Sunday, September 13, 2026

food

ಹುಚ್ಚುನಾಯಿ ಕಚ್ಚಿದ್ರೆ ಮನುಷ್ಯ ಹುಚ್ಚನಾಗ್ತಾನಾ..?

Health Tips: ಹುಚ್ಚುನಾಯಿ ಕಚ್ಚಿದಾಗ, ಹೇಗೆ ಮನೆ ಮದ್ದು ಮಾಡಬೇಕು. ಯಾಕೆ ನಿರ್ಲಕ್ಷ ಮಾಡಬಾರದು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ಸಂಪೂರ್ಣ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ವೈದ್ಯರಾದ, ಡಾ.ಆಂಜೀನಪ್ಪಾ ಈ ಬಗ್ಗೆ ಮಾತನಾಡಿದ್ದು, ಹುಚ್ಚುನಾಯಿ ಕಚ್ಚಿದ್ರೆ ಮನುಷ್ಯ ಹುಚ್ಚನಾಗ್ತಾನಾ ಅನ್ನೋ ಬಗ್ಗೆ ವಿವರಿಸಿದ್ದಾರೆ. ವೈದ್ಯರು ಹೇಳುವ ಪ್ರಕಾರ, ನಾಯಿ ಕಚ್ಚಿದಾಗ, ಯಾವುದೇ...

ಹುಟ್ಟಿದ ಮಕ್ಕಳಲ್ಲಿ ದೃಷ್ಟಿ ದೋಷ ಯಾಕೆ ಕಾಣಿಸಿಕೊಳ್ಳುತ್ತದೆ..?

Health Tips: ಇಂದಿನ ಕಾಲದಲ್ಲಿ ಪುಟ್ಟ ಪುಟ್ಟ ಮಕ್ಕಳು ಕೂಡ ಕನ್ನಡಕ ಹಾಕಿಕೊಂಡು ತಿರುಗಾಡುವುದನ್ನು ನೀವು ನೋಡಿರುತ್ತೀರಿ. ಅದಕ್ಕೆ ಕಾರಣವೇನೆಂದು ಪೋಷಕರಿಗೂ ಗೊತ್ತಿರುವುದಿಲ್ಲ. ಹಾಗಾದ್ರೆ ಇದು ಯಾರ ತಪ್ಪಿನಿಂದಾದ ತೊಂದರೆ..? ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಕ್ಕಳಿಗೆ ಚಿಕ್ಕಂದಿನಲ್ಲೇ ಕನ್ನಡಕ ಬಂದರೆ, ಅದು ಪೋಷಕರ ತಪ್ಪಿನಿಂದಾದ ತೊಂದರೆಯಾಗಿರುತ್ತದೆ. ಏಕೆಂದರೆ, ಮಗು ಗರ್ಭದಲ್ಲಿರುವಾಗ, ತಾಯಿ...

ರಿಸ್ಕ್ ಪ್ರೆಗ್ನೆನ್ಸಿ ಹೆಚ್ಚಾಗಲು ಕಾರಣವೇನು..?

Health Tips: ನಾವು ಈಗಾಗಲೇ ನಿಮಗೆ ಗರ್ಭಾವಸ್ಥೆಯಲ್ಲಿ ಹೇಗೆ ಕಾಳಜಿ ವಹಿಸಬೇಕು. ಯಾವ ಆಹಾರಗಳನ್ನು ಸೇವಿಸಬೇಕು. ಯಾವ ಆಹಾರಗಳನ್ನು ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ನೀಡಿದ್ದೇವೆ. ಅಂತೆಯೇ, ರಿಸ್ಕ್ ಪ್ರೆಗ್ನೆನ್ಸಿ ಎಂದರೇನು ಎಂಬ ಬಗ್ಗೆ ವಿವರಿಸಿದ್ದೇವೆ. ಅದೇ ರೀತಿ ಇಂದು ರಿಸ್ಕ್ ಪ್ರೆಗ್ನೆನ್ಸಿ ಹೆಚ್ಚಾಗಲು ಕಾರಣವೇನು ಎಂಬ ಬಗ್ಗೆ ವೈದ್ಯೆಯಾದ, ಡಾ. ಸವಿತಾ. ಸಿ....

‘ಜೀನಿ’ ಹೊಸ ಜೀವನ ಕೊಟ್ಟಿದೆ : ಓಡಾಡಲೂ ಬಾರದಂತಾಗಿದ್ದವರು ಈಗ ತಮ್ಮ ಕೆಲಸ ತಾವೇ ಮಾಡಿಕೊಳ್ಳುತ್ತಾರೆ..

Health Tips: ಜೀನಿಯನ್ನು ಹೇಗೆ ತಯಾರಿಸುತ್ತಾರೆ..? ಇದರ ಸೇವನೆಯಿಂದ ಏನೇನು ಆರೋಗ್ಯ ಲಾಭವಾಗುತ್ತದೆ. ಜೀನಿಯನ್ನು ಹೇಗೆ ತಯಾರಿಸಬೇಕು..? ಇದರ ಸೇವನೆಯಿಂದ ಎಷ್ಟೆಲ್ಲ ಜನ ಆರೋಗ್ಯ ಲಾಭ ಪಡೆದಿದ್ದಾರೆ ಎಂದು ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದು ಓರ್ವ ವೃದ್ಧೆ, ಜೀನಿ ಸೇವಿಸಿ, ಎಷ್ಟು ಆ್ಯಕ್ಟೀವ್ ಆಗಿದ್ದಾರೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಉತ್ತರಕರ್ನಾಟಕದ ಓರ್ವ...

ನಿಮ್ಮ ದೇಹದ ತೂಕ ಬೇಗ ಕಡಿಮೆಯಾಗಬೇಕು ಎಂದಲ್ಲಿ ಈ ಪೇಯ ಕುಡಿಯಿರಿ..

Health Tips: ಇಂದಿನ ಕಾಲದಲ್ಲಿ ಹಲವರ ಜೀವನ ಶೈಲಿ ಸರಿಯಾದ ಕ್ರಮದಲ್ಲಿಲ್ಲ. ಲೇಟಾಗಿ ಏಳುವುದು. ತಿಂಡಿ ಸ್ಕಿಪ್‌ ಮಾಡಿ, ಡೈರೆಕ್ಟ್ ಊಟ ಮಾಡುವುದು. ಹೆಚ್ಚು ಜಂಕ್ ಫುಡ್ ತಿನ್ನುವ ಅಭ್ಯಾಸ ಮಾಡಿಕೊಂಡವರೇ ಹೆಚ್ಚು. ಇನ್ನು ಸಂಜೆ ಹೊತ್ತಿಗೆ ಏನಾದ್ರೂ ಸ್ನ್ಯಾಕ್ಸ್ ತಿಂದು ಹೊಟ್ಟೆ ತುಂಬಿಸಿಕೊಂಡರೆ, ರಾತ್ರಿ ಊಟ ಸ್ಕಿಪ್. ಮತ್ತೆ ಮರುದಿನ ಮಧ್ಯಾಹ್ನವೇ ಊಟ....

ಉಗುರುಗಳ ರಕ್ಷಣೆ ಹೇಗೆ ಮಾಡಿಕೊಳ್ಳಬೇಕು..? ವೈದ್ಯರೇ ಮಾಹಿತಿ ನೀಡಿದ್ದಾರೆ ನೋಡಿ..

Health Tips: ಹೆಣ್ಣು ಮಕ್ಕಳು ಬರೀ ಮುಖದ ಆರೋಗ್ಯ, ಸೌಂದರ್ಯ ಕಾಪಾಡಿಕೊಂಡರೆ ಸಾಲದು. ಬದಲಾಗಿ ಉಗುರು, ಕೂದಲಿನ ಬಗ್ಗೆಯೂ ಗಮನ ಕೊಡಬೇಕು. ಏಕೆಂದರೆ, ಕೂದಲು ಸೊಂಪಾಗಿದ್ದಾಗ, ಉಗುರು ಚೆಂದವಿದ್ದಾಗ, ನೀವು ಇನ್ನೂ ಆಕರ್ಷಕವಾಗಿ ಕಾಣುತ್ತೀರಿ. ಹಾಗಾಗಿ ವೈದ್ಯೆಯಾದ ಡಾ.ದೀಪಿಕಾ ಇಂದು ಉಗುರಿನ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಉಗುರಿನ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ, ನೀವು...

ಗರ್ಭಕೋಶ ದಪ್ಪವಾದ್ರೆ ಏನಾಗತ್ತೆ..?

Health Tips: ಹೆಣ್ಣಿಗೆ ಗರ್ಭಕೋಶ ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಇದರ ಮೂಲಕವೇ ಆಕೆ ತಾಯಿಯಾಗಲು ಸಾಧ್ಯ. ಗರ್ಭಕೋಶಕ್ಕೆ ತೊಂದರೆಯಾದರೆ, ಹೆಣ್ಣಿನ ಅರ್ಧ ಆರೋಗ್ಯ ಹಾಳಾದಂತೆ. ಹಾಗಾಗಿ ಗರ್ಭಕೋಶಕ್ಕೆ ಯಾವುದೇ ತೊಂದರೆ ಬರದಂತೆ ನೋಡಿಕೊಳ್ಳಬೇಕು. ಗರ್ಭಕೋಶ ದಪ್ಪವಾದರೆ ಏನಾಗತ್ತೆ ಅನ್ನೋ ಬಗ್ಗೆ ವೈದ್ಯೆಯಾದ ಡಾ.ವಿದ್ಯಾ ಭಟ್ ವಿವರಿಸಿದ್ದಾರೆ. ಗರ್ಭಕೋಶ ದಪ್ಪ ಆಗುವುದನ್ನು ಎಡಿನೋಮಯಾಸಿಸ್ ಎಂದು...

ರಿಸ್ಕ್ ಪ್ರೆಗ್ನೆನ್ಸಿ ಅಂದ್ರೇನು..? ಗರ್ಭ ಧರಿಸಲು ಸರಿಯಾದ ವಯಸ್ಸೆಷ್ಟು..?

Health Tips: ಪ್ರತೀ ಹೆಣ್ಣಿಗೂ ತಾಯಿಯಾಗುವ ಕನಸ್ಸಿರುತ್ತದೆ. ಆದರೆ ಸರಿಯಾದ ಆರೈಕೆ ಇಲ್ಲದೇ, ಅಥವಾ ವಯಸ್ಸಿಗೂ ಮೊದಲೇ, ಅಥವಾ ವಯಸ್ಸು ಮೀರಿ ತಾಯಿಯಾದರೆ, ಅದು ತಾಯಿ ಮತ್ತು ಮಗು ಇಬ್ಬರ ಆರೋಗ್ಯಕ್ಕೂ ಹಾನಿಕಾರಕ.ಇದನ್ನೇ ರಿಸ್ಕ್ ಪ್ರೆಗ್ನೆನ್ಸಿ ಎನ್ನುತ್ತಾರೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿಯೋಣ ಬನ್ನಿ.. ಗರ್ಭ ಧರಿಸುವ ಬಗ್ಗೆ ವೈದ್ಯೆಯಾದ ಡಾ. ಸವಿತಾ ಸಿ...

ಸ್ತನ ಕ್ಯಾನ್ಸರ್ ಯಾವಾಗ ಬರತ್ತೆ..? ಇದಕ್ಕೆ ಕಾರಣವೇನು..?

Health Tips: ನಾವು ಕ್ಯಾನ್ಸರ್ ಬಗ್ಗೆ ನಿಮಗೆ ಈಗಾಗಲೇ ಹಲವು ಮಾಹಿತಿಗಳನ್ನು ಕೊಟ್ಟಿದ್ದೇವೆ. ಸ್ತನ ಕ್ಯಾನ್ಸರ್ ಲಕ್ಷಣಗಳು, ಕ್ಯಾನ್ಸರ್‌ನಲ್ಲಿರುವ ವಿಧಗಳು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಸ್ತನ ಕ್ಯಾನ್ಸರ್ ಯಾವ ವಯಸ್ಸಿಗೆ ಬರುತ್ತದೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ವೈದ್ಯರಾದ ಡಾ.ಶಿವಕುಮಾರ್ ಉಪ್ಪಳ ಅವರು ಸ್ತನ ಕ್ಯಾನ್ಸರ್ ಯಾವ ವಯಸ್ಸಿನಲ್ಲಿ ಬರುತ್ತದೆ ಎಂಬ...

ಅಬ್ನಾರ್ಮಲ್ ಪಿರಿಯಡ್ಸ್ ಅಂದ್ರೆ ಏನು..?

Health Tips: ಸಾಮಾನ್ಯವಾಗಿ ಸರಿಯಾದ ಸಮಯಕ್ಕೆ ಮುಟ್ಟಾಗುವುದು. ಮೂರು ದಿನ ಹೆಚ್ಚು ಬ್ಲೀಡಿಂಗ್‌ ಆಗಿ ನಾಲ್ಕನೇ ದಿನದಿಂದ ಬ್ಲೀಡಿಂಗ್ ಕಡಿಮೆಯಾಗುತ್ತ ಬಂದರೆ, ಅದು ನಾರ್ಮಲ್ ಪಿರಿಯಡ್ಸ್ ಆಗುತ್ತದೆ. ಅದೇ ಸರಿಯಾದ ಸಮಯಕ್ಕೆ ಮುಟ್ಟಾಗದೇ, ವಾರಗಟ್ಟಲೇ ಗ್ಯಾಪ್ ಆಗಿ, ಬ್ಲೀಡಿಂಗ್ ಕೂಡ ಅತೀಯಾದರೆ, ಅದು ಅಬ್ನಾರ್ಮಲ್ ಪಿರಿಯಡ್ಸ್ ಆಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಡಾ.ವಿದ್ಯಾ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img