Monday, September 14, 2026

food

ಕಣ್ಣು ದಾನ ಮಾಡೋಕ್ಕೂ ಇದೆ ರೂಲ್ಸ್..

Health Tips: ಸಾಯೋಕ್ಕೂ ಮುನ್ನ ತಮ್ಮ ಕಣ್ಣು ದಾನಮ ಮಾಡಬೇಕು ಎಂದು ಹಲವರು ಬಯಸುತ್ತಾರೆ. ಆದರೆ ಹಾಗೆ ಕಣ್ಣು ದಾನ ಮಾಡಲು ಏನೇನು ರೂಲ್ಸ್ ಫಾಲೋ ಮಾಡಬೇಕು ಎಂದು ಮಾತ್ರ, ಹಲವರಿಗೆ ಗೊತ್ತಿರುವುದಿಲ್ಲ. ಇಂದು ನಾವು ಕಣ್ಣು ದಾನ ಮಾಡೋಕ್ಕೆ ಏನೇನು ರೂಲ್ಸ್ ಇದೆ ಅಂತಾ ಹೇಳಲಿದ್ದೇವೆ. https://www.youtube.com/watch?v=hXykJwRgwNA ಯಾರೂ ಬೇಕಾದರೂ ಕಣ್ಣು ದಾನ ಮಾಡಬಹುದು. ಆದರೆ...

ಸಕ್ಕರೆ ಮತ್ತು ಬೆಲ್ಲದಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು..?

Health Tips: ಸಕ್ಕರೆ ಮತ್ತು ಬೆಲ್ಲ ನಮ್ಮ ದೈನಂದಿನ ಜೀವನಕ್ಕೆ ಬೇಕೇ ಬೇಕು ಎನ್ನುವ ಪದಾರ್ಥಗಳು. ಕೆಲವರು ಸಕ್ಕರೆ ಬಳಸಿದರೆ, ಇನ್ನು ಕೆಲವರು ಬೆಲ್ಲವನ್ನು ಬಳಸುತ್ತಾರೆ. ಶುಗರ್ ಇದ್ದವರು ಮಾತ್ರ, ಇವೆರಡನ್ನು ಬಳಸಬಾರದು. ಹಾಗಾದ್ರೆ ಸಕ್ಕರೆ ಮತ್ತು ಬೆಲ್ಲದಲ್ಲಿ ಆರೋಗ್ಯಕ್ಕೆ ಉತ್ತಮ ಯಾವುದು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=J5Nk7j5mDKo ಆಹಾರ ತಜ್ಞೆ, ವೈದ್ಯೆಯಾದ ಡಾ.ಹೆಚ್.ಎಸ್.ಪ್ರೇಮಾ ಈ ಬಗ್ಗೆ...

ಚಳಿಗಾಲದಲ್ಲಿ ಚರ್ಮದ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳಲು ಕಾರಣವೇನು..?

Health tips: ಚಳಿಗಾಲದಲ್ಲಿ ಚರ್ಮ ಒಣಗುತ್ತದೆ. ಅಲ್ಲದೇ, ಹಲವು ಚರ್ಮದ ಸಮಸ್ಯೆಗಳು ಬರುತ್ತದೆ. ಚರ್ಮದ ಸಮಸ್ಯೆಗಳು ಹೇಗೆ ಬರುತ್ತದೆ..? ಅದಕ್ಕೆ ಹೇಗೆ ಪರಿಹಾರ ಕಂಡುಕೊಳ್ಳಬೇಕು..? ಎಂಬ ಬಗ್ಗೆ ವೈದ್ಯೆಯಾದ ಡಾ.ದೀಪಿಕಾ ಹೇಳಿದ್ದಾರೆ. ಇಂದು ಕೂಡ ಚಳಿಗಾಲದಲ್ಲಿ ಚರ್ಮದ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳಲು ಕಾರಣವೇನು ಎಂಬ ಬಗ್ಗೆ ವಿವರಿಸಿದ್ದಾರೆ. https://www.youtube.com/watch?v=H17N6PgvPnQ ಚಳಿಗಾಲದಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅದರಲ್ಲಿ...

6 ತಿಂಗಳವರೆಗೆ ಮಗುವಿಗೆ ನೀರು ಕುಡಿಯಬಾರದು ಅಂತಾ ಹೇಳೋದ್ಯಾಕೆ ಗೊತ್ತಾ..?

Health tips: ಓರ್ವ ಹೆಣ್ಣು ಗರ್ಭಿಣಿಯಾದಾಗಿನಿಂದ, ಆಕೆ ಮಗುವನ್ನು ಹೆತ್ತು, ಆ ಮಗು ದೊಡ್ಡದಾಗುವವರೆಗೂ ಮಕ್ಕಳನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಕಡಿಮೆಯೇ. ಅದರಲ್ಲೂ ಮಗು ಹುಟ್ಟಿದಾಗಿನಿಂದ ಅದಕ್ಕೆ ಆರು ತಿಂಗಳವಾಗುವವರೆಗೂ, ಅದರ ಆಹಾರ ಕ್ರಮ ಸರಿಯಾಗಿ ಇರಬೇಕು. ಇಲ್ಲವಾದಲ್ಲಿ, ಮಗುವಿನ ಭವಿಷ್ಯ ಅನಾರೋಗ್ಯದಿಂದ ಕೂಡಿರುತ್ತದೆ. ವೈದ್ಯರು ಹೇಳುವ ಪ್ರಕಾರ, ಮಗುವಿಗೆ 6 ತಿಂಗಳಾಗುವವರೆಗೂ ತಾಯಿಯ...

ಕೊಬ್ಬು ಕೆಟ್ಟದ್ದೇನಲ್ಲ.. ಕೊಬ್ಬು ಆರೋಗ್ಯವಂತ ದೇಹಕ್ಕೆ ಎಷ್ಟು ಮುಖ್ಯ..?

Health Tips: ದೇಹದಲ್ಲಿ ಕೊಬ್ಬಿನಂಶ ಹೆಚ್ಚಾದಾಗಲೇ, ಹೃದಯಕ್ಕೆ ಸಮಸ್ಯೆಯಾಗುತ್ತದೆ. ಹಾರ್ಟ್ ಅಟ್ಯಾಕ್ ಆಗುತ್ತದೆ ಎಂದು ಹೇಳಲಾಗುತ್ತದೆ. ಹಾಗಂತ ಕೊಬ್ಬಿನಂಶ ಇರಲೇಬಾರದು ಅಂತಲ್ಲ. ಏಕೆಂದರೆ, ಕೊಂಚ ಕೊಬ್ಬಿನಂಶ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕು. ಹಾಗಾದ್ರೆ ಕೊಬ್ಬು ಆರೋಗ್ಯವಂತ ದೇಹಕ್ಕೆ ಎಷ್ಟು ಮುಖ್ಯ ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=errwcbPbBys ಕೊಬ್ಬಿನ ಬಗ್ಗೆ ಎಲ್ಲರೂ ತಪ್ಪು ಕಲ್ಪನೆಯನ್ನು ಹೊಂದಿದ್ದಾರೆ. ಫ್ಯಾಟ್ ಇದ್ದರೆ,...

ಮಧುಮೇಹ ಅಂದ್ರೆ ಏನು..? ಸಕ್ಕರೆ ಖಾಯಿಲೆ ಇದ್ದವರ ಆಹಾರ ಪದ್ಧತಿ ಹೇಗಿರಬೇಕು..?

Health Tips: ವೈದ್ಯೆಯಾದ ಅಶ್ವಿನಿ ಚಕ್ರಸಾಲಿ ಅವರು ಮಧುಮೇಹದ ಬಗ್ಗೆ ವಿವರಿಸಿದ್ದಾರೆ. ಸಕ್ಕರೆ ಎಂದರೆ ಬರೀ ಸಕ್ಕರೆಯಲ್ಲ. ನಾವು ತಿನ್ನೋ ಹಲವು ಆಹಾರಗಳಲ್ಲಿ ಸಕ್ಕರೆ ಅಂಶವಿರುತ್ತದೆ. ಆದರೆ ಆ ಬಗ್ಗೆ ನಮಗೆ ಗೊತ್ತಿರುವುದಿಲ್ಲ. ನಮಗೆ ಗೊತ್ತಿಲ್ಲದೆಯೇ, ನಮ್ಮ ದೇಹಕ್ಕೆ ಹಲವು ಆಹಾರ ಸೇವನೆಗಳ ಮೂಲಕ, ಸಕ್ಕರೆ ಅಂಶ ದೇಹ ಸೇರುತ್ತದೆ. https://www.youtube.com/watch?v=iuew4_PoXWk ನಾವು ಮಾರುಕಟ್ಟೆಯಿಂದ ತರುವ ಹಲವು...

ಸಂಜೆ ಹೊತ್ತಲ್ಲಿ ಹೆಚ್ಚು ಸಿಹಿ ತಿನ್ನಬೇಕು ಅನ್ನಿಸುತ್ತಾ..?

Health Tips: ಪ್ರತೀ ಮನುಷ್ಯನಿಗೂ ರುಚಿ ರುಚಿಯಾದ ತಿಂಡಿ ತಿನ್ನಬೇಕು ಅನ್ನೋ ಆಸೆ ಇರುತ್ತದೆ. ಕೆಲವರು ಆರೋಗ್ಯ ಸಮಸ್ಯೆ ಬರುತ್ತದೆ ಎಂದು, ಡಯಟ್ ಮಾಡುತ್ತಾರೆ. ಮತ್ತೆ ಕೆಲವರು ತಮಗೆ ಏನೇನು ತಿನ್ನಬೇಕು ಎನ್ನಿಸುತ್ತದೆಯೋ ಅದನ್ನು ತಿನ್ನುತ್ತಾರೆ. ಅದರಲ್ಲೂ ಕೆಲವರಿಗೆ ಸಂಜೆ ಹೊತ್ತಲ್ಲಿ ಹೆಚ್ಚು ಸಿಹಿ ತಿಂಡಿ ತಿನ್ನಬೇಕು ಎನ್ನಿಸುತ್ತದೆ. ಹಾಗಾದ್ರೆ ಇದು ಅನಾರೋಗ್ಯದ ಲಕ್ಷಣವಾ..?...

ವಾಕಿಂಗ್ ಶೂ ಮತ್ತು ಸ್ಲಿಪ್ಪರ್ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

Health Tips: ವಾಕಿಂಗ್ ಮಾಡುವುದು ಉತ್ತಮ. ಆರೋಗ್ಯಕ್ಕೆ ಒಳ್ಳೆಯದು ಅಂತಾ ಎಲ್ಲರಿಗೂ ಗೊತ್ತು. ಆದರೆ, ವಾಕಿಂಗ್ ಮಾಡುವಾಗ, ಯಾವ ರೂಲ್ಸ್ ಫಾಲೋ ಮಾಡಬೇಕು. ನಾವು ಧರಿಸುವ ಚಪ್ಪಲಿ ಅಥವಾ ಶೂಸ್ ಹೇಗಿರಬೇಕು ಅಂತಲೂ ನಮಗೆ ಗೊತ್ತಿರಬೇಕು. ಇಂದು ವೈದ್ಯರು ಈ ಬಗ್ಗೆ ವಿವರಿಸಿದ್ದಾರೆ ನೋಡಿ.. https://www.youtube.com/watch?v=uah-DFpw3so&t=3s ನಾವು ವಾಕಿಂಗ್‌ ಮಾಡುವುದು ಎಷ್ಟು ಮುಖ್ಯವೋ, ಅದರೊಂದಿಗೆ ನಾವು ಯಾವ...

ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು ಅಂದ್ರೆ ಈ ತರಕಾರಿ ಸೇವಿಸಿ..

Health Tips: ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿದಾಗ ಮಾತ್ರ, ನಾವು ಆರೋಗ್ಯವಾಗಿ ಇರಲು ಸಾಧ್ಯವಾಗುತ್ತದೆ. ಇಲ್ಲದಿದ್ದಲ್ಲಿ, ಪದೇ ಪದೇ ಜ್ವರ, ಕೆಮ್ಮು, ನೆಗಡಿ ಬರುತ್ತದೆ. ಹಾಗಾದ್ರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು ಅಂದ್ರೆ ನಾವು ಯಾವ ತರಕಾರಿ ತಿನ್ನಬೇಕು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=-kdu4rH6HeU&t=12s ಡಯಟಿಶಿಯನ್ ಆದ ರಕ್ಷಿತಾ ನಾಯ್ಕ್ ಈ ಬಗ್ಗೆ ಮಾತನಾಡಿದ್ದಾರೆ....

ಮಕ್ಕಳಿಗೆ ಕಣ್ಣು ಕೆಂಪಗಾದ್ರೆ ಏನು ಮಾಡಬೇಕು..? ಇಲ್ಲಿದೆ ಸಲಹೆಗಳು

Health Tips: ಮಕ್ಕಳಿಗೆ ಕಣ್ಣು ಕೆಂಪಗೆ ಆಗೋದು ಅಂದ್ರೆ ಮದ್ರಾಸ್ ಐ ಬರುವುದು ಅಥವಾ ಕಣ್ಣಿನಲ್ಲಿ ಇನ್‌ಫೆಕ್ಷನ್ ಆಗುವುದು. ಇಂಥ ಸಂದರ್ಭದಲ್ಲಿ ಒಂದು ಮಗುವಿಗೆ ಇರುವ ಕಣ್ಣು ನೋವು ಬೇರೆ ಮಗುವಿಗೂ ಬರಬಹುದು. ಹಾಗಾದ್ರೆ ಮಕ್ಕಳಿಗೆ ಕಣ್ಣು ಕೆಂಪಗಾದ್ರೆ ಏನು ಮಾಡಬೇಕು ಅಂತಾ ವೈದ್ಯರು ಹೇಳಿದ್ದಾರೆ ಕೇಳಿ. https://www.youtube.com/watch?v=EXbFjJ8NWwk ಡಾ.ಗೇರಿಕ್ ಕುಂಡು ಅವರು ಈ ಬಗ್ಗೆ ವಿವರಣೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img