Sunday, September 13, 2026

food

ದೇಹದ ವಾಸನೆಗೆ ಕಾರಣವೇನು..? ದುರ್ವಾಸನೆಗೆ ಮನೆಮದ್ದು ಇಲ್ಲಿದೆ ನೋಡಿ

Health Tips: ದೇಹದಲ್ಲಿರುವ ಬೆವರು ಹೊರಗೆ ಹೋದಾಗ, ನಮ್ಮ ದೇಹದಲ್ಲಿ ದುರ್ಗಂಧ ಬರುತ್ತದೆ. ಅದರಲ್ಲೂ ಸ್ಪ್ರೇ ಹೆಚ್ಚಾಗಿ ಯಾರು ಬಳಸುತ್ತಾರೋ, ಅಂಥವರ ದೇಹದಲ್ಲೇ ಹೆಚ್ಚು ದುರ್ಗಂಧ ಬರುತ್ತದೆ. ಹಾಗಾದ್ರೆ ದೇಹದ ದುರ್ಗಂಧವನ್ನು ಹೇಗೆ ಹೋಗಲಾಡಿಸುವುದು. ಈ ಬಗ್ಗೆ ವೈದ್ಯರು ಏನೆಂದು ಸಲಹೆ ಕೊಟ್ಟಿದ್ದಾರೆಂದು ತಿಳಿಯೋಣ ಬನ್ನಿ.. https://www.youtube.com/watch?v=1vQ57rjQ8V4 ದೇಹದಲ್ಲಿ ಬೆವರು ಬಂದಾಗ, ದುರ್ಗಂಧ ಹೆಚ್ಚಾಗಿದ್ದರೂ ಕೂಡ, ನಮ್ಮ...

Covid Positive ಆಗಿತ್ತಾ..? ಹಾಗಾದ್ರೆ Be carefull..

Health tips: ಇತ್ತೀಚೆಗೆ ಹಲವು ಯುವ ಪೀಳಿಗೆಯವರು, ಹೃದಯ ಸಂಬಂಧಿ ಖಾಯಿಲೆಗೆ ತುತ್ತಾಗಿ, ಸಾವನ್ನಪ್ಪುತ್ತಿದ್ದಾರೆ. ಹಾಗಾದ್ರೆ ಯಾಕೆ ಹೃದಯದ ಖಾಯಿಲೆ ಬರುತ್ತಿದೆ..? ಇದಕ್ಕೆ ಕೋವಿಡ್ ಕಾರಣಾನಾ..? ಈ ಬಗ್ಗೆ ವೈದ್ಯರಾದ ಡಾ.ಆಂಜಿನಪ್ಪ ವಿವರಿಸಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=pGauUo54vHw ಕೋವಿಡ್ ವೈರಸ್ ಯಾರಿಗೆ ಬಂದು ಹೋಗಿರುತ್ತದೆಯೋ, ಅಂಥವರಿಗೆ ಹಾರ್ಟ್ ಅಟ್ಯಾಕ್ ಆಗುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿಯೇ,...

ನಿಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸಿಕೊಳ್ಳುವುದು ಹೇಗೆ..?

Health tips: ವೈದ್ಯರು ಕಣ್ಣಿನ ಆರೋಗ್ಯದ ಬಗ್ಗೆ ಈಗಾಗಲೇ ಹಲವಾರು ಟಿಪ್ಸ್ ಕೊಟ್ಟಿದ್ದಾರೆ. ಅದೇ ರೀತಿ ಇಂದು ಕೂಡ ಕಣ್ಣಿನ ಆರೋಗ್ಯ ಅತ್ಯುತ್ತಮವಾಗಿರಬೇಕು ಅಂದ್ರೆ, ನಾವು ಏನು ಮಾಡಬೇಕು..? ಯಾವ ರೀತಿಯ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ವೈದ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=sDdAbAit9Gc ನಮ್ಮ ಕಣ್ಣಿನ ಆರೋಗ್ಯ ಉತ್ತಮವಾಗಿರಬೇಕು ಅಂದ್ರೆ, ನಮ್ಮ ಆಹಾರ...

ಝೀಕಾ ವೈರಸ್ ಬಗ್ಗೆ ಗರ್ಭಿಣಿಯರು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು..?

Health tips: ಗರ್ಭಿಣಿಯಾದವರು ಎಷ್ಟೇ ಕಾಳಜಿ ತೆಗೆದುಕೊಂಡರೂ ಕಡಿಮೆಯೇ. ಅದರಲ್ಲೂ ಇಂದಿನ ಕಾಲದಲ್ಲಿ ಹಲವು ರೋಗಗಳಿಂದ, ಗರ್ಭಿಣಿಯರು ದೂರವಿರಬೇಕು. ಹಾಗಾಗಿ ಇಂದು ನಾವು ಗರ್ಭಿಣಿಯರು ಝೀಕಾ ವೈರಸ್ ಬಗ್ಗೆ ಯಾವ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಅಂತಾ ಹೇಳಲಿದ್ದೇವೆ. https://www.youtube.com/watch?v=B6mQqvB9EqM ಝೀಕಾ ವೈರಸ್ ಎಂದರೆ, ಸೊಳ್ಳೆಯಿಂದ ಹರಡುವ ರೋಗ. ಇದು ಆಫ್ರಿಕಾದಲ್ಲಿ ಮೊದಲ ಬಾರಿಗೆ, ಹಲವಾರು ದೇಶಗಳಲ್ಲಿ ಕಾಣಿಸಿಕೊಂಡಿದೆ....

ಸಿಸರಿನ್ ಡಿಲೆವರಿಯಿಂದ ಸೈಡ್ ಎಫೆಕ್ಟ್ ಆಗತ್ತಾ..?

Health tips: ಮೊದಲೆಲ್ಲಾ ಸಿಸರಿನ್ ಡಿಲೆವರಿ ಅಂದ್ರೆ, ಅಪರೂಪಕ್ಕೆ ಒಂದಿರುತ್ತಿತ್ತು. ಆದರೆ ಈಗ ಎಲ್ಲಿ ನೋಡಿದರಲ್ಲಿ ಸಿಸರಿನ್ ಡಿಲೆವರಿ. ಕೆಲವರ ಆರೋಗ್ಯ ಸರಿ ಇರದ ಕಾರಣ, ಇನ್ನು ಕೆಲವರ ಮಗುವಿನ ಆರೋಗ್ಯ ಸರಿ ಇರದ ಕಾರಣ, ಮತ್ತೆ ಕೆಲವರ ಹೊಟ್ಟೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಕಾರಣ, ಇನ್ನು ಕೆಲವು ಕಡೆ ಗರ್ಭಿಣಿಯರ ಕೂಗು...

ಮುಟ್ಟಿನ ಸಮಯದಲ್ಲಿ ಶುಚಿತ್ವ ಹೇಗಿರಬೇಕು..?

Health tips: ಪ್ರತೀ ಹೆಣ್ಣಿಗೂ, ಪ್ರತೀ ತಿಂಗಳು ಕಾಡುವ ಸಮಸ್ಯೆ ಅಂದ್ರೆ ಮುಟ್ಟಿನ ಸಮಸ್ಯೆ. ಕೆಲವರಿಗೆ ಹತ್ತು ಹಲವು ಆರೋಗ್ಯ ಸಮಸ್ಯೆಗಳಾಗುತ್ತದೆ. ಕಾಲು ನೋವು, ಸೊಂಟ ನೋವು, ಹೊಟ್ಟೆ ನೋವು ಹೀಗೆ ಹಲವಾರು ಸಮಸ್ಯೆ ಎದುರಿಸಬೇಕಾಗುತ್ತದೆ. ಮತ್ತೆ ಕೆಲವರಿಗೆ, ಮುಟ್ಟಾಗಿದ್ದು ಗೊತ್ತೇ ಆಗುವುದಿಲ್ಲ. ಅಷ್ಟು ಆರಾಮವಾಗಿರುತ್ತಾರೆ. ಆದರೆ ನಿಮಗೆ ಯಾವುದೇ ಮುಟ್ಟಿನ ಸಮಸ್ಯೆ ಇದ್ದರೂ,...

ನಮ್ಮ ಹೊಟ್ಟೆಯ ಒಳಗಿರುವ ಹುಳ 25 ಸಾವಿರಕ್ಕೂ ಹೆಚ್ಚು ಮೊಟ್ಟೆಯಿಡುತ್ತೆ ಗೊತ್ತಾ..?

Health tips: ವೈದ್ಯರಾದ ಡಾ.ಆಂಜೀನಪ್ಪ ಅವರು, ಜಂತುಹುಳುವಿನ ಬಗ್ಗೆ, ಅದರಲ್ಲಿ ಎಷ್ಟು ವಿಧಗಳಿದೆ ಎನ್ನುವ ಬಗ್ಗೆ ಮತ್ತು ಜಂತುಹುಳವಿರುವುದರಿಂದ ನಮಗಾಗುವ ಆರೋಗ್ಯ ಸಮಸ್ಯೆಗಳು ಏನೇನು ಅನ್ನುವ ಬಗ್ಗೆ ವಿವರಿಸಿದ್ದಾರೆ. ಇಂದು ವೈದ್ಯರು, ನಮ್ಮ ಹೊಟ್ಟೆಯೊಳಗಿರುವ ಹುಳಗಳು ಮೊಟ್ಟೆ ಇಡುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://www.youtube.com/watch?v=iER3oGN65I0 ಜಂತುಹುಳುವಿನಲ್ಲಿ ಹಲವಾರು ಬಗೆ ಇದೆ....

ಸಂತಾನ ಸಮಸ್ಯೆಯಾಗಲು, ಬಂಜೆತನವಾಗಲು ಕಾರಣವೇನು..?

Health tips: ಮೊದಲೆಲ್ಲಾ ಸಂತಾನ ಸಮಸ್ಯೆ, ಬಂಜೆತನ ಎನ್ನುವ ಹೆಣ್ಣು ಮಕ್ಕಳು ಕಾಣುವುದು ಅಪರೂಪವಾಗಿತ್ತು. ಏಕೆಂದರೆ, ಅಂದಿನ ಜೀವನಶೈಲಿ ಅತ್ಯುತ್ತಮವಾಗಿತ್ತು. ಅಲ್ಲದೇ, ಹೆಣ್ಣು ಮಕ್ಕಳು ಮನೆಗೆಲಸಗಳನ್ನು ಮಾಡುತ್ತಿದ್ದರು. ಆದರೆ ಈಗಿನ ಕಾಲದಲ್ಲಿ, ಆರಾಮವಾಗಿ ಕೆಲಸದವರು ಸಿಗುತ್ತಾರೆ. ವಾಶಿಂಗ್ ಮಷಿನ್, ವ್ಯಾಕ್ಯೂಮ್ ಕ್ಲೀನರ್‌ನಂಥ ಮಷಿನ್‌ಗಳು ಬಂದು, ಮನೆಗೆಲಸವೂ ಆರಾಮವಾಗಿದೆ. ಹಾಗಾಗಿ ಹೆಣ್ಣು ಮಕ್ಕಳಿಗೆ ವ್ಯಾಯಾಮವೂ ಕಡಿಮೆ....

ಕಣ್ಣಿಗೆ ತೊಂದರೆಯಾಗೋದು, ಕಣ್ಣಿನ ಆರೋಗ್ಯ ಹಾಳಾಗೋದು ಇದೇ ಕಾರಣಕ್ಕೆ…

Health Tips: ನಮ್ಮ ದೇಹದಲ್ಲಿ ಮುಖ್ಯವಾದ ಅಂಗ ಅಂದ್ರೆ ಕಣ್ಣು. ಒಮ್ಮೆ ಕಣ್ಣು ಮುಚ್ಚಿ, 5 ನಿಮಿಷ ಮನೆಗೆಲಸ ಮಾಡಲು ಪ್ರಯತ್ನಿಸಿ, ಕಕ್ಕಾಬಿಕ್ಕಿಯಾಗಿ ಹೋಗುತ್ತೀರಿ. ಹಾಗಾಗಿಯೇ ಕಣ್ಣಿನ ಆರೋಗ್ಯ ಅಷ್ಟು ಮುಖ್ಯ ಅಂತಾ ಹೇಳೋದು. ಹಾಗಾದ್ರೆ ನಮ್ಮ ಕಣ್ಣಿಗೆ ಯಾಕೆ ತೊಂದರೆಯಾಗುತ್ತದೆ..? ಕಣ್ಣಿನ ಆರೋಗ್ಯ ಯಾವ ಕಾರಣಕ್ಕೆ ಹಾಳಾಗುತ್ತದೆ ಅಂತಾ ವೈದ್ಯರು ವಿವರಿಸಿದ್ದಾರೆ. ಈ...

ಚರ್ಮದಾನ ಮಾಡಿ ಸುಟ್ಟಗಾಯದ ವ್ಯಕ್ತಿಗಳನ್ನು ಬದುಕಿಸಿ..

Health Tips: ಕೆಲವು ತಮ್ಮ ಸಾವಿನ ನಂತರ, ತಮ್ಮ ಕಣ್ಣು, ಹೃದಯ, ಕಿಡ್ನಿ ಸೇರಿ ದೇಹದ ಹಲವು ಭಾಗಗಳನ್ನು ದಾನ ಮಾಡುತ್ತಾರೆ. ಇನ್ನು ಕೆಲವರು ದೇಹವನ್ನೇ ದಾನ ಮಾಡುತ್ತಾರೆ. ಅದೇ ರೀತಿ ಚರ್ಮದಾನ ಕೂಡ ಮಾಡಬಹುದು. ಇದರಿಂದ ಸುಟ್ಟ ಗಾಯಗಳಾಗಿ, ದೇಹದ ಚರ್ಮ ಕಳೆದುಕೊಂಡವರಿಗೆ, ಚರ್ಮದ ಕಸಿ ಮಾಡಿ, ಅವರಿಗೆ ಹೊಸ ಜೀವನ ನೀಡಲಾಗುತ್ತದೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img