Hubballi : ಪಾರ್ಕಿಂಗ್ ಸಮಸ್ಯೆ ಕುರಿತು ಕರ್ನಾಟಕ ಟಿವಿ ವರದಿ ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೇತ್ತುಕೊಂಡ ಮಾರ್ಷಲ್ ನಿಯೋಜನೆ ಮಾಡಿದ್ದಾರೆ. ಕರ್ನಾಟಕ ಟಿವಿ ಮಾಧ್ಯಮದ ವರದಿ ಪ್ರಸಾರಗೊಂಡ ಕೆಲವು ಗಂಟೆಗಳಲ್ಲಿಯೇ ಇಂಪ್ಯಾಕ್ಟ್ ಆಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡುವ ಬಿ.ಆರ್.ಟಿ.ಎಸ್ ಕಾರಿಡಾರಿನ ಫುಟ್ ಪಾತ್ ಮೇಲೆ ಬೈಕ್ ನಿಲ್ಲಿಸುವವರಿಗೆ...
special news
ಹಲವಾರು ಕುಟುಂಬಗಳು ಬೀದಿ ಪಕ್ಕದಲ್ಲಿ ವ್ಯಾಪಾರದಿಂದಾಗಿ ಎಷ್ಟೋ ವಿದ್ಯಾವಂತರು ಅವಿದ್ಯಾವಂತರು ತಮ್ಮ ಸ್ವಂತ ಉದ್ಯೋಗದಿಂದ ಯಾgವ ನೌಕರಿ ಮೇಲೆ ಅವಲಂಬಿತರಾಗದೆ ತಮ್ಮ ಸ್ವಂತ ಕಾಲ ಮೇಲೆ ನಿಂತುಕೊಂಡು ನೆಮ್ಮದಿಯ ಜೀವನ ನಡೆಸುತಿದ್ದರೆ. ಆದರೆ ಅವರಿಗೂ ಒಮ್ಮೆಮ್ಮೆ ಬಿರುಗಾಳಿ ಬೀಸುತ್ತದೆ. ಅದು ಹೇಗೆ ಎಂದರೆ ಬೀದಿ ಪಕ್ಕದಲ್ಲಿ ವ್ಯಾಪರ ಮಾಡುತಿದ್ದೀರಿ ಇದರಂದ ಗೀರಾಕಿಗಳು ಸಿಕ್ಕ...