Tuesday, July 21, 2026

food

Summer Special: ಬಿಸಿಲಿನಿಂದ ನಿಮ್ಮ ತ್ವಚೆಯ ರಕ್ಷಣೆಗಾಗಿ ಬ್ಯೂಟಿ ಟಿಪ್ಸ್

ಚರ್ಮಕ್ಕೆ ಸಂಬಂಧಿಸಿದ ಹಲವು ತೊಂದರೆಗಳು ಶುರುವಾಗುವುದೇ ಬೇಸಿಗೆ ಕಾಲದಲ್ಲಿ. ತುರಿಕೆ, ಸೆಕೆ ಬೊಕ್ಕೆ, ಮೊಡವೆ ಇತ್ಯಾದಿ ಸಮಸ್ಯೆಗಳು ಎದುರಾಗುವ ಸಮಯವಿದು. ಹಾಗಾಗಿ ಇಂದು ನಾವು ಸಮ್ಮರ್ ಸ್ಪೆಶಲ್‌ನಲ್ಲಿ ಬಿಸಿಲಿನಿಂದ ನಿಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳಲು, ಬ್ಯೂಟಿ ಟಿಪ್ಸ್ ತಂದಿದ್ದೇವೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಸ್ಕಿನ್ ಕ್ಲೆನ್ಸಿಂಗ್. ಅರ್ಧ ಭಾಗ ಟೊಮೆಟೋವನ್ನು...

Summer Special: ಬೇಸಿಗೆಯಲ್ಲಿ ಎಂಥ ಆಹಾರ ತಿನ್ನಬೇಕು..?

ಬೇಸಿಗೆ ಬಂತಂದ್ರೆ ಸಾಕು, ಪದೇ ಪದೇ ಬಾಯಾರಿಕೆಯಾಗೋದು, ಸುಮ್ಮನೆ ಕುಳಿತರೂ ಬೆವರೋದರ ಜೊತೆಗೆ, ಹಲವು ಆರೋಗ್ಯ ಸಮಸ್ಯೆಯೂ ಕಾಣಿಸಿಕೊಳ್ಳತ್ತೆ. ಅದೇ ರೀತಿ, ಅಜೀರ್ಣ ಸಮಸ್ಯೆ, ತ್ವಚೆಯ ಸಮಸ್ಯೆ ಸೇರಿ ಇನ್ನೂ ಹಲವು ಸಮಸ್ಯೆಗಳನ್ನ ಬೇಸಿಗೆ ಕಾಲದಲ್ಲಿ ಎದುರಿಸಬೇಕಾಗುತ್ತದೆ. ಅಲ್ಲದೇ ಮಕ್ಕಳ ಬೆಳವಣಿಯಾಗೋದು ಕೂಡ ಬೇಸಿಗೆ ಕಾಲದಲ್ಲಿ. ಆದ್ರೆ ಮಕ್ಕಳಾಗಲಿ, ದೊಡ್ಡವರಾಗಲಿ ಉತ್ತಮ ಆಹಾರಕ್ಕಿಂತ, ನೀರು ಕುಡಿಯುವುದೇ...

ಭಾರತದ 5 ಪ್ರಸಿದ್ಧ ತಿನಿಸುಗಳಿವು: ಯಾವ ರಾಜ್ಯಕ್ಕೆ ಹೋದ್ರೂ ನಿಮಗೆ ಈ ತಿಂಡಿ ಸಿಕ್ಕೇ ಸಿಗತ್ತೆ..

ಭಾರತದಲ್ಲಿ ಸಿಗುವಷ್ಟು ವೆರೈಟಿ ತಿಂಡಿ ಬೇರೆ ದೇಶದಲ್ಲಿ ಸಿಗೋಕ್ಕೆ ಚಾನ್ಸೇ ಇಲ್ಲಾ. ಅಷ್ಟು ವೆರೈಟಿಯ ತಿಂಡಿ ಇಲ್ಲಿ ಸಿಗತ್ತೆ. ಕರಿದ, ಹುರಿದ, ಬೇಯಿಸಿದ ಹೀಗೆ ಹಲವಾರು ರೀತಿಯಿಂದ ತಯಾರಾದ ಕೋಟ್ಯಂತರ ಖಾದ್ಯಗಳು ನಮ್ಮ ದೇಶದಲ್ಲಿ ಮಾರಾಟ ಮಾಡಲಾಗುತ್ತದೆ. ಅಂಥ ಸ್ವಾದಿಷ್ಟ ಖಾದ್ಯಗಳಲ್ಲಿ ಇಂದು ನಾವು ನಿಮಗೆ 5 ತಿಂಡಿಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ...

ಈ ರೆಸ್ಟೋರೆಂಟ್‌ನಲ್ಲಿ ನೀವು ಕತ್ತಲಲ್ಲೇ ಕುಳಿತು ಊಟ ಮಾಡಬೇಕು..

ದೊಡ್ಡ ದೊಡ್ಡ ರೆಸ್ಟೋರೆಂಟ್‌ಗಳಿಗೆ ಹೋಗೋಕ್ಕೆ ಎಲ್ಲರಿಗೂ ಸಾಧ್ಯವಿಲ್ಲ. ಅದು ದುಡ್ಡಿರೋರಿಗೆ ಮಾತ್ರ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ನಾವು ನೀವು ಚಿಕ್ಕ ಪುಟ್ಟ ಹೊಟೇಲ್‌ಗಳಿಗೆ ಹೋಗಿರ್ತೀವಿ. ವೆರೈಟಿ ತಿಂಡಿ ತಿಂದಿರ್ತೀವಿ. ಆದ್ರೆ ವಿಶ್ವದಲ್ಲಿರುವ ಕೆಲವು ವಿಚಿತ್ರ ರೆಸ್ಟೋರೆಂಟ್ಗಳ ಬಗ್ಗೆ ನೀವು ತಿಳಿದಿರೋಕ್ಕೆ ಸಾಧ್ಯಾನೇ ಇಲ್ಲ. ಅಂಥ ರೆಸ್ಟೋರೆಂಟ್‌ಗಳ ಬಗ್ಗೆ ಇಂಟರೆಸ್ಟಿಂಗ್‌ ಮಾಹಿತಿ ನೀಡಲಿದ್ದೇವೆ. ಬ್ಲೈಂಡ್ ಕೆಫೆ...

ಮೊಬೈಲ್ ಬಳಸುವ ಪ್ರತಿಯೊಬ್ಬರೂ ಓದಬೇಕಾದ ಸ್ಟೋರಿ ಇದು..

ಒಂದು ಹೊತ್ತು ಊಟ ಬಿಟ್ಟಾದ್ರೂ ಇರ್ತಿವಿ. ಆದ್ರೆ ಮೊಬೈಲ್ ಬಿಟ್ಟು ಇರೋಕ್ಕೆ ಸಾಧ್ಯವಿಲ್ಲಾ ಅನ್ನೋ ಜನರಿರುವ ಜಮಾನಾ ಇದು. ದೊಡ್ಡ ದೊಡ್ಡ ಶ್ರೀಮಂತರಿಂದ ಹಿಡಿದು ಬಡವರ ತನಕ ಎಲ್ಲರ ಬಳಿಯೂ ಈಗ ಸ್ಮಾರ್ಟ್ ಫೋನ್ ಇದೆ. ಸ್ಮಾರ್ಟ್ ಫೋನ್ ಬಳಕೆ ಮಾಡುವವರ ಸಂಖ್ಯೆ ಹೆಚ್ಚಿರುವುದರಿಂದ, ಆರೋಗ್ಯ ಸಮಸ್ಯೆಯೂ ಹೆಚ್ಚಾಗಿದೆ. ಸ್ಮಾರ್ಟ್ ಫೋನ್‌ನಿಂದ ನಮಗೆ ಎಷ್ಟು...

Summer Special: ಮಸಾಲಾ ಮಜ್ಜಿಗೆ ರೆಸಿಪಿ..

ಬೇಸಿಗೆ ಗಾಲ ಶುರುವಾಗಿದೆ. ಆಗಾಗ ಬಾಯಾರಿಕೆಯಾಗುವ ಕಾರಣಕ್ಕೆ, ಜನ ತಂಪು ತಂಪಾದ ಜ್ಯೂಸ್ ಮೊರೆ ಹೋಗುವುದು ಸಾಮಾನ್ಯ. ಈ ಸಮಯದಲ್ಲಿ ಕೆಲವರಿಗೆ ಅಜೀರ್ಣ ಸಮಸ್ಯೆಯೂ ಶುರುವಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿವತ್ತು, ಆರೋಗ್ಯಕರವಾದ, ಬಾಯಾರಿಕೆಯನ್ನೂ ನೀಗಿಸುವ, ರುಚಿಕರ ಮಸಾಲಾ ಮಜ್ಜಿಗೆ ರೆಸಿಪಿಯನ್ನ ಹೇಳಲಿದ್ದೇವೆ. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು...

Summer Special: ಬಿಸಿಲಿನ ದಾಹ ತಣಿಸುವ 4 ತರಹದ ಶರ್ಬತ್..

ಬೇಸಿಗೆಗಾಲ ಶುರುವಾಗಿದೆ. ಸುಮ್ಮನೆ ಕೂತರೂ ಕೂಡ ಬಾಯಾರಿಕೆಯಾಗುವ ಹೊತ್ತು ಇದು. ಇಂಥ ಹೊತ್ತಲ್ಲಿ, ನಾವು ಬರೀ ನೀರು ಕುಡಿಯುವ ಬದಲು ಥರಹೇವಾರಿ ಜ್ಯೂಸ್ ಕುಡಿಯೋದು ಬೆಸ್ಟ್. ಹಾಗಾಗಿ ನಾವು 4 ಥರದ ಜ್ಯೂಸ್ ರೆಸಿಪಿಯನ್ನ ನಿಮಗಾಗಿ ತಂದಿದ್ದೇವೆ. ಈ ರೆಸಿಪಿಯಲ್ಲಿ ಸಕ್ಕರೆ ಬದಲು ನೀವು ಬೆಲ್ಲವನ್ನೂ ಬಳಸಬಹುದು. ಹಾಗಾದ್ರೆ ಆ ರೆಸಿಪಿ ಯಾವುದು..? ಅದನ್ನು...

ಮೂರು ಸಾತ್ವಿಕ ಚಪಾತಿ ಮತ್ತು ಸಾತ್ವಿಕ ಪಲ್ಯದ ರೆಸಿಪಿ..

ನಾವು ಸಾಧಾರಣವಾಗಿ ಗೋಧಿ ಹಿಟ್ಟಿನ ಚಪಾತಿ ಮಾಡ್ತೇವೆ. ಆದ್ರೆ ಇದೇನಿದು ಸಾತ್ವಿಕ ಚಪಾತಿ ಅನ್ನೋದು ನಿಮ್ಮ ಪ್ರಶ್ನೆಯಾಗಿದ್ರೆ, ಇದು ತರಕಾರಿಯೊಂದಿಗೆ ಮಾಡುವ ಚಪಾತಿ. ಇದರಲ್ಲಿ ಅರ್ಧ ಭಾಗ ತರಕಾರಿ ಮತ್ತು ಅರ್ಧ ಭಾಗ ಗೋಧಿ ಹಿಟ್ಟನ್ನ ಬಳಸಿ ಚಪಾತಿ ತಯಾರಿಸಲಾಗತ್ತೆ. ಇದರ ಜೊತೆಗೆ ಸಾತ್ವಿಕ ಪಲ್ಯದ ರೆಸಿಪಿನೂ ಇದೆ. ಹಾಗಾದ್ರೆ ಮೂರು ಸಾತ್ವಿಕ ಚಪಾತಿ...

ಆರೋಗ್ಯಕರ ಊಟ ಮಾಡಿದ ಮೇಲೆ ನೀವು ಈ 5 ತಪ್ಪು ಮಾಡ್ತೀರಾ..? ಇನ್ಮೇಲೆ ಮಾಡ್ಬೇಡಿ..

ತುಂಬಾ ಜನ ಆರೋಗ್ಯಕರವಾದ ಊಟಾ ಮಾಡ್ತಾರೆ. ಹಸಿ ತರಕಾರಿ, ಹೆಚ್ಚು ಎಣ್ಣೆ, ಬೆಣ್ಣೆ ಬಳಸದೇ ಮಾಡಿದ ಸೂಪ್, ದಾಲ್, ಚಪಾತಿ ಎಲ್ಲಾ ತಿಂತಾರೆ. ಫ್ರೆಶ್ ಹಣ್ಣುಗಳನ್ನ ಕೂಡ ತಿಂತಾರೆ. ಆದ್ರೆ ಅದಾದ ಬಳಿಕ, ಕೆಲ ತಪ್ಪುಗಳನ್ನು ಮಾಡ್ತಾರೆ. ಆ ತಪ್ಪುಗಳ ಕಾರಣದಿಂದಲೇ, ನೀವೆಷ್ಟೇ ಒಳ್ಳೆ ಆಹಾರ ತಿಂದ್ರೂ, ಅದರಿಂದ ಆರೋಗ್ಯಕ್ಕೇನೂ ಪ್ರಯೋಜನವಾಗುವುದಿಲ್ಲ. ಹಾಗಾದ್ರೆ ಬನ್ನಿ...

ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರನ್ನ(ಮಿನರಲ್ ವಾಟರ್) ಯಾಕೆ ಕುಡಿಯಬಾರದು..?

ನಾವು ಪ್ರವಾಸಕ್ಕೆ ಅಥವಾ ಎಲ್ಲಾದರೂ ಹೊರಗಡೆ ಹೋಗುವಾಗ, ನೀರಿನ ಬಾಟಲಿಯನ್ನ ಮರೆತು ಹೋದರೆ, ಅಂಗಡಿಯಲ್ಲಿ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ಮಿನರಲ್ ವಾಟರ್ ಖರೀದಿ ಮಾಡ್ತೇವೆ. ಮತ್ತು ಅದನ್ನ ಅರ್ಧ ದಿನವಾದರೂ ಇರಿಸಿ, ಕುಡಿಯುತ್ತೇವೆ. ಆದ್ರೆ ಅಂಥ ನೀರು ಅದೆಷ್ಟು ಕೆಟ್ಟದ್ದು ಅನ್ನುವ ಅಂದಾಜು ಕೂಡ ನಮಗರೋದಿಲ್ಲಾ. ಹಾಗಾದ್ರೆ ಪ್ಲಾಸ್ಟಿಕ್ ಬಾಟಲಿಯಲ್ಲಿ ಸಿಗುವ ನೀರು ಕುಡಿದರೆ,...
- Advertisement -spot_img

Latest News

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ...
- Advertisement -spot_img