Tuesday, October 14, 2025

food

ನೀವು ತೂಕ ಇಳಿಸೋಕ್ಕೆ ಟ್ರೈ ಮಾಡ್ತಿದ್ರೆ, ಈ ಆಹಾರಗಳನ್ನ ತಿನ್ನಲೇಬೇಡಿ…

ಮೊದಲೆಲ್ಲ ದಪ್ಪಗಿದ್ದವರು ಮನೆ ಕೆಲಸ ಮಾಡಿಕೊಂಡೇ, ತೂಕ ಇಳಿಸಿಕೊಳ್ಳುತ್ತಿದ್ದರು. ಅಂದಿನ ಆಹಾರ ಪದ್ಧತಿ ಕೂಡ ಹಾಗೇ ಇತ್ತು. ಆದ್ರೆ ಇಂದಿನ ಆಹಾರ ಪದ್ಧತಿ ಬದಲಾಗಿದೆ. ಆಧುನಿಕ ಜೀವನ ಶೈಲಿಗೆ ಹೊಂದಿಕೊಂಡಿರುವ ನಾವೆಲ್ಲ ಮನೆಯಲ್ಲಿ, ಮಿಕ್ಸರ್, ಗ್ರೈಂಡರ್, ಓವನ್, ಫ್ರಿಜ್, ವಾಶಿಂಗ್ ಮಷಿನ್ ಎಲ್ಲವನ್ನೂ ಬಳಸುತ್ತಿದ್ದೇವೆ. ಅದರಿಂದ ಎಲ್ಲ ಕೆಲಸಗಳೂ ಸುಲಭವಾಗಿ ಬಿಟ್ಟಿದೆ.  ಹಾಗಾಗಿ ಮೈ...

ಹಿಂದೂ ಧರ್ಮದಲ್ಲಿ ಊಟ ಮಾಡುವುದಕ್ಕೂ ನಿಯಮವಿದೆ..

ಹಿಂದೂ ಧರ್ಮದ ಪ್ರಕಾರ, ಆಯಾ ಕೆಲಸಗಳನ್ನು ಆಯಾ ಸ್ಥಳದಲ್ಲಿಯೇ, ಆಯಾ ಸಮಯದಲ್ಲಿಯೇ ಮಾಡಬೇಕೆಂಬ ನಿಯಮವಿದೆ. ಆ ನಿಯಮವನ್ನು ಮೀರಿ ನೀವು ಆ ಕೆಲಸವನ್ನು ಮಾಡಿದರೆ, ಅದರ ಫಲ ಸಿಗುವುದಿಲ್ಲ ಅಂತಾ ಹೇಳಲಾಗತ್ತೆ. ಅವುಗಳಲ್ಲಿ ಒಂದು ಊಟ ಮಾಡುವುದು. ಊಟ ಮಾಡುವುದಕ್ಕೂ ಹಿಂದೂಗಳಲ್ಲಿ ಪದ್ಧತಿ ಇದೆ. ಅದ್ಯಾವ ಪದ್ಧತಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ ಧರ್ಮದ...

ರಕ್ತದಾನಕ್ಕೂ ಮುನ್ನ ಈ ವಿಷಯವನ್ನು ಗಮನದಲ್ಲಿಡಲೇಬೇಕು ನೀವು…

ನಾವು ಈ ಮೊದಲು ರಕ್ತದಾನ ಮಾಡಿದ ಬಳಿಕ ಏನು ತಿನ್ನಬೇಕು ಅಂತಾ ಹೇಳಿದ್ದೆವು. ಹಣ್ಣು, ಹಣ್ಣಿನ ರಸ ತಿನ್ನುವುದರಿಂದ, ನಮ್ಮ ದೇಹಕ್ಕೆ ಬೇಕಾದ ಶಕ್ತಿ ಮರಳಿ ಬರುತ್ತದೆ ಎಂದು ಹೇಳಿದ್ದೇವು. ಇಂದು ನಾವು ರಕ್ತ ನೀಡುವ ಮುನ್ನ ನೀವು ಗಮನದಲ್ಲಿಡಬೇಕಾದ ಅಂಶವೇನು ಅನ್ನೋ ಬಗ್ಗೆ ಹೇಳಲಿದ್ದೇವೆ. ಈ ಮೊದಲೇ ಹೇಳಿದಂತೆ, ರಕ್ತದಾನ ಅಂದ್ರೆ ಮಹಾದಾನ. ಯಾಕಂದ್ರೆ...

ಗರ್ಭಿಣಿಯರು ಮಾಡುವ ತಪ್ಪುಗಳಿವು.. ಎಂದಿಗೂ ಹೀಗೆ ಮಾಡಬೇಡಿ..

ಪ್ರತಿಯೊಂದು ಹೆಣ್ಣು ಮದುವೆಯ ನಂತರ ತನ್ನದೂ ಒಂದು ಸುಂದರ ಸಂಸಾರವಿರಬೇಕು. ಆ ಸಂಸಾರದಲ್ಲಿ ಪುಟ್ಟ ಮಗುವೊಂದಿರಬೇಕು ಅಂತಾ ಬಯಸುತ್ತಾಳೆ. ಇಂಥ ಸುಸಂದರ್ಭ ಬಂದಾಗ ಮಾತ್ರ ತಿಳಿಯದೇ ಕೆಲ ತಪ್ಪನ್ನು ಮಾಡ್ತಾರೆ. ಹಾಗೆ ನಿಮಗೆ ಗೊತ್ತಿಲ್ಲದೇ ಮಾಡುವ ತಪ್ಪು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಅಂಥ ತಪ್ಪು ಮಾಡಬಾರದು. ಆದ್ದರಿಂದ ನಾವಿಂದು ನಿಮಗೆ...

ಬುದ್ಧಿವಂತರಾಗಬೇಕು ಅಂದ್ರೆ ಈ ಆಹಾರವನ್ನು ತಿನ್ನಬೇಕು..

ಮನುಷ್ಯನ ಜೀವನ ಒಳ್ಳೆಯದಾಗಿರಲು, ಅವನು ಯಶಸ್ಸು ಗಳಿಸಬೇಕು. ಹಾಗೆ ಯಶಸ್ಸು ಗಳಿಸಲು ಮನುಷ್ಯನ ಬುದ್ಧಿ ಶಕ್ತಿ ಉತ್ತಮವಾಗಿರಬೇಕು. ಹಾಗೆ ಮನುಷ್ಯ ಬುದ್ಧಿವಂತನಾಗಬೇಕು ಅಂದ್ರೆ ಅವನ ಮೆದುಳು ಚುರುಕಾಗಬೇಕು.. ಹಾಗೆ ಮೆದುಳು ಚುರುಕಾಗಲು ಯಾವ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. https://youtu.be/C37tAdvIBBo ಮೊದಲನೇಯದಾಗಿ ಬ್ರಾಹ್ಮಿ ಎಲೆ. ಮಕ್ಕಳು ಬುದ್ಧಿವಂತರಾಗಲು, ಕಲಿಯುವುದರಲ್ಲಿ ಮುಂದಿರಲು, ನೆನಪಿನ ಶಕ್ತಿ ಉತ್ತಮವಾಗಿರಬೇಕು...

ಚಳಿಗಾಲದಲ್ಲಿ ಸೇವಿಸಬೇಕಾದ ಆಹಾಗಳ ಪಟ್ಟಿ ಇಲ್ಲಿದೆ ನೋಡಿ..

ಸದ್ಯ ಚಳಿಗಾಲ ಶುರುವಾಗಿದೆ. ಈ ಚಳಿಯಲ್ಲಿ ನೆಗಡಿ, ಕೆಮ್ಮು ಬರೋದು ಸಹಜ. ಆದ್ರೆ ನಾವು ಸೇವಿಸೋ ಕೆಲ ಆಹಾರಗಳು ನಮ್ಮ ದೇಹ ಸ್ಥಿತಿಯನ್ನ ಸಮತೋಲನದಲ್ಲಿಡುತ್ತದೆ. ಅಂಥ ಆಹಾರಗಳು ಯಾವುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಹೇಳಲಿದ್ದೇವೆ. ಚಳಿಗಾಲದಲ್ಲಿ ನಿಮ್ಮ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ಈ ವೇಳೆ ನೀವು ಸಿರಿಧಾನ್‌ಯಗಳ ಸೇವನೆ ಮಾಡುವುದು ಉತ್ತಮ. ರಾಗಿ ದೋಸೆ, ಮುದ್ದೆ,...

ಬೇಸಿಗೆಯಲ್ಲಿ ಈ 5 ಆಹಾರಗಳನ್ನು ನೀವು ಸೇವಿಸಲೇಬೇಕು..

ಇನ್ನು ಎರಡು ತಿಂಗಳಲ್ಲೇ ಬೇಸಿಗೆ ಆರಂಭವಾಗಲಿದೆ. ಬೇಸಿಗೆಯಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳೋಕ್ಕೆ ನಾವು ಕೂಲ್ ಕೂಲ್ ಆಹಾರದ ಮೊರೆ ಹೋಗ್ತೀವಿ. ಜ್ಯೂಸ್ , ಐಸ್‌ಕ್ರೀಮ್ ಮೊರೆ ಹೋಗ್ತೀವಿ. ಆದ್ರೆ ನಾವು ಈ ಜ್ಯೂಸ್,ಐಸ್‌ಕ್ರೀಮ್‌ಗಿಂತಾನೂ ಮುಖ್ಯವಾಗಿ ಆರೋಗ್ಯಕರವಾದ ತಂಪು ಆಹಾರವನ್ನು ಸೇವಿಸಬೇಕು. ಹಾಗಾದ್ರೆ ಆ ಆಹಾರಗಳು ಯಾವುದು ಅಂತಾ ನೋಡೋಣ ಬನ್ನಿ.. https://youtu.be/KcVDCkdUr_I ಮೊದಲನೇಯದಾಗಿ ನೀರಿನ ಅಂಶವನ್ನು ಒಳಗೊಂಡ...

ಆಹಾರದ ಬಿಕ್ಕಟ್ಟು ಹೆಚ್ಚಾಗಿದ್ದು ಜನರು ಕಡಿಮೆ ಊಟ ಮಾಡಿ; ಕಿಮ್ ಮನವಿ..!

www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ. ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್...

ಬಾಳೆ ಎಲೆಯಲ್ಲಿ ಊಟ ಮಾಡುವುದ್ಯಾಕೆ ಗೊತ್ತಾ..? ಇಲ್ಲಿದೆ ನೋಡಿ ಆ ಬಗ್ಗೆ ಚಿಕ್ಕ ಮಾಹಿತಿ..

ಹಿಂದಿನ ಕಾಲದಲ್ಲಿ ಬಾಳೆ ತೋಟವಿದ್ದವರು ಪ್ರತಿದಿನ ಬಾಳೆಎಲೆಯಲ್ಲೇ ಊಟ ಮಾಡುತ್ತಿದ್ದರು. ತದನಂತರ, ಪ್ಲೇಟ್, ತಟ್ಟೆಗಳು ಬಂದು, ಬಾಳೆ ಎಲೆ ಬಳಕೆ ಕಡಿಮೆಯಾಗಿದೆ. ಈಗಿಗಂತೂ ಮದುವೆ, ಮುಂಜಿ, ಶ್ರಾದ್ಧ ಕಾರ್ಯಗಳಲ್ಲಷ್ಟೇ ಬಾಳೆ ಎಲೆ ಬಳಸುತ್ತಿದ್ದಾರೆ. ಯಾಕೆ ಬಾಳೆ ಎಲೆಯಲ್ಲಿ ಊಟ ಮಾಡಬೇಕು..? ಇದರಿಂದ ಏನು ಪ್ರಯೋಜನ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...

ಊಟಕ್ಕೆ ಬರುವ ಮೊದಲೇ ತಟ್ಟೆಯಲ್ಲಿ ಅನ್ನವನ್ನು ಬಡಿಸಿಡಬೇಡಿ: ಈ ಬಗ್ಗೆ ಇಲ್ಲಿದೆ ಮಾಹಿತಿ..

ಮದುವೆ ಮುಂಜಿ, ಅಥವಾ ಬೇರೆಯಾವುದಾದರೂ ಕಾರ್ಯಕ್ರಮವಿದ್ದಾಗ, ಬಾಳೆ ಎಲೆ ಹಾಕಿ, ಅದರ ಮುಂದೆ ಜನ ಬಂದು ಕೂರುವ ಮೊದಲೇ ಅದರಲ್ಲಿ ಅನ್ನ, ಪದಾರ್ಥಗಳನ್ನು ಬಡಿಸಿಡಲಾಗುತ್ತದೆ. ಅಲ್ಲದೇ, ಕೆಲವರ ಮನೆಯಲ್ಲಿ ಮನೆಜನ ಊಟಕ್ಕೆ ಬಂದು ಕೂರುವ ಮೊದಲೇ ಊಟ ಬಡಿಸಿಡುತ್ತಾರೆ. ಆದ್ರೆ ಹೀಗೆ ಮಾಡುವುದು ತಪ್ಪು. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ಓಂ ಶ್ರೀ ಅನ್ನಪೂರ್ಣೇಶ್ವರಿ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img