Thursday, September 10, 2026

food

ಸೋಂಪು ಸೇವನೆಯಿಂದ ಆರೋಗ್ಯಕ್ಕಾಗುವ ಉತ್ತಮ ಲಾಭಗಳಿವು..

ಸೋಂಪನ್ನ ನೀವು ಆಲೂಪಲ್ಯ, ಆಲೂ ಬೋಂಡ, ಕೆಲವು ಗ್ರೇವಿ, ಪಲ್ಯ, ಪಲಾವ್, ರೈಸ್ ಭಾತ್‌ಗೆಲ್ಲ ಬಳಸಿರುತ್ತೀರಿ. ಯಾಕಂದ್ರೆ ಈ ಸೋಂಪನ್ನ ಸ್ವಲ್ಪವೇ ಸ್ವಲ್ಪ ಯಾವುದಾದರೂ ತಿಂಡಿಗೆ ಸೇರಿಸಿದ್ರೆ ಸಾಕು. ಅದರ ಘಮವೇ ಇರುತ್ತದೆ. ಮತ್ತು ಆ ತಿಂಡಿಯೂ ರುಚಿಕರವಾಗಿರುತ್ತದೆ. ಇದರ ಜೊತೆಗೆ, ಸೋಂಪನ್ನ ಹಾಗೆ ಸೇವಿಸುವುದರಿಂದ ಆರೋಗ್ಯವೂ ವೃದ್ಧಿಯಾಗುತ್ತದೆ. ಹಾಗಾದ್ರೆ ಸೋಂಪು ತಿನ್ನುವುದರಿಂದ ಆರೋಗ್ಯಕ್ಕಾಗುವ...

ನುಗ್ಗೇಕಾಯಿ ಬೇಳೆಸಾರು ಹೀಗೆ ಮಾಡಿನೋಡಿ..

ನೀವು ನುಗ್ಗೆಕಾಯಿಯ ಸಾರು, ಸಾಂಬಾರ್ ಮಾಡಿ ತಿಂದಿರಬಹುದು. ಆದ್ರೆ ನುಗ್ಗೇಕಾಯಿಯಿಂದ ಬೇಳೆ ಸಾರನ್ನ ಕೂಡ ಮಾಡ್ತಾರೆ. ಹಾಗಾದ್ರೆ ಈ ನುಗ್ಗೇಕಾಯಿ ಬೇಳೆಸಾರಿಗೆ ಏನೇನು ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 2 ನುಗ್ಗೇಕಾಯಿ, ಅರ್ಧ ಕಪ್ ತೊಗರಿ ಬೇಳೆ, ಎರಡು ಹಸಿ ಮೆಣಸು, ಕೊಂಚ ಅರಿಶಿನ, ಸಾಸಿವೆ, ಹಿಂಗು,...

ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು..?

ಡ್ರೈಫ್ರೂಟ್ಸ್ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಅದರೊಂದಿಗೆ ಖರ್ಜೂರ ಕೂಡ ಅತ್ಯುತ್ತಮವಾದ, ಪೌಷ್ಠಿಕಾಂಶವುಳ್ಳ ಆಹಾರವಾಗಿದೆ. ಹಾಗಾಗಿ ನಾವಿಂದು ಈ ಖರ್ಜೂರ ಸೇವನೆಯಿಂದ ನಮಗಾಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಬಳಿಕ ಒಂದು ಗ್ಲಾಸ್ ಬಿಸಿ ಹಾಲಿನೊಂದಿಗೆ 2...

ಅವಲಕ್ಕಿ ಪಕೋಡಾ ರೆಸಿಪಿ..

ನೀವು ಆಲೂ ಪಕೋಡಾ, ಗೋಬಿ ಪಕೋಡಾ, ಈರುಳ್ಳಿ ಪಕೋಡಾ ಹೀಗೆ ತರಕಾರಿಗಳ ಪಕೋಡಾ ಟೇಸ್ಟ್ ಮಾಡಿರ್ತೀರಾ. ಆದ್ರೆ ನೀವು ಅವಲಕ್ಕಿ ಪಕೋಡಾ ತಿಂದಿರೋದು ತುಂಬಾ ಅಪರೂಪ. ಹಾಗಾಗಿ ನಾವಿಂದು ಅವಲಕ್ಕಿ ಪಕೋಡಾ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ನೋಡೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್...

ಡ್ಯಾಂಡ್ರಫ್ ಸಮಸ್ಯೆಗೆ ಇಲ್ಲಿದೆ ಪರಿಹಾರ..

ಕೂದಲಿನ ಆರೋಗ್ಯ ಅಭಿವೃದ್ಧಿ ಬಗ್ಗೆ ನಾವು ನಿಮಗೆ ಹಲವಾರು ಟಿಪ್ಸ್ ಕೊಟ್ಟಿದ್ದೇವೆ. ಕೂದಲು ಗಟ್ಟಿಯಾಗಿರಲು ಏನು ಮಾಡಬೇಕು..? ಉದುರದಿರಲು ಏನು ಮಾಡಬೇಕು..? ಶೈನಿಯಾಗಿರಲು ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಡ್ಯಾಂಡ್ರಫ್ ಸಮಸ್ಯೆ ಇದ್ದರೆ, ಅದಕ್ಕೆ ಪರಿಹಾರವಾಗಿ ಏನು ಮಾಡ್ಬೇಕು ಎಂದು ಹೇಳಲಿದ್ದೇವೆ.. ಡ್ಯಾಂಡ್ರಫ್ ಯಾರಿಗಿರುತ್ತದೆಯೋ, ಅವರಿಗಷ್ಟೇ ಅದರಿಂದಾಗುವ ಸಮಸ್ಯೆ ಗಳ ಬಗ್ಗೆ...

ಡಾರ್ಕ್ ಸರ್ಕಲ್ ಕಡಿಮೆ ಮಾಡಲು ಇಲ್ಲಿದೆ ಪರಿಹಾರ..

ನಿಮ್ಮ ಮುಖ ಎಷ್ಟೇ ಚೆಂದವಿದ್ದರೂ ಕೂಡ, ನಿಮಗೆ ಡಾರ್ಕ್ ಸರ್ಕಲ್ ಇದ್ದರೆ, ಆ ಎಲ್ಲ ಚೆಂದವೂ ನೀರಿನಲ್ಲಿ ಹೋಮ ಮಾಡಿದ ಹಾಗಿರತ್ತೆ. ಹಾಗಾಗಿ ನೀವು ಮುಖಕ್ಕೆ ಏನು ಟ್ರೀಟ್‌ಮೆಂಟ್ ಮಾಡದಿದ್ದರೂ, ನಿಮ್ಮ ಡಾರ್ಕ್‌ ಸರ್ಕಲನ್ನ ಮಾತ್ರ ಮೊದಲು ಹೋಗಲಾಡಿಸಬೇಕು. ಹಾಗಾಗಿ ನಾವಿಂದು ಡಾರ್ಕ್ ಸರ್ಕಲ್ ಹೋಗಬೇಕು ಅಂದ್ರೆ ಏನು ಮಾಡಬೇಕು ಎಂದು ಹೇಳಲಿದ್ದೇವೆ.. ಕೆಲಸದ ಒತ್ತಡ,...

ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಭರಪೂರ ಲಾಭಗಳು..

ಕೆಲವರು ನುಗ್ಗೆಕಾಯಿಯನ್ನ ಹೇಟ್ ಮಾಡಿದ್ರೆ, ಹಲವರು ಇದನ್ನ ಇಷ್ಟಪಟ್ಟು ತಿಂತಾರೆ. ಯಾಕಂದ್ರೆ ಇದನ್ನ ಸಾಂಬಾರ್‌ನಲ್ಲಿ ಬಳಸಿದ್ರೆ, ಅದರ ಟೇಸ್ಟ್ ಇನ್ನೂ ಸಖತ್ ಆಗಿರತ್ತೆ. ಆ ಸಾಂಬಾರ್ ಸ್ಮೆಲ್ ಅಂತೂ ಸೂಪ್ ಆಗಿರತ್ತೆ. ಅದೇ ರೀತಿ ನುಗ್ಗೆಸೊಪ್ಪು ತಿನ್ನಲು ರುಚಿಕರ ಮಾತ್ರವಲ್ಲದೇ, ಆರೋಗ್ಯಕ್ಕೂ ತುಂಬಾ ಉತ್ತಮ. ಹಾಗಾಗಿ ನಾವಿಂದು ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗುವ  ಆರೋಗ್ಯಕರ ಲಾಭಗಳೇನು...

ಮೈಗ್ರೇನ್ (ತಲೆನೋವು) ಪದೇ ಪದೇ ಬರುತ್ತಿದ್ದರೆ, ಈ ರೆಮಿಡಿ ಬಳಸಿ..

ಊಟ ಸರಿಯಾಗಿ ಮಾಡದಿದ್ದಲ್ಲಿ, ಅಥವಾ ನಿದ್ದೆ ಸರಿಯಾಗಿ ಮಾಡದಿದ್ದಲ್ಲಿ, ಕೆಲಸದ ಒತ್ತಡದಿಂದ ಹೀಗೆ ಹಲವು ಕಾರಣಗಳಿಂದ ಪದೇ ಪದೇ ತಲೆನೋವು ಬರುತ್ತದೆ. ಇದನ್ನು ಮೈಗ್ರೇನ್ ಎಂದು ಕರೆಯುತ್ತಾರೆ. ಈ ಮೈಗ್ರೇನ್ ಸಮಸ್ಯೆ ಶುರುವಾದರೆ, ಯಾವುದೇ ಕೆಲಸವನ್ನ ನೆಮ್ಮದಿಯಿಂದ ಮಾಡಲಾಗುವುದಿಲ್ಲ. ಹಾಗಾಗಿ ನಾವಿಂದು ಮೈಗ್ರೇನ್ ಶುರುವಾದರೆ, ಅದಕ್ಕೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಲಿದ್ದೇವೆ.. ನೀವು ಹೊತ್ತಿಗೆ...

ಬೆಳ್ಳುಳ್ಳಿ, ಈರುಳ್ಳಿ ಬಳಸದೆಯೂ ಮಾಡಬಹುದು ವೆಜ್ ಮಸಾಲಾ ಖಿಚಡಿ..

ನೀವು ನಾರ್ಮಲ್ ಖಿಚಡಿ, ರೈಸ್ ಭಾತ್, ಪುಳಿಯೋಗರೆ, ಪಲಾವ್, ಪೊಂಗಲ್ ಈ ಎಲ್ಲ ಅನ್ನದ ತಿಂಡಿಯನ್ನ ತಿಂದಿರ್ತೀರಿ. ಆದ್ರೆ ವೆಜ್ ಮಸಾಲಾ ಖಿಚಡಿ ತಿಂದಿರೋದು ಅಪರೂಪವಾಗಿರಬಹುದು. ಯಾಕಂದ್ರೆ ಇದು ಗುಜರಾತಿ ಡಿಶ್. ನಾವಿಂದು ಈ ತಿಂಡಿ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: 1 ಕಪ್ ಹೆಸರು ಬೇಳೆ,...

ಓಟ್ಸ್ ಈ ರೀತಿ ತಿಂದರೆ ಆರೋಗ್ಯಕ್ಕೂ ಒಳ್ಳೆಯದು, ರುಚಿಕರವೂ ಹೌದು..

ಡಯಟ್ ಮಾಡುವವರು ಹೆಚ್ಚು ಓಟ್ಸ್ ಸೇವನೆ ಮಾಡುತ್ತಾರೆ. ಓಟ್ಸ್‌ಗೆ ಫ್ರೂಟ್ಸ್, ಹಾಲು, ಜೇನುತುಪ್ಪ ಇವೆಲ್ಲ ಸೇರಿಸಿ ತಿನ್ನುತ್ತಾರೆ. ಅಥವಾ ಉಪ್ಪಿಟ್ಟು, ಖಿಚಡಿ, ದೋಸೆ ಮಾಡಿಕೊಂಡು ತಿನ್ನುತ್ತಾರೆ. ಆದ್ರೆ ಡಯಟ್ ಮಾಡಬೇಕು ಎಂದು ಬಯಸಿದ್ರೂ ಕೂಡ, ಇದನ್ನೆಲ್ಲ ಮಾಡಿಕೊಂಡು ತಿನ್ನುವಷ್ಟು ಟೈಮ್ ಕೂಡ ಇರುವುದಿಲ್ಲ. ಹಾಗಾಗಿ ನಾವು ಓವರ್ ನೈಟ್ ಓಟ್ಸ್ ಮಾಡಿಟ್ಟು, ಬೆಳಿಗ್ಗೆ ಎದ್ದು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img