Sunday, September 8, 2024

food

ತೂಕ ಹೆಚ್ಚಿಸಬೇಕೇ ಹಾಗಾದ್ರೆ ಈ ಪೇಯಗಳನ್ನ ಕುಡಿಯಿರಿ..

ನಾವು ನಿಮಗೆ ಈಗಾಗಲೇ ತೂಕ ಇಳಿಸಲು ಯಾವ ಸ್ಮೂದೀಸ್ ಕುಡಿಯಬೇಕು ಅನ್ನೋ ಬಗ್ಗೆ ತಿಳಿಸಿದ್ದೇವೆ. ಅದೇ ರೀತಿ, ತೂಕ ಹೆಚ್ಚಿಸಿಕೊಳ್ಳೋಕ್ಕೂ ಸ್ಮೂದೀಸ್ ಕುಡಿಯಲಾಗತ್ತೆ. ಅಂಥ ತೂಕ ಹೆಚ್ಚಿಸೋ ಸ್ಮೂದೀಸ್ ರೆಸಿಪಿ ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಬನಾನಾ ಮಿಲ್ಕ್ ಶೇಕ್- ಎರಡು ಬಾಳೆಹಣ್ಣು, ಒಂದು ಸ್ಪೂನ್ ಜೇನುತುಪ್ಪ, ಒಂದು ಸ್ಪೂನ್...

ತೂಕ ಇಳಿಸೋಕ್ಕೆ ಸಹಾಯ ಮಾಡತ್ತೆ ಈ ಮೂರು ಸ್ಮೂದೀಸ್- Part-1

ಇವತ್ತು ನಾವು ತೂಕ ಇಳಿಸೋಕ್ಕೆ ಸಹಾಯ ಮಾಡುವ ಮೂರು ಸ್ಮೂದೀಸ್ ರೆಸಿಪಿ ಹೇಳಿ ಕೊಡಲಿದ್ದೇವೆ. ಈ ರೆಸಿಪಿಯನ್ನ ಸಕ್ಕರೆ ಹಾಕದೇ ಮಾಡಿದ್ರೆ, ಇದು ನಿಮ್ಮ ತೂಕ ಇಳಿಸೋಕ್ಕೆ ಸಹಾಯ ಮಾಡತ್ತೆ. ಹಾಗಾದ್ರೆ ಯಾವುದು ಆ ಮೂರು ಸ್ಮೂದೀ ರೆಸಿಪಿ, ಅದನ್ನ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದು ಬನಾನಾ...

ಬುದ್ಧಿಮತ್ತೆ ಚುರುಕಾಗಬೇಕು ಅಂದ್ರೆ ಈ ಆಹಾರಗಳನ್ನ ಸೇವಿಸಬೇಕು..

ಹಲವು ಆಹಾರಗಳು ನಮ್ಮ ಆರೋಗ್ಯ, ಸೌಂದರ್ಯದ ಅಭಿವೃದ್ಧಿ ಮಾಡುವುದರ ಜೊತೆಗೆ, ನಮ್ಮ ಬುದ್ಧಿ ಮತ್ತೆಯನ್ನು ಕೂಡ ಅಭಿವೃದ್ಧಿಗೊಳಿಸುತ್ತದೆ. ಅಂಥ ಆಹಾರಗಳು ಯಾವುದು ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಕ್ಯಾರೆಟ್- ನಾವೆಲ್ಲ ಕ್ಯಾರೆಟ್ ತಿನ್ನುವುದರಿಂದ ಕಣ್ಣಿನ ದೃಷ್ಟಿ ಹೆಚ್ಚುತ್ತದೆ. ಸೌಂದರ್ಯ ವೃದ್ಧಿಸುತ್ತದೆ ಅನ್ನೋದನ್ನ ಕೇಳಿದ್ದೇವೆ. ಇದರ ಜೊತೆ ಕ್ಯಾರೆಟ್ ಸೇವನೆಯಿಂದ ಬುದ್ಧಿಮಮತ್ತೆ ಕೂಡ ಚುರುಕಾಗುತ್ತದೆ. ನೀವು...

ನೀವು ಯಂಗ್ ಆಗಿ ಕಾಣಬೇಕು ಅಂದ್ರೆ ಈ ಆಹಾರವನ್ನ ಸೇವಿಸಬೇಕು..

ಯಾರಿಗೆ ತಾನೇ ತಾವು ಯಂಗ್ ಆ್ಯಂಡ್ ಎನರ್ಜೆಟಿಕ್ ಆಗಿ ಕಾಣಬೇಕು ಅಂತಾ ಮನಸ್ಸಿರೋದಿಲ್ಲಾ ಹೇಳಿ.. ಅದರಲ್ಲೂ ಹೆಣ್ಣು ಮಕ್ಕಳು ತಮ್ಮ ವಯಸ್ಸನ್ನ ಆದಷ್ಟು ಮುಚ್ಚಿಡೋಕ್ಕೆ ಬೇಕಾದ ಪ್ರಯತ್ನವನ್ನು ಪಡುತ್ತಾರೆ. ಆ್ಯಂಟಿ ಎಜಿಂಗ್ ಕ್ರೀಮ್, ಸೋಪ್, ಇತ್ಯಾದಿ ಪ್ರಾಡಕ್ಟನ್ನ ಬಳಸುತ್ತಾರೆ. ಆದ್ರೂ ಕೂಡ ವಯಸ್ಸು ಮುಚ್ಚಿಡೋದಕ್ಕೆ ಆಗಲ್ಲಾ. ಯಾಕಂದ್ರೆ ನಾವು ಯಂಗ್ ಆಗಿ ಕಾಣೋದು, ನಾವು...

ಇಂಥಾ ಮದುವೆ ಎಲ್ಲೂ ನಡೆದಿರ್ಲಿಕ್ಕಿಲ್ಲ.. ಅಂಥಾದ್ದೇನಿದೆ ಸ್ಪೆಶಲ್ ಅಂತೀರಾ..? ನೀವೇ ಓದಿ..

ಸಾಮಾನ್ಯವಾಗಿ ಮದುವೆ ಅಂದ್ರೆ ಸಂಬಂಧಿಕರು, ಪರಿಚಯಸ್ಥರು, ಗೆಳೆಯರನ್ನೆಲ್ಲ ಕರೆದು, ಛತ್ರದಲ್ಲಿ ನಡೆಯುವ ಕಾರ್ಯಕ್ರಮ. ಕೆಲವರು ಮನೆಯಲ್ಲೂ ಮದುವೆ ಮಾಡ್ತಾರೆ. ಆದ್ರೆ ಇಂದು ನಾವು ಹೇಳುತ್ತಿರುವ ಮದುವೆ ಥರ ಯಾರ ಮದುವೆಯೂ ನಡೆದಿರ್ಲಿಕ್ಕಿಲ್ಲಾ ಅನ್ಸತ್ತೆ. ಯಾಕಂದ್ರೆ ಈ ಮದುವೆಯಲ್ಲಿ ಸಂಬಂಧಿಕರು, ಪರಿಚಯಸ್ಥರೆಲ್ಲ ಗೂಗಲ್ ಮೂಲಕ ಮೀಟ್ ಆಗ್ತಿದ್ದಾರೆ. ಊಟ ಜೊಮೆಟೋ ಮೂಲಕ ಎಲ್ಲರ ಮನೆ ತಲುಪಲಿದೆ. ವಿಚಿತ್ರ...

ನೀವು ತೂಕ ಇಳಿಸೋಕ್ಕೆ ಟ್ರೈ ಮಾಡ್ತಿದ್ರೆ, ಈ ಆಹಾರಗಳನ್ನ ತಿನ್ನಲೇಬೇಡಿ…

ಮೊದಲೆಲ್ಲ ದಪ್ಪಗಿದ್ದವರು ಮನೆ ಕೆಲಸ ಮಾಡಿಕೊಂಡೇ, ತೂಕ ಇಳಿಸಿಕೊಳ್ಳುತ್ತಿದ್ದರು. ಅಂದಿನ ಆಹಾರ ಪದ್ಧತಿ ಕೂಡ ಹಾಗೇ ಇತ್ತು. ಆದ್ರೆ ಇಂದಿನ ಆಹಾರ ಪದ್ಧತಿ ಬದಲಾಗಿದೆ. ಆಧುನಿಕ ಜೀವನ ಶೈಲಿಗೆ ಹೊಂದಿಕೊಂಡಿರುವ ನಾವೆಲ್ಲ ಮನೆಯಲ್ಲಿ, ಮಿಕ್ಸರ್, ಗ್ರೈಂಡರ್, ಓವನ್, ಫ್ರಿಜ್, ವಾಶಿಂಗ್ ಮಷಿನ್ ಎಲ್ಲವನ್ನೂ ಬಳಸುತ್ತಿದ್ದೇವೆ. ಅದರಿಂದ ಎಲ್ಲ ಕೆಲಸಗಳೂ ಸುಲಭವಾಗಿ ಬಿಟ್ಟಿದೆ.  ಹಾಗಾಗಿ ಮೈ...

ಹಿಂದೂ ಧರ್ಮದಲ್ಲಿ ಊಟ ಮಾಡುವುದಕ್ಕೂ ನಿಯಮವಿದೆ..

ಹಿಂದೂ ಧರ್ಮದ ಪ್ರಕಾರ, ಆಯಾ ಕೆಲಸಗಳನ್ನು ಆಯಾ ಸ್ಥಳದಲ್ಲಿಯೇ, ಆಯಾ ಸಮಯದಲ್ಲಿಯೇ ಮಾಡಬೇಕೆಂಬ ನಿಯಮವಿದೆ. ಆ ನಿಯಮವನ್ನು ಮೀರಿ ನೀವು ಆ ಕೆಲಸವನ್ನು ಮಾಡಿದರೆ, ಅದರ ಫಲ ಸಿಗುವುದಿಲ್ಲ ಅಂತಾ ಹೇಳಲಾಗತ್ತೆ. ಅವುಗಳಲ್ಲಿ ಒಂದು ಊಟ ಮಾಡುವುದು. ಊಟ ಮಾಡುವುದಕ್ಕೂ ಹಿಂದೂಗಳಲ್ಲಿ ಪದ್ಧತಿ ಇದೆ. ಅದ್ಯಾವ ಪದ್ಧತಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ ಧರ್ಮದ...

ರಕ್ತದಾನಕ್ಕೂ ಮುನ್ನ ಈ ವಿಷಯವನ್ನು ಗಮನದಲ್ಲಿಡಲೇಬೇಕು ನೀವು…

ನಾವು ಈ ಮೊದಲು ರಕ್ತದಾನ ಮಾಡಿದ ಬಳಿಕ ಏನು ತಿನ್ನಬೇಕು ಅಂತಾ ಹೇಳಿದ್ದೆವು. ಹಣ್ಣು, ಹಣ್ಣಿನ ರಸ ತಿನ್ನುವುದರಿಂದ, ನಮ್ಮ ದೇಹಕ್ಕೆ ಬೇಕಾದ ಶಕ್ತಿ ಮರಳಿ ಬರುತ್ತದೆ ಎಂದು ಹೇಳಿದ್ದೇವು. ಇಂದು ನಾವು ರಕ್ತ ನೀಡುವ ಮುನ್ನ ನೀವು ಗಮನದಲ್ಲಿಡಬೇಕಾದ ಅಂಶವೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ ಮೊದಲೇ ಹೇಳಿದಂತೆ, ರಕ್ತದಾನ ಅಂದ್ರೆ ಮಹಾದಾನ. ಯಾಕಂದ್ರೆ...

ಗರ್ಭಿಣಿಯರು ಮಾಡುವ ತಪ್ಪುಗಳಿವು.. ಎಂದಿಗೂ ಹೀಗೆ ಮಾಡಬೇಡಿ..

ಪ್ರತಿಯೊಂದು ಹೆಣ್ಣು ಮದುವೆಯ ನಂತರ ತನ್ನದೂ ಒಂದು ಸುಂದರ ಸಂಸಾರವಿರಬೇಕು. ಆ ಸಂಸಾರದಲ್ಲಿ ಪುಟ್ಟ ಮಗುವೊಂದಿರಬೇಕು ಅಂತಾ ಬಯಸುತ್ತಾಳೆ. ಇಂಥ ಸುಸಂದರ್ಭ ಬಂದಾಗ ಮಾತ್ರ ತಿಳಿಯದೇ ಕೆಲ ತಪ್ಪನ್ನು ಮಾಡ್ತಾರೆ. ಹಾಗೆ ನಿಮಗೆ ಗೊತ್ತಿಲ್ಲದೇ ಮಾಡುವ ತಪ್ಪು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅಂಥ ತಪ್ಪು ಮಾಡಬಾರದು. ಆದ್ದರಿಂದ ನಾವಿಂದು ನಿಮಗೆ...

ಬುದ್ಧಿವಂತರಾಗಬೇಕು ಅಂದ್ರೆ ಈ ಆಹಾರವನ್ನು ತಿನ್ನಬೇಕು..

ಮನುಷ್ಯನ ಜೀವನ ಒಳ್ಳೆಯದಾಗಿರಲು, ಅವನು ಯಶಸ್ಸು ಗಳಿಸಬೇಕು. ಹಾಗೆ ಯಶಸ್ಸು ಗಳಿಸಲು ಮನುಷ್ಯನ ಬುದ್ಧಿ ಶಕ್ತಿ ಉತ್ತಮವಾಗಿರಬೇಕು. ಹಾಗೆ ಮನುಷ್ಯ ಬುದ್ಧಿವಂತನಾಗಬೇಕು ಅಂದ್ರೆ ಅವನ ಮೆದುಳು ಚುರುಕಾಗಬೇಕು.. ಹಾಗೆ ಮೆದುಳು ಚುರುಕಾಗಲು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. https://youtu.be/C37tAdvIBBo ಮೊದಲನೇಯದಾಗಿ ಬ್ರಾಹ್ಮಿ ಎಲೆ. ಮಕ್ಕಳು ಬುದ್ಧಿವಂತರಾಗಲು, ಕಲಿಯುವುದರಲ್ಲಿ ಮುಂದಿರಲು, ನೆನಪಿನ ಶಕ್ತಿ ಉತ್ತಮವಾಗಿರಬೇಕು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img