ಸಾಂಬಾರ್ ಪುಡಿಯಾಗಲಿ, ತೆಂಗಿನ ಕಾಯಿ ಮಸಾಲೆಯಾಗಲಿ ಬೇಕಾಗಿಲ್ಲ. ಬದಲಾಗಿ ಬೇಳೆಯೊಂದಿಗೆ ಈ ಸಾರನ್ನ ಬೇಗ ತಯಾರಿಸಬಹುದು. ಇದನ್ನ ಮಂಗಳೂರು ಬದಿ ಬೋಳು ಕೊದ್ಲು ಎಂದು ಕರೆಯಲಾಗತ್ತೆ. ಹಾಗಾದ್ರೆ ಸಬ್ಬಸಿಗೆ ಸೊಪ್ಪಿನ ಬೋಳು ಕೊದ್ಲು...

ಬೇರು ಹಲಸಿನ ಕಾಯಿ ಸ್ಪೆಶಲ್, ಹುಳಿ ಮೇಲರ ರೆಸಿಪಿ..

https://youtu.be/TbMGuVVIuao ಅರ್ಧ ಬೇಸಿಗೆಗಾಲದಿಂದ ಅರ್ಧ ಮಳೆಗಾಲದವರೆಗೂ ಕೈಗೆಟಕುವ ತರಕಾರಿ ಅಂದ್ರೆ ಬೇರು ಹಲಸು. ಬೇರು ಹಲಸಿನಕಾಯಿಯ ಖಾದ್ಯದ ರುಚಿ ತಿಂದವರಿಗೇ ಗೊತ್ತು. ಕರಾವಳಿ, ಮಲೆನಾಡು ಭಾಗದಲ್ಲಿ ಈ ತರಕಾರಿಯನ್ನ ಹೆಚ್ಚಾಗಿ ಬಳಸಲಾಗುತ್ತದೆ. ಬೇರು ಹಲಸಿನ ದೋಸೆ, ಫೋಡಿ, ತವ್ವಾ ಫ್ರೈ, ಚಿಪ್ಸ್, ಸಾಂಬಾರ್ ಇದೆಲ್ಲವನ್ನ ಮಾಡಿದ್ರೆ, ರೆಡಿಯಾದ ಅರ್ಧಗಂಟೆಯಲ್ಲಿ ಖಾಲಿಯಾಗಿ ಬಿಡತ್ತೆ. ಅಷ್ಟು ರುಚಿಕರವಾಗಿರತ್ತೆ ಈ ಖಾದ್ಯಗಳು....

ದೇಹದಲ್ಲಿ ಶಕ್ತಿ ಹೆಚ್ಚಿಸಬೇಕೆಂದಲ್ಲಿ ಈ ಹಣ್ಣುಗಳನ್ನು ತಿನ್ನಿ..

https://youtu.be/yt5b66UMHTQ ನಾನು ಎಷ್ಟು ತಿಂದ್ರೂ ನನಗೆ ಶಕ್ತಿನೇ ಬರಲ್ಲ. ನನಗೆ ಸ್ವಲ್ಪ ಹೊತ್ತು ಕೆಲಸ ಮಾಡಿದ್ರೆ, ಸ್ವಲ್ಪ ಹೊತ್ತು ನಡೆದ್ರೆ ಸುಸ್ತಾಗತ್ತೆ ಅನ್ನೋದು ಹಲವರ ಸಮಸ್ಯೆ. ಯಾಕಂದ್ರೆ ಅವರು ತಿನ್ನುವ ಆಹಾರದಲ್ಲಿ ಪೌಷ್ಠಿಕತೆ ಪೂರ್ಣ ಪ್ರಮಾಣದಲ್ಲಿ ಇರುವುದಿಲ್ಲ. ಹಾಗಾಗಿ ನಾನು ದೇಹದಲ್ಲಿ ಶಕ್ತಿ ತುಂಬಲು, ಹಣ್ಣು- ತರಕಾರಿ, ಬೆಳೆ ಕಾಳುಗಳನ್ನೆಲ್ಲ ತಿನ್ನುವುದು ತುಂಬಾ ಅವಶ್ಯಕ. ಹಾಗಾಗಿ...

ಮಂಗಳೂರಿನ ಸ್ಪೆಶಲ್ ಪಲ್ಯ, ಚೀನಿಕಾಯಿ ಕಲಸ್ ರೆಸಿಪಿ..

https://youtu.be/WoLO-Mle6dQ ಮಂಗಳೂರು ಕಡೆ ಜನ ಸಿಹಿಗುಂಬಳಗಾಯಿಗೆ ಚೀನಿಕಾಯಿ ಎಂದು ಕರೆಯುತ್ತಾರೆ. ಇದರ ಪಲ್ಯ, ಸಾಂಬಾರ್ ಬಲು ರುಚಿಯಾಗಿರುತ್ತದೆ. ಹಾಗಾಗಿ ನಾವಿಂದು ಮಂಗಳೂರಿನ ಸ್ಪೆಶಲ್ ಪಲ್ಯ ಚೀನಿಕಾಯಿ ಕಲಸ್ ರೆಸಿಪಿಯನ್ನು ತಿಳಿಸಿಕೊಡಲಿದ್ದೇವೆ. ಹಾಗಾದ್ರೆ ಈ ಪಲ್ಯ ತಯಾರಿಸಲು, ಬೇಕಾಗುವ ಸಾಮಗ್ರಿಗಳೇನು..? ಇದನ್ನು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸಿಹಿಗುಂಬಳಕಾಯಿ....

ತಾವು ಫಾಲೋ ಮಾಡೋ ಬ್ಯೂಟಿ ಟಿಪ್ಸ್ ಕೊಟ್ಟ ನಟಿ ಲಾಸ್ಯಾ ನಾಗರಾಜ್..

https://youtu.be/HnJfYjXGXxo ನಟಿ ಲಾಸ್ಯಾ ನಾಗರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಬ್ಯೂಟಿ ಟಿಪ್ಸ್ ಕೊಟ್ಟಿದ್ದಾರೆ. ಲಾಸ್ಯಾ ಅವರು ಪಾಲೋ ಮಾಡುವ ಬ್ಯೂಟಿ ಟಿಪ್ಸನ್ನೇ ಅವರು ಶೇರ್ ಮಾಡಿದ್ದಾರೆ. ಲಾಸ್ಯಾ ಶೂಟಿಂಗ್ ಹೋಗುವ ದಿನ ಮುಖಕ್ಕೆ ಐಸ್ ರಬ್‌ ಮಾಡ್ತಾರಂತೆ. ಐಸ್ ಕ್ಯೂಬ್ಸ್‌ನಿಂದ ಮಸಾಜ್ ಮಾಡುವುದರಿಂದ ಅವರಿಗೆ ಮೇಕಪ್ ಕರೆಕ್ಟ್ ಆಗಿ ಸೆಟ್ ಆಗುತ್ತದೆ. ಐಸ್ ಕ್ಯೂಬ್‌ನಿಂದ ಫೇಸ್‌...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಮಂಚೂರಿಯನ್..

https://youtu.be/Tplk5CSdNyo ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಪನೀರ್ ಮಂಚೂರಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, ಎರಡು ಸಣ್ಣಗೆ ಹೆಚ್ಚಿದ ಈರುಳ್ಳಿ,...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಪನೀರ್ ಬಟರ್ ಮಸಾಲಾ..

https://youtu.be/8Gh4p3wYR6s ಪನೀರ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ನಾನ್‌ವೆಜ್ ತಿನ್ನದವರಿಗೆ ಪನೀರ್ ಒಂದು ಬೆಸ್ಟ್ ರಿಪ್ಲೇಸ್‌. ಆದ್ರೆ ನಾನ್‌ವೆಜ್‌ ತಿನ್ನುವವರೂ ಕೂಡ ಪನೀರನ್ನ ಇಷ್ಟಪಡ್ತಾರೆ. ಹಾಗಾಗಿ ನಾವಿಂದು ಪನೀರ್ ರೆಸಿಪಿಯನ್ನ ಹೇಳಲಿದ್ದೇವೆ. ಇಂದು ನಾವು ಬಟರ್ ಪನೀರ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಪನೀರ್, 4 ಸ್ಪೂನ್ ಎಣ್ಣೆ, 4...

ಸಾಮಾನ್ಯವಾಗಿ ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳಿವು…

https://youtu.be/UtVUphvSkok ಮೊದಲ ಬಾರಿ ಗರ್ಭಿಣಿಯಾದಾಗ ಹಲವು ವಿಚಾರಗಳು ತಿಳಿಯುವುದಿಲ್ಲ. ಆ ಸಮಯದಲ್ಲಿ ನಾನು ನಿಜವಾಗ್ಲೂ ಗರ್ಭಣಿಯಾಗಿದ್ದೇನಾ..? ನಾನೇನು ತಿನ್ನಬೇಕು..? ವಾಕಿಂಗ್, ಯೋಗಾಸನ ಎಲ್ಲ ಮಾಡಬೇಕೋ ಬೇಡವೋ..? ಆರೋಗ್ಯದಲ್ಲಿ ಒಂದು ರೀತಿಯ ಬದಲಾವಣೆ, ಪರಿಮಳವೂ ವಾಕರಿಕೆ ತರಿಸುವಂತಿರುತ್ತದೆ. ಹಾಗಾದ್ರೆ ಗರ್ಭಿಣಿಯಾದಾಗ ಎಂಥ ಲಕ್ಷಣಗಳಿರುತ್ತದೆ. ನೀವು ಗರ್ಭಿಣಿಯಾಗಿದ್ದರೆ, ನಿಮಗೆ ಗೊತ್ತಾಗುವ ಮೊದಲ ಲಕ್ಷಣವೇನು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ...

ಹಳೆಯ ಸ್ನೇಹಿತರು ಸಿಕ್ಕಾಗ ಈ 2 ಮಾತನ್ನು ಯಾವಾಗಲೂ ನೆನಪಿಡಿ..

https://youtu.be/FDwnV3OT0aE ಚಾಣಕ್ಯ ನೀತಿಯ ಪ್ರಕಾರ, ನಾವು ಹಲವು ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರಬೇಕು. ಈ ಹಿಂದೆ ನಾವು ಚಾಣಕ್ಯ ನೀತಿಯ ಬಗ್ಗೆ ಹಲವು ವಿಚಾರಗಳನ್ನು ನಿಮಗೆ ಹೇಳಿದ್ದೆವು. ಅದೇ ರೀತಿ ಇಂದು ಹಳೆಯ ಸ್ನೇಹಿತರು ಸಿಕ್ಕಾಗ ನಾವು ಯಾವ ವಿಷಯವನ್ನು ಗಮನದಲ್ಲಿಡಬೇಕು..? ಹೇಗೆ ನಡೆದುಕೊಳ್ಳಬೇಕು ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಆ ಬಗ್ಗೆ...

ಹಣ್ಣು ತಿನ್ನುವಾಗ ಈ ತಪ್ಪನ್ನು ಎಂದಿಗೂ ಮಾಡಬೇಡಿ..

https://youtu.be/Pc-enpMI1Ww ಪ್ರತೀ ಹಣ್ಣಿನಲ್ಲೂ ಒಂದೊಂದು ಆರೋಗ್ಯಕರ ಗುಣಗಳಿರುತ್ತದೆ. ಹಾಗಾಗಿ ಹಣ್ಣು ತಿನ್ನೋದು ನಮ್ಮ ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನಾವು ಹಣ್ಣು ತಿನ್ನುವಾಗ ಹಲವು ತಪ್ಪುಗಳನ್ನ ಮಾಡ್ತೇವೆ. ಆದ್ರೆ ಅದು ತಪ್ಪು ಅನ್ನೋದು ಮಾತ್ರ ನಮಗೆ ಗೊತ್ತಾಗುವುದಿಲ್ಲ. ಹಾಗಾಗಿ ಹಣ್ಣುಗಳನ್ನ ತಿನ್ನುವಾಗ ನಾವು ಮಾಡಬಾರದ ತಪ್ಪುಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯ...
- Advertisement -spot_img

Latest News

SC ವಿಧವೆಯರಿಗೆ ಸರ್ಕಾರದಿಂದ ₹3 ಲಕ್ಷ

ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಯೋಜನೆಯಡಿ ಮದುವೆಯಾಗುವ ದಂಪತಿಗೆ ₹3 ಲಕ್ಷ ಪ್ರೋತ್ಸಾಹಧನ...
- Advertisement -spot_img