International News: ಗಿನಿಯಾದ ಎನ್ಜೆರೆಕೋರ್ ಎಂಬಲ್ಲಿ ಫುಟ್ಬಾಲ್ ಪಂದ್ಯಾವಳಿ ನಡೆದಿದ್ದು, ಈ ವೇಳೆ ರೆಫ್ರಿ ಕೊಟ್ಟ ತೀರ್ಪೀನಿಂದ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟು, 100ಕ್ಕೂ ಹೆಚ್ಚು ಜನರ ಸಾವಾಗಿದೆ.
https://youtu.be/-L5OeCDH-xg
ಸ್ಥಳೀಯ ಆಸ್ಪತ್ರೆಯಲ್ಲಿ ಹೆಣಗಳ ರಾಶಿ ಇದ್ದು, ನೂರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆಂದು ಅಂದಾಜಿಸಲಾಗಿದೆ. ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ, ರೆಫ್ರಿ ಕೊಟ್ಟ ತೀರ್ಪು ಸರಿ...
www.karnatakatv.net:ಮಾಲೆ ಭಾರತದ ಪುಟ್ಬಾಲ್ ತಂಡ 8ನೇ ಬಾರಿಗೆ ದಕ್ಷಿಣ ಏಷ್ಯಾ ಪುಟ್ಬಾಲ್ ಫೆಡರೇಷನ್ (ಸ್ಯಾಫ್) ಟ್ರೋಫಿ ಗೆದ್ದುಕೊಂಡಿದೆ. 13 ನೇ ಆವೃತ್ತಿಯ ಟೂರ್ನಿಯಲ್ಲಿ 12 ನೇ ಪೈನಲ್ ಪಂದ್ಯವಾಡಿದ ಭಾರತ ತಂಡ ದಕ್ಷಿಣ ಏಷ್ಯಾ ವಲಯದಲ್ಲಿ ತನ್ನ ಪ್ರಾಭಲ್ಯ ಮುಂದುವರಿಸಿದ್ದು . ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ .ಈ ಮೂಲಕ ಇಗೊರ್ ಸ್ಟಿಮ್ಯಾಕ್ ಮಾರ್ಗದರ್ಶನದಲ್ಲಿ...
www.karnatakatv.net :ಮಾಲ್ಡಿವ್ಸ್ ನ ಮಾಲೆಯಲ್ಲಿ ಬುಧವಾರ ನಡೆದ ಸಾಫ್ (ಸೌತ್ ಏಶ್ಯನ್ ಪುಟ್ಬಾಲ್ ಫೆಡರೇಶನ್) ಚಾಂಪಿಯನ್ ಶಿಪ್ ನಲ್ಲಿ ಭಾರತವು ಮಾಲ್ಡಿವ್ಸ್ ವಿರುದ್ಧ ಭರ್ಜರಿ ಗೆಲುವನ್ನು ದಾಖಲಿಸಿದೆ.ಭಾರತ 3-1 ಪಾಯಿಂಟ್ಸ್ ಗೆಲುವನ್ನು ಪಡೆದುಕೊಂಡಿದೆ.ಇದರೊಂದಿಗೆ ಫೈನಲ್ ಅನ್ನು ಪ್ರವೇಶಿಸಿದೆ. ಅಲ್ಲದೆ ಪುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ಪತಾಕೆಯನ್ನು ತಂದು...
Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...