Thursday, September 10, 2026

food

ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಅತ್ಯುತ್ತಮ ಪ್ರಯೋಜನಗಳಿವು.

Beauty Tips: ಸಕ್ಕರೆ ಬಳಸದೇ ಯಾವ ಜ್ಯೂಸ್ ಕುಡಿದರೂ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೆಲವು ಜ್ಯೂಸ್‌ಗಳ ಸೇವನೆ ಮಾಡುವುದು ಅತ್ಯುತ್ತಮ. ಅದರಲ್ಲೂ ನೆಲ್ಲಿಕಾಯಿಯಲ್ಲಿರುವ ಭರಪೂರ ಪೋಷಕಾಂಶಗಳು ನಿಮ್ಮ ಆರೋಗ್ಯವನ್ನ ಉತ್ತಮವಾಗಿರಿಸುವಲ್ಲಿ ಸಹಾಯ ಮಾಡುತ್ತದೆ. ಹಾಗಾಗಿ ಇಂದು ನಾವು ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ನೆಲ್ಲಿಕಾಯಿಯಲ್ಲಿ ವಿಟಾಮಿನ್...

ಡ್ರೈಫ್ರೂಟ್ಸ್ ಚಿಕ್ಕಿ ರೆಸಿಪಿ..

ನೀವು ಎಳ್ಳಿನ ಚಿಕ್ಕಿ, ಶೇಂಗಾ ಚಿಕ್ಕಿ ತಿಂದಿರ್ತೀರಿ. ಆದರೆ ನಾವಿಂದು ಡ್ರೈಫ್ರೂಟ್ಸ್ ಚಿಕ್ಕಿ ಹೇಗೆ ಮಾಡುವುದು ಅಂತಾ ತಿಳಿಯೋಣ.. ಬೇಕಾಗುವ ಸಾಮಗ್ರಿ: 250 ಗ್ರಾಂ ಬೆಲ್ಲ, ಒಂದು ದೊಡ್ಡ ಕಪ್ ಕಾಜು-ಬಾದಾಮಿ-ಪಿಸ್ತಾ-ಕುಂಬಳಕಾಯಿ ಬೀಜ, ಚಿಟಿಕೆ ಏಲಕ್ಕಿ ಪುಡಿ. ಮಾಡುವ ವಿಧಾನ: ಮೊದಲು ಡ್ರೈಫ್ರೂಟ್ಸ್‌ನ್ನ ಚೆನ್ನಾಗಿ ಹುರಿದುಕೊಳ್ಳಿ. ಈ ಮಿಶ್ರಣವನ್ನು ಕೊಂಚ ಕುಟ್ಟಿ ಪುಡಿ ಮಾಡಿ. ಈಗ ಪ್ಯಾನ್‌ಗೆ...

ಸಕ್ಕರೆ ಹಾಕದೇ ಮಾಡಬಹುದು ಖರ್ಜೂರ ಮತ್ತು ನಟ್ಸ್ ಲಡ್ಡು..

ಸಿಹಿ ತಿಂಡಿ ಅಂದ್ರೆ ಹಲವರು ಇಷ್ಟಪಡುತ್ತಾರೆ. ಅದರಲ್ಲೂ ಲಾಡು ಅಂದ್ರೆ ತುಂಬಾ ಜನರಿಗಿಷ್ಟ. ಆದರೆ ಸಕ್ಕರೆ ತಿಂದರೆ, ಎಲ್ಲಿ ಮಧುಮೇಹ ಬರತ್ತೋ, ಅಥವಾ ದಪ್ಪಗಾಗಿಬಿಡ್ತೀವೋ ಅನ್ನೋ ಆತಂಕ ಇರತ್ತೆ. ಅಂಥವರಿಗಾಗಿ ನಾವಿಂದು ಖರ್ಜೂರ ಮತ್ತು ನಟ್ಸ್ ಬೆರೆಸಿ, ಸಕ್ಕರೆ ಬಳಸದೇ ಯಾವ ರೀತಿ ಸ್ವಾದಿಷ್ಟ ಲಾಡು ತಯಾರಿಸಬೇಕು ಅನ್ನೋದನ್ನ ಹೇಳಿಕೊಡಲಿದ್ದೇವೆ. ಬೇಕಾಗುವ ಸಾಮಗ್ರಿ: ತುಪ್ಪ, ಕಾಲು...

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ರೆಸಿಪಿ ಟ್ರೈ ಮಾಡಿ..

ಮಳೆಗಾಲದಲ್ಲಿ ಎಷ್ಟೇ ಆರೋಗ್ಯದ ಬಗ್ಗೆ ಕಾಳಜಿ ಮಾಡಿದರೂ ಕಡಿಮೆಯೇ. ಈ ಸಮಯದಲ್ಲಿ ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯಕರ ಆಹಾರವನ್ನೇ ಹೆಚ್ಚಾಗಿ ತಿನ್ನಬೇಕು. ನಾವಿಂದು ಗೋಧಿ ಲಾಡು ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಅರ್ಧ ಕಪ್ ತುಪ್ಪ, ಅರ್ಧ ಕಪ್ ರವಾ, ಒಂದು ಬೌಲ್ ಗೋಧಿ...

ಅಡುಗೆ ಮನೆಯಲ್ಲಿ ಇಂಥ ಕೆಲಸಗಳನ್ನು ಮಾಡಲೇಬೇಡಿ..

Devotional Stories: ಅಡುಗೆ ಮನೆ ಅಂದ್ರೆ ಅನ್ನಪೂರ್ಣೆಶ್ವರಿಯ ವಾಸಸ್ಥಾನ. ಈ ಸ್ಥಳ ಸ್ವಚ್ಛವಾಗಿದ್ದರೆ, ಇಡೀ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಇರುತ್ತದೆ. ಅದೇ ಅಡುಗೆ ಕೋಣೆ ಅಸಹ್ಯವಾಗಿದ್ದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮನೆಜನ ಆರೋಗ್ಯ ತಪ್ಪುವಂತಾಗುತ್ತದೆ. ಹಾಗಾಗಿ ಅಡುಗೆ ಮನೆಯಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ...

ಈರುಳ್ಳಿ- ಪುದೀನಾ ಸಲಾಡ್ ರೆಸಿಪಿ..

Recipe: ಸೌತೇಕಾಯಿ, ಈರುಳ್ಳಿ, ಕ್ಯಾರೆಟ್, ಸ್ವೀಟ್ ಕಾರ್ನ್ ಎಲ್ಲವನ್ನೂ ಬಳಸಿ ನೀವು ಸಲಾಡ್ ಮಾಡಿರ್ತೀರಿ. ಆದರೆ ನಾವಿಂದು ಆರೋಗ್ಯಕ್ಕೂ ಉತ್ತಮವಾದ, ರುಚಿಕರವಾದ, ರೋಟ್ಟಿ, ಚಪಾತಿಗೂ ಮ್ಯಾಚ್ ಆಗುವ ಈರುಳ್ಳಿ- ಪುದೀನಾ ಸಲಾಡ್ ರೆಸಿಪಿಯನ್ನು ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: 2 ಉದ್ದವಾಗಿ ಕತ್ತರಿಸಿದ ಈರುಳ್ಳಿ, ಅರ್ಧ ಕಪ್ ಪುದೀನಾ, ಕೊತ್ತೊಂಬರಿ ಸೊಪ್ಪು, 1ರಿಂದ 2 ಹಸಿಮೆಣಸಿನಕಾಯಿ, ಚಿಟಿಕೆ...

ಡಿಪ್ರೆಶನ್ ಬರುವಾಗ ಸಿಗುವ ಸೂಚನೆಗಳೇನು..?

Health Tips: ಹಿಂದಿನ ಕಾಲದಲ್ಲಿ ಮೊಬೈಲ್ ಇರಲಿಲ್ಲ. ಆದರೂ, ಜನ ಆರೋಗ್ಯವಾಗಿ, ನೆಮ್ಮದಿಯಾಗಿ ಇದ್ದರು. ಕೆಮ್ಮು, ನೆಗಡಿ, ಕೈ ಕಾಲು ನೋವು ಬಿಟ್ಟರೆ, ಬಿಪಿ, ಶುಗರ್‌ ಹೆಚ್ಚಿನವರಿಗೆ ಬರುತ್ತಿರಲಿಲ್ಲ. ಅದು ಶ್ರೀಮಂತರ ಖಾಯಿಲೆ ಅಂತಾನೇ ಫೇಮಸ್ ಇತ್ತು. ಆದರೆ ಈಗ ಮನೆಗೊಬ್ಬರಿಗೆ ಶುಗರ್, ಬಿಪಿ ಇದೆ. ಇತ್ತೀಚೆಗೆ ಶುರುವಾಗಿರುವ ಹೊಸ ಖಾಯಿಲೆ ಅಂದ್ರೆ ಡಿಪ್ರೆಶನ್....

ಹೆಣ್ಣು ಮಕ್ಕಳು ತಮ್ಮ ಆರೋಗ್ಯಾಭಿವೃದ್ಧಿಗೆ ಸೇವಿಸಲೇಬೇಕಾದ ಆಹಾರಗಳಿವು..

Health News: ಮಹಿಳೆಯರು ಜೀವನದಲ್ಲಿ ಹಲವು ಘಟ್ಟಗಳನ್ನ ದಾಟಬೇಕಾಗುತ್ತದೆ. ಯವ್ವನದಲ್ಲಿರುವಾಗ ಋತುಚಕ್ರ ಅನುಭವಿಸುವುದರಿಂದ ಹಿಡಿದು, ವೃದ್ಧೆಯಾಗುವಾಗ ಋತುಚಕ್ರ ನಿಲ್ಲುವವರೆಗೂ ಹಲವು ಘಟ್ಟಗಳನ್ನು ದಾಟಬೇಕು. ಗರ್ಭಿಣಿ, ಬಾಣಂತನ ಹೀಗೆ, ಇವೆಲ್ಲ ಅನುಭವಿಸಲು, ಕುಟುಂಬದ ಜವಾಬ್ದಾರಿ ಹೊರಲು ಆಕೆಗೆ ಸಾಕಷ್ಟು ಶಕ್ತಿ ಬೇಕಾಗುತ್ತದೆ. ಹಾಗಾಗಿ ನಾವಿಂದು, ಹೆಣ್ಣು ಮಕ್ಕಳು ತಮ್ಮ ಆರೋಗ್ಯಾಭಿವೃದ್ಧಿಗಾಗಿ ಸೇವಿಸಲೇಬೇಕಾದ ಎರಡು ರೆಸಿಪಿಗಳ ಬಗ್ಗೆ...

ಕಡಲೆ ಕಬಾಬ್ ರೆಸಿಪಿ

Recipe: ಆಲೂ, ಬೀಟ್ರೂಟ್, ಪಾಲಕ್, ತರಕಾರಿ ಎಲ್ಲವನ್ನೂ ಬಳಸಿ ಕಬಾಬ್ ಮಾಡಿ, ನೀವು ಸವಿದಿರುತ್ತೀರಿ. ಆದ್ರೆ ನಾವಿಂದು ಕಡಲೆಯನ್ನ ಉಪಯೋಗಿಸಿ, ಹೇಗೆ ಕಬಾಬ್ ತಯಾರಿಸುವುದು ಅಂತಾ ತಿಳಿಯೋಣ ಬನ್ನಿ.. 1 ಕಪ್ ಕಪ್ಪು ಕಡಲೆಯನ್ನು ಚೆನ್ನಾಗಿ ತೊಳೆದು ನೆನೆಸಿಡಿ. 7ರಿಂದ 8 ಗಂಟೆಯಾದರೂ ಕಡಲೆ ನೆನೆಯಬೇಕು. ಈಗ ನೆನೆದ ಕಡಲೆ, ಎರಡು ಕತ್ತರಿಸಿದ ಈರುಳ್ಳಿ, 4...

ಕ್ಯಾರೇಟ್ ಬರ್ಫಿ ರೆಸಿಪಿ

Recipe: ಕ್ಯಾರೇಟ್‌ನಿಂದ ನೀವು ತರಹೇವಾರಿ ರೆಸಿಪಿ ಮಾಡಿರುತ್ತೀರಿ. ಸಿಹಿ ಪದಾರ್ಥಗಳನ್ನೂ ಮಾಡಿರುತ್ತೀರಿ. ಇಂದು ನಾವು ಕ್ಯಾರೇಟ್ ಬಳಸಿ, ಬರ್ಫಿ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಪ್ಯಾನ್ ಬಿಸಿ ಮಾಡಿ, 4 ಸ್ಪೂನ್ ತುಪ್ಪ, 5 ಕ್ಯಾರೆಟ್ ತುರಿ ಹಾಕಿ ಹುರಿಯಿರಿ. ಕ್ಯಾರೆಟ್‌ನ ಹಸಿ ವಾಸನೆ ಹೋಗಿ, ಘಮ ಬರುವವರೆಗೂ ಹುರಿಯಿರಿ. ಈಗ ಇದಕ್ಕೆ ಅರ್ಧ ಲೀಟರ್,...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img