Health Tips: ವೈದ್ಯೆಯಾದ ಡಾ.ದೀಪಿಕಾ ಚರ್ಮದ ಆರೈಕೆ ಬಗ್ಗೆ ಈಗಾಗಲೇ ಹಲವು ಮಾಹಿತಿಗಳನ್ನು ನೀಡಿದ್ದಾರೆ. ಚರ್ಮದ ಖಾಯಿಲೆ ಹೇಗೆ ಬರುತ್ತದೆ. ನಮ್ಮ ಚರ್ಮ ನುಣುಪಾಗಿರಲು ನಾವು ದೇಹಕ್ಕೆ ಏನು ಬಳಸಬೇಕು..? ಹೇಗೆ ನಮ್ಮ ಚರ್ಮವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಅಂತಾ ಹೇಳಿದ್ದಾರೆ. ಅದೇ ರೀತಿ ಇಂದು ಚಳಿಗಾಲದಲ್ಲಿ ಚರ್ಮದ ಆರೈಕೆ ಹೇಗೆ ಮಾಡಬೇಕು ಎಂದು ಹೇಳಿದ್ದಾರೆ....
Health Tips: ವೈದ್ಯೆಯಾದ ಡಾ.ದೀಪಿಕಾ ಚರ್ಮದ ಆರೈಕೆ ಬಗ್ಗೆ ಈಗಾಗಲೇ ಹಲವು ಮಾಹಿತಿಗಳನ್ನು ನೀಡಿದ್ದಾರೆ. ಚರ್ಮದ ಖಾಯಿಲೆ ಹೇಗೆ ಬರುತ್ತದೆ. ನಮ್ಮ ಚರ್ಮ ನುಣುಪಾಗಿರಲು ನಾವು ದೇಹಕ್ಕೆ ಏನು ಬಳಸಬೇಕು..? ಹೇಗೆ ನಮ್ಮ ಚರ್ಮವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಅಂತಾ ಹೇಳಿದ್ದಾರೆ. ಅದೇ ರೀತಿ ಇಂದು, ಚಳಿಗಾಲದಲ್ಲಿ ಚರ್ಮದಲ್ಲಿ ಕಾಣಿಸಿಕೊಳ್ಳುವ ಸಮಸ್ಯೆಗಳು ಏನೇನು ಅಂತಲೂ ಹೇಳಿದ್ದಾರೆ....
Recipe: ಯಾರಾದರೂ ಅತಿಥಿ ಬಂದಾಗ, ಪಟ್ ಅಂತಾ ಅಡಿಗೆ ಮಾಡಬೇಕು ಅಂದ್ರೆ, ಹೆಣ್ಣು ಮಕ್ಕಳಿಗೆ ನೆನಪಿಗೆ ಬರೋದೇ, ಅನ್ನ ರಸಂ. ಜೊತೆಗೆ ತುಪ್ಪ, ಉಪ್ಪಿನಕಾಯಿ, ಹಪ್ಪಳ. ಆದರೆ ರಸಂ ಮಾಡಲು ಸ್ವಲ್ಪ ಸಮಯ ತಾಕುತ್ತದೆ. ಆದರೆ ನಾವಿಂದು ಕುಕ್ಕರ್ನಲ್ಲೇ ಬೇಗ ಟೊಮೆಟೋ ರಸಂ ತಯಾರಿಸೋದು ಹೇಗೆ ಅಂತಾ ಹೇಳಲಿದ್ದೇವೆ.
ಮೊದಲು ನಿಮಗೆ ಬೇಕಾದಷ್ಟು ತೊಗರಿ ಬೇಳೆಯನ್ನು...
Health Tips: ವೈದ್ಯೆ, ಆಹಾರ ತಜ್ಞೆಯಾದ ಡಾ.ಎಚ್.ಎಸ್.ಹೇಮಾ ಅವರು ಡ್ರೈಫ್ರೂಟ್ಸ್ ಮತ್ತು ನಟ್ಸ್ ಸೇವನೆ ಬಗ್ಗೆ ವಿವರಿಸಿದ್ದು, ಡ್ರೈಫ್ರೂಟ್ಸ್ ಮತ್ತು ನಟ್ಸ್ ನಮ್ಮ ಆರೋಗ್ಯಕ್ಕೆ ಉತ್ತಮವಾ, ಅಲ್ಲವಾ..? ಇದರ ಸೇವನೆಯಿಂದ ನಮಗಾಗುವ ಲಾಭ ಮತ್ತು ನಷ್ಟವೇನು ಅಂತಾ ತಿಳಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
https://www.youtube.com/watch?v=aBkTs9F73gk
ಒಣದ್ರಾಕ್ಷಿ, ಅಂಜೂರ, ಖರ್ಜೂರದ ಸೇವನೆಯಿಂದ ನಮ್ಮ ದೇಹಕ್ಕೆ ಕಬ್ಬಿಣದ ಅಂಶ...
Recipe: ನಾವು ಪಲಾವ್, ದೋಸೆ, ಇಡ್ಲಿ, ಚಪಾತಿ, ಸೂಪ್, ಗ್ರೇವಿ, ಪಲ್ಯ, ಚಟ್ನಿ ಏನೇ ಮಾಡುವಾಗಲೂ ಪಾಲಕ್ ಸೊಪ್ಪನ್ನು ಬಳಸಿದ್ದಲ್ಲಿ, ಅದರ ಟೇಸ್ಟ್ ಅತ್ಯುತ್ತಮವಾಗುತ್ತದೆ. ಅಲ್ಲದೇ, ಪಾಲಕ್ ಆರೋಗ್ಯಕ್ಕೂ ಉತ್ತಮ. ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಕಡಿಮೆ ಇದ್ದಲ್ಲಿ, ಪಾಲಕ್ ಸೊಪ್ಪಿನ ಪದಾರ್ಥದ ಸೇವನೆ ಮಾಡಬೇಕು. ಅದಕ್ಕಾಗಿ ನಾವಿಂದು ರುಚಿಯಾದ, ಆರೋಗ್ಯಕರವೂ ಆದ ಪಾಲಕ್ ಬಟಾಣಿ...
Health Tips: ಯಾವ ರೋಗ ಬಂದರೂ, ಲಕ್ಷಣ ಕಂಡುಬಂದಾಗ, ನಾವು ಚಿಕಿತ್ಸೆ ಪಡೆದು ಗುಣಮುಖರಾಗಬಹುದು. ಆದರೆ ಹೆಚ್ಐವಿ ಬಂದಾಗ ಮಾತ್ರ, ಮುನ್ನೆಚ್ಚರಿಕೆ ಅತ್ಯಗತ್ಯ ಏಕೆಂದರೆ, ಇದು ನಮ್ಮ ಸುತ್ತಮುತ್ತಲು ಇರುವವರಿಗೂ ಹರಡಬಹುದು. ಪತ್ನಿ, ಮಕ್ಕಳಿಗೂ ಹರಡಬಹುದು. ಹಾಗಾಗಿ ಇಂಥ ಲಕ್ಷಣಗಳು ಕಂಡುಬಂದಾಗ, ವೈದ್ಯರ ಬಳಿ ಬೇಗ ಚಿಕಿತ್ಸೆ ಪಡೆಯುವುದು ಉತ್ತಮ. ಹಾಗಾದ್ರೆ HIV ಯಾವ...
Health Tips: ಕೂದಲಿನ ಆರೈಕೆ ಹೇಗೆ ಮಾಡಬೇಕು ಅನ್ನೋ ಬಗ್ಗೆ ಡಾ.ಕಿಶೋರ್ ವಿವರಣೆ ನೀಡಿದ್ದಾರೆ. ವೈದ್ಯರು ಹೇಳುವ ಪ್ರಕಾರ, ಕೂದಲಿಗೆ ಯಾವುದೇ ಶ್ಯಾಂಪೂ, ಜೆಲ್ಗಳನ್ನು, ಕೆಮಿಕಲ್ ಯುಕ್ತ ಪ್ರಾಡಕ್ಟ್ಗಳನ್ನು ಬಳಸಬಾರದು. ಹಾಗಾದ್ರೆ ಕೂದಲಿನ ಆರೈಕೆ ಹೇಗೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ..
https://www.youtube.com/watch?v=e5yah0KCPbU
ವೈದ್ಯರು ಹೇಳುವ ಪ್ರಕಾರ, ಕೂದಲಿಗೆ ಎಣ್ಣೆ ಹಚ್ಚಿಸುವುದನ್ನು ತಪ್ಪಿಸಬಾರದಂತೆ. ಏಕೆಂದರೆ, ಕೂದಲಿಗೆ ಎಣ್ಣೆ...
Health Tips: ನಮ್ಮ ದೇಹದಲ್ಲಿ ನೀರಿನ ಅಂಶ ಕಡಿಮೆಯಾದಾಗ ಬಿಕ್ಕಳಿಕೆ ಬರುತ್ತದೆ. ಆದರೆ ಕೆಲ ಹಿರಿಯರ ಪ್ರಕಾರ, ಯಾರಾದರೂ ನಮ್ಮನ್ನು ನೆನೆಸಿಕೊಂಡಾಗ ಬಿಕ್ಕಳಿಕೆ ಬರುತ್ತದೆ. ಏನೇ ಆಗಲಿ, ನೀವು ಎಷ್ಟೇ ನೀರು ಕುಡಿದರೂ, ಏನೇ ಮಾಡಿದರೂ, ನಿಮಗೆ ಬಿಕ್ಕಳಿಕೆ ಬರುವುದು ನಿಂತಿಲ್ಲವೆಂದಲ್ಲಿ, ನೀವು ಖಂಡಿತವಾಗಿಯೂ ವೈದ್ಯರ ಬಳಿ ಹೋಗಲೇಬೇಕು. ಈ ಬಗ್ಗೆ ಇನ್ನೂ ಹೆಚ್ಚಿನ...
Health Tips: ವೈದ್ಯರಾದ ಡಾ.ಕೆ.ಜೆ.ಇರ್ಫಾನ್ HIV ಎಂದರೇನು..? ಇದರ ಲಕ್ಷಣಗಳೇನು ಅನ್ನೋ ಬಗ್ಗೆ ವಿವರಿಸಿದ್ದಾರೆ. ಹೆಚ್ಐವಿ ಎಂದರೆ, ವೈರಲ್ ಇನ್ಫೆಕ್ಷನ್. ಈ ರೋಗ ಬರುವ ಮುನ್ನ ನೆಗಡಿ, ಕೆಮ್ಮು, ಗಂಟಲ ನೋವು ಬರುತ್ತದೆ. ಸಾಮಾನ್ಯ ಜ್ವರ ಬರುವಾಗ ಏನೇನು ಲಕ್ಷಣವಿರುತ್ತದೆಯೋ, ಅಂಥ ಲಕ್ಷಣಗಳೆಲ್ಲವೂ ಇರುತ್ತದೆ. ಸುಸ್ತಾಗುತ್ತದೆ. ಇನ್ನು ಕೆಲವರಿಗೆ ದೇಹದ ಮೇಲೆ ಕೆಂಪು ಗುಳ್ಳೆಗಳಾಗುತ್ತದೆ.
https://www.youtube.com/watch?v=QZdARZlnx1E
ಇಂಥ...
ಊಟ ಮಾಡುವಾಗ ಕರಿಬೇವಿನ ಸೊಪ್ಪನ್ನು ಸಿಕ್ಕರೆ, ಕೆಲವರು ಅದನ್ನು ಬಿಸಾಕುತ್ತಾರೆ. ಆದರೆ ಕರಿಬೇವು ಆರೋಗ್ಯಕ್ಕೆ ತುಂಬಾ ಉತ್ತಮ. ಇದರ ಸೇವನೆಯಿಂದ ಬರೀ ಆರೋಗ್ಯ ಅಭಿವೃದ್ಧಿ ಮಾತ್ರವಲ್ಲ. ಸೌಂದರ್ಯ ಅಭಿವೃದ್ಧಿಯೂ ಆಗುತ್ತದೆ. ಹಾಗಾದ್ರೆ ಕರಿಬೇವಿನ ಸೊಪ್ಪಿನ ಸೇವನೆ ಯಾಕೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ..
https://www.youtube.com/watch?v=5u2J0feZm3M
ಪ್ರಖ್ಯಾತ ವೈದ್ಯೆ ಮತ್ತು ನ್ಯೂಟ್ರಿಷಿಯನ್ ಆಗಿರುವ ಡಾ.ಹೇಮಾ ಅವರು ಈ ಬಗ್ಗೆ...