Friday, September 11, 2026

food

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಒಣದ್ರಾಕ್ಷಿ ತಿಂದರೆ ಆರೋಗ್ಯಕ್ಕಾಗುತ್ತದೆ ಚಮತ್ಕಾರಿ ಲಾಭ

Health Tips: ಒಣದ್ರಾಕ್ಷಿ ತಿನ್ನಲು ಎಷ್ಟು ರುಚಿಯೋ, ಆರೋಗ್ಯಕ್ಕೂ ಅಷ್ಟೇ ಉತ್ತಮವಾದ ಒಣಹಣ್ಣು. ನಾವು ಈಗಾಗಲೇ ನಿಮಗೆ ಡ್ರೈಫ್ರೂಟ್ಸ್ ತಿನ್ನುವಾಗ, ಅದನ್ನು ನೀರಿನಲ್ಲಿ ನೆನೆಸಿಟ್ಟು ತಿಂದರೆ ಒಳ್ಳೆಯದು ಅಂತಾ ಹೇಳಿದ್ದೇವೆ. ಅದೇ ರೀತಿ ಒಣದ್ರಾಕ್ಷಿಯನ್ನು ಕೂಡ ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಇದು ಆರೋಗ್ಯಕ್ಕೆ ಉತ್ತಮ. ಹಾಗಾದರೆ ಇದರಿಂದಾಗುವ ಆರೋಗ್ಯ...

ಮೆಕ್ಸಿಕನ್ ಭೇಲ್ ರೆಸಿಪಿ

Recipe: ನೀವು ಚರ್ಮುರಿ ಬಳಸಿ, ಇಂಡಿಯನ್ ಭೇಲ್‌ಪುರಿ ಮಾಡಿ ತಿಂದಿರುತ್ತೀರಿ. ಆದರೆ ಮೆಕ್ಸಿಕನ್ ಭೇಲ್ ಎಂದಾದರೂ ತಿಂದಿದ್ದೀರಾ. ಇದನ್ನು ತಯಾರು ಮಾಡೋದು ತುಂಬಾ ಸುಲಭ. ಹಾಗಾದರೆ ಇದನ್ನು ಹೇಗೆ ತಯಾರು ಮಾಡೋದು ಅಂತಾ ತಿಳಿಯೋಣ ಬನ್ನಿ.. ಗ್ಯಾಸ್ ಆನ್ ಮಾಡಿ ಪ್ಯಾನ್ ಇರಿಸಿ, ಒಂದು ಟೇಬಲ್ ಸ್ಪೂನ್ ಎಣ್ಣೆ ಹಾಕಿ. ಮೂರು ಸ್ಪೂನ್ ಈರುಳ್ಳಿ ಸೇರಿಸಿ...

ಪನೀರ್ ಜಿಲೇಬಿ ರೆಸಿಪಿ

Recipe: ನಾರ್ಮಲ್ ಜಿಲೇಬಿಯನ್ನು ಎಲ್ಲರೂ ಟೇಸ್ಟ್ ಮಾಡೇ ಮಾಡಿರ್ತೀರಾ. ಆದರೆ, ಪನೀರ್ ಬೆರೆಸಿ ಮಾಡಿದ ಜಿಲೇಬಿ ತಿಂದಿರೋದು ತುಂಬಾ ಅಪರೂಪವಾಗಿರಬಹುದು. ಇಂದು ನಾವು ಪನೀರ್ ಜಿಲೇಬಿ ಹೇಗೆ ತಯಾರಿಸೋದು ಅಂತಾ ಹೇಳಲಿದ್ದೇವೆ. ಮೂರು ಗ್ರಾಂ ಪನೀರನ್ನು ಮಿಕ್ಸಿ ಜಾರ್‌ಗೆ ಹಾಕಿ, ಪೇಸ್ಟ್ ಮಾಡಿಕೊಳ್ಳಿ. ಇದನ್ನು ಒಂದು ಮಿಕ್ಸಿಂಗ್ ಬೌಲ್‌ಗೆ ಹಾಕಿ. ಇದಕ್ಕೆ ಚಿಟಿಕೆ ಬೇಕಿಂಗ್ ಪೌಡರ್,...

ಈ ದೇವಸ್ಥಾನದಲ್ಲಿ ರಾಮನೊಂದಿಗೆ ಅವನ ಸಹೋದರನನ್ನೂ ಪೂಜಿಸುತ್ತಾರೆ..

Spiritual: ನೀವು ಹಲವು ಕಡೆ ರಾಮನ ದೇವಸ್ಥಾನಕ್ಕೆ ಹೋಗಿರುತ್ತೀರಿ. ಅಲ್ಲಿ ರಾಮ, ಲಕ್ಷ್ಮಣ, ಹನುಮ, ಸೀತೆಯನ್ನು ಜನ ಪೂಜಿಸುತ್ತಾರೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ರಾಮನೊಂದಿಗೆ ಅವನ ಮೂವರು ಸಹೋದರರನ್ನೂ ಪೂಜಿಸಲಾಗುತ್ತದೆ. ಹಾಗಾದರೆ ಆ ದೇವಸ್ಥಾನ ಇರುವುದು ಎಲ್ಲಿ..? ಇದರ ಪ್ರಾಮುಖ್ಯತೆ ಏನು ಅಂತಾ ತಿಳಿಯೋಣ ಬನ್ನಿ.. ಮೊದಲ ದೇವಸ್ಥಾನ ತ್ರಿಪ್ರಯಾರ್ ಶ್ರೀ ರಾಮಸ್ವಾಮಿ ದೇವಸ್ಥಾನ. ಇಲ್ಲಿ...

ಈ ಪೇಯವನ್ನು ನೀವು ಸೇವಿಸಿದರೆ, ಶುಗರನ್ನು ಕಂಟ್ರೋಲಿನಲ್ಲಿಡಬಹುದು.

Health Tips: ಡಯಾಬಿಟೀಸ್‌ ಅನ್ನೋದು ಇತ್ತೀಚೆಗೆ ಕಾಮನ್ ರೋಗವಾಗಿದೆ. ಆದರೆ ಇದಕ್ಕಾಗಿ ಮಾಡಬೇಕಾದ ತ್ಯಾಗ ಅಷ್ಟಿಷ್ಟಲ್ಲ. ಸಿಹಿ ತಿಂಡಿ ತಿನ್ನುವುದನ್ನು ಕಂಟ್ರೋಲ್ ಮಾಡಬೇಕು. ಕೆಲವು ಹಣ್ಣುಗಳನ್ನ ತಿನ್ನಬಾರದು. ವೈಟ್ ರೈಸ್‌ನಿಂದ ದೂರವಿರಬೇಕು. ಹೀಗೆ ಹಲವು ಪಥ್ಯಗಳನ್ನು ಅನುಸರಿಸಬೇಕು. ಆದರೆ ನಾವಿಂದು ಶುಗರ್‌ ಕಂಟ್ರೋಲಿನಲ್ಲಿಡಲು ಯಾವ ಪೇಯ ಕುಡಿಯಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ.. ಗ್ರೀನ್...

ಸಾಬಕ್ಕಿ ಮತ್ತು ಕಾಯಿಹಾಲು ಪಾಯಸ

Recipe: ಸಾಮಾನ್ಯವಾಗಿ ಪಾಯಸವೆಂದರೆ ಹಾಲಿನಿಂದ ಮಾಡಲಾಗುತ್ತದೆ. ಅಥವಾ ಬೇಳೆ ನೀರು ಬೆಲ್ಲ ತುಪ್ಪ ಸೇರಿಸಿ ಮಾಡಲಾಗುತ್ತದೆ. ಆದರೆ ಇಂದು ನಾವು ಕಾಯಿಹಾಲು, ಬೆಲ್ಲ ಬಳಸಿ ಸಾಬಕ್ಕಿ ಪಾಯಸ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. 2ರಿಂದ 3 ತೆಂಗಿನ ಕಾಯಿ ತುರಿಯಿಂದ ಮಾಡಿದ ಕಾಯಿ ಹಾಲು, ಇದರಲ್ಲಿ ಅರ್ಧ ಕಾಯಿ ಹಾಲು ಗಟ್ಟಿಯಾಗಿರಬೇಕು. ಇನ್ನರ್ಧ ಕಾಯಿಹಾಲಿಗೆ 2...

ಗರ್ಭಿಣಿಯರು ಜೀರಿಗೆ ನೀರು ಕುಡಿಯುವುದರಿಂದ ಎಷ್ಟೆಲ್ಲ ಉತ್ತಮ ಪ್ರಯೋಜನವಿದೆ ಗೊತ್ತಾ..?

Health Tips: ಗರ್ಭಿಣಿಯಾಗಿದ್ದಾಗ, ಆ ಹೆಣ್ಣು ಎಷ್ಟೇ ಕಾಳಜಿ ವಹಿಸಿದರೂ ಕಡಿಮೆಯೇ. ಆದಷ್ಟು ಆರೋಗ್ಯಕರ ಆಹಾರ ಸೇವನೆ, ವ್ಯಾಯಾಮ, ವಾಕಿಂಗ್, ಹೀಗೆ ಎಲ್ಲ ರೀತಿಯ ಕಾಳಜಿ ಮಾಡಬೇಕಾಗುತ್ತದೆ. ಇಂದು ನಾವು ಗರ್ಭಿಣಿಯರು ಜೀರಿಗೆ ನೀರು ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮೊದಲು ನೀರು ಬಿಸಿ ಮಾಡಲು ಇಟ್ಟು, ಅದು ಕುದಿ ಬಂದ ಬಳಿಕ...

ದೇಹದಲ್ಲಿ ಬರುವ ಬೆವರಿನ ವಾಸನೆ ತಡೆಯಲು ಈ ಕ್ರಮ ಅನುಸರಿಸಿ..

Health Tips: ಮಳೆಗಾಲ ಮತ್ತು ಚಳಿಗಾಲದಲ್ಲಿ ಅಷ್ಟು ಬೆವರಿನ ವಾಸನೆ ಬರದಿದ್ದರೂ, ಬೇಸಿಗೆಯಲ್ಲಿ ಮಾತ್ರ ಬೇವರಿನ ದುರ್ಗಂಧ ಎಲ್ಲರಿಂದ ದೂರ ಉಳಿಯುವಂತೆ ಮಾಡುತ್ತದೆ. ಹಾಗಾಗಿ ಹಲವರು ಪರ್ಫ್ಯೂಮ್‌ನಿಂದಲೇ ಸ್ನಾನ ಮಾಡಿಬಿಡುತ್ತಾರೆ. ಅಂದ್ರೆ ಅಷ್ಟು ಪರ್ಫ್ಯೂಮ್ ಹಾಕಿಕೊಳ್ಳುತ್ತಾರೆ ಎಂದರ್ಥ. ಪರ್ಫ್ಯೂಮ್ ಹಾಕುವುದು ತಪ್ಪಲ್ಲ. ಆದರೆ ಅದರ ಬದಲು ನೀವು ಹಲವು ಮನೆ ಮದ್ದು ಮಾಡಬಹುದು. ಹಾಗಾದ್ರೆ...

ಮಕ್ಕಳು ಹೆಚ್ಚು ಫೋನ್ ಬಳಕೆ ಮಾಡಿದ್ದಲ್ಲಿ ಈ ಅಪಾಯಕಾರಿ ಸಮಸ್ಯೆ ತಪ್ಪಿದ್ದಲ್ಲ..

Health Tips: ಮೊದಲೆಲ್ಲ ಶ್ರೀಮಂತರ ಮನೆಯಲ್ಲಿ ಅಷ್ಟೇ ಫೋನ್ ಇರುತ್ತಿತ್ತು. ಒಂದು ಏರಿಯಾದಲ್ಲಿ ಒಬ್ಬರ ಮನೆಯಲ್ಲಿ ಮಾತ್ರ ಫೋನ್ ಇರುತ್ತಿತ್ತು. ಏರಿಯಾ ಜನರ ಸಂಬಂಧಿಕರ ಕಾಲ್ ಅದೇ ಫೋನ್‌ಗೆ ಬರುತ್ತಿತ್ತು. ಆದರೆ ಈಗ ಹಾಗಲ್ಲ. ಮನೆಯಲ್ಲಿ ಪ್ರತಿಯೊಬ್ಬರ ಹತ್ತಿರವೂ ಮೊಬೈಲ್ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಎಲ್ಲರೂ ಮೊಬೈಲ್ ಬಳಸುವವರೇ. ಇತ್ತೀಚಿನ ದಿನಗಳಲ್ಲಂತೂ...

ಗರ್ಭಾವಸ್ಥೆಯಲ್ಲಿದ್ದಾಗ ಹೆಚ್ಚು ಸಕ್ಕರೆ ಬಳಸುವುದು ಎಷ್ಟು ಅಪಾಯಕಾರಿ ಗೊತ್ತಾ..?

Health Tips: ಗರ್ಭಿಣಿಯಾಗಿದ್ದಾಗ, ರುಚಿ ರುಚಿ ತಿಂಡಿ ತಿನ್ನಬೇಕು ಎನ್ನಿಸುತ್ತದೆ. ಕೆಲವರಿಗೆ ಸಿಹಿ ತಿಂಡಿ ಹೆಚ್ಚು ತಿನ್ನಬೇಕು ಎನ್ನಿಸಿದರೆ, ಇನ್ನು ಕೆಲವರಿಗೆ ಉಪ್ಪು, ಖಾರ , ಹುಳಿ ತಿನ್ನಬೇಕು ಎನ್ನಿಸುತ್ತದೆ. ಎಂಥ ಸಿಹಿ ಪದಾರ್ಥ ಕಂಡರೂ ಅದನ್ನು ತಿನ್ನಬೇಕು ಎನ್ನಿಸುತ್ತದೆ. ಆದರೆ ನಾಲಿಗೆಗೆ ರುಚಿ ಕೊಡುವ ಈ ಸಿಹಿ ತಿಂಡಿ, ನಿಮ್ಮ ಮತ್ತು ನಿಮ್ಮ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img