Thursday, May 28, 2026

foot massage

ಪ್ರತಿದಿನ ರಾತ್ರಿ ಪಾದಕ್ಕೆ ಎಣ್ಣೆಯ ಮಸಾಜ್ ಮಾಡಿ, ಸಾಕಷ್ಟು ಆರೋಗ್ಯ ಲಾಭ ಪಡೆಯಿರಿ..

ರಾತ್ರಿ ಮಲಗುವಾಗ ಪಾದವನ್ನು ಚೆನ್ನಾಗಿ ಮಸಾಜ್ ಮಾಡಿಕೊಂಡು ಮಲಗಿದ್ರೆ, ಹಲವು ಆರೋಗ್ಯಕರ ಲಾಭಗಳಿದೆ. ಈ ಆಯುರ್ವೇದದ ಪ್ರಯೋಗವನ್ನು ನೀವು ಮಾಡಿದ್ರೆ, ನಿಮ್ಮ ಆರೋಗ್ಯ ವೃದ್ಧಿಸುವುದು ಗ್ಯಾರಂಟಿ. ಹಾಗಾದ್ರೆ ರಾತ್ರಿ ಮಲಗುವಾಗ ಯಾಕೆ ಪಾದಕ್ಕೆ ಎಣ್ಣೆ ಹಚ್ಚಿ ಮಸಾಜ್ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಊಟವಾದ ಬಳಿಕ ಸಿಹಿ ತಿನ್ನುವ ಪದ್ಧತಿ ಆರೋಗ್ಯಕ್ಕೆಷ್ಟು ಮಾರಕ ಗೊತ್ತಾ..? ಆಚಾರ್ಯ ವಾಗ್ಭಟರ...

ರಾತ್ರಿ ಪಾದಕ್ಕೆ ತೆಂಗಿನೆಣ್ಣೆ ಮಸಾಜ್ ಮಾಡಿ.. ಆರೋಗ್ಯದಲ್ಲಾಗುವ ಬದಲಾವಣೆ ನೀವೇ ನೋಡಿ..

ತೆಂಗಿನ ಎಣ್ಣೆಯನ್ನ ಅಡುಗೆಗೆ ಬಳಸುತ್ತೇವೆ. ಹೇರ್ ಮಸಾಜ್, ಬಾಡಿ ಮಸಾಜ್‌ಗೂ ಬಳಸುತ್ತೇವೆ. ಗಾಯವಾದಾಗ, ತುರಿಕೆ, ಕಜ್ಜಿಯಾದ ಜಾಗದಲ್ಲೂ ತೆಂಗಿನ ಎಣ್ಣೆ ಹಚ್ಚಿದ್ರೆ ಉತ್ತಮ. ಅಷ್ಟೇ ಅಲ್ಲದೇ, ಪ್ರತಿದಿನ ರಾತ್ರಿ ಮಲಗುವ ವೇಳೆ ಪಾದಕ್ಕೆ ತಂಗಿನ ಎಣ್ಣೆಯಿಂದ ಮಸಾಜ್ ಮಾಡಿದ್ರೆ, ಹಲವು ಆರೋಗ್ಯಕರ ಲಾಭಗಳಾಗುತ್ತದೆ. ಹಾಗಾದ್ರೆ ಆ ಆರೋಗ್ಯಕರ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಚಳಿಗಾಲದಲ್ಲಿ ತ್ವಚೆಯ...

ಪಾದಾಭ್ಯಂಗ ಮಾಡುವುದರಿಂದ ಆಗುವ ಉಪಯೋಗಗಳೇನು..? ಯಾರು ಪಾದಾಭ್ಯಂಗ ಮಾಡಬಾರದು..?

ಬಾಡಿ ಮಸಾಜ್ ಮಾಡುವುದರಿಂದ ನಮಗೆ ಚೈತನ್ಯ ಬರುತ್ತದೆ. ಕೈ ಕಾಲು ನೋವಿದ್ದರೆ, ಅದಕ್ಕೂ ರಿಲೀಫ್ ಸಿಗತ್ತೆ. ಆದ್ರೆ ಬಾಡಿ ಮಸಾಜನ್ನ ತಿಂಗಳಿಗೆ ಎರಡು ಬಾರಿ ಮಾಡಿದ್ರೆ ಸಾಕು. ಪಾದಾಭ್ಯಂಗ ಮಾತ್ರ ವಾರದಲ್ಲಿ ಎರಡರಿಂದ ಮೂರು ದಿನವಾದ್ರೂ ಮಾಡಬೇಕು. ಪಾದಾಭ್ಯಂಗ ಅಂದ್ರೆ ಪಾದಕ್ಕೆ ಎಣ್ಣೆ ಹಚ್ಚಿ ಮಾಲೀಶ್ ಮಾಡುವುದು. ಹಾಗಾದ್ರೆ ಪಾದಕ್ಕೆ ಎಣ್ಣೆ ಮಸಾಜ್ ಮಾಡುವುದರಿಂದ...
- Advertisement -spot_img

Latest News

Political News: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರ: ಸಚಿವ ಸಂತೋಷ್ ಲಾಡ್ ಕಣ್ಣೀರು

Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು...
- Advertisement -spot_img