Wednesday, April 1, 2026

#footwear shop

Footwear Shop : ಹುಬ್ಬಳ್ಳಿ : ಫೂಟ್ ವೇರ್ ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್ ನಿಂದ ಅಪಾರ ನಷ್ಟ

Hubballi News : ಹುಬ್ಬಳ್ಳಿಯಲ್ಲಿ ಅಂಗಡಿಯೊಂದರಲ್ಲಿ ಶಾರ್ಟ್​ ಸರ್ಕ್ಯೂಟ್ ಸಂಭವಿಸಿ ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ. ಫುಟ್ ವೇರ್ ಅಂಗಡಿವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ  ಅಪಾರ ಪ್ರಮಾಣದ ಫುಟ್ ವೇರ್ ಸಾಮಗ್ರಿಗಳು ಬೆಂಕಿಗಾಹುತಿಯಾದ  ಘಟನೆ ನಗರದ ಪೆಂಡಾರಗಲ್ಲಿಯಲ್ಲಿ ನಡೆದಿದೆ. ಬೆಳಿಗಿನ ಜಾವ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ತೇರದಾಳ ಸೇಲ್ಸ್ ಎಂಬುವರಿಗೆ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img