Friday, August 7, 2026

for the nca chief

ರಾಹುಲ್ ದ್ರಾವಿಡ್ ರನ್ನು ಬಿಟ್ಟು ಬೇರೆ ಯಾರು ಅರ್ಜಿಯನ್ನು ಸಲ್ಲಿಸಿಲ್ಲ

www.karnatakatv.net : ರಾಹುಲ್ ದ್ರಾವಿಡ್ ಬಿಟ್ಟರೆ ಬೇರೆ ಯಾರು ಎನ್ ಸಿಎ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿಯನ್ನು ಹಾಕಿಲ್ಲ, ಬಿಸಿಸಿಐ ಇತ್ತೀಚೆಗೆ ಹೊಸದಾಗಿ ಎನ್ ಸಿಎ ಗೆ ಅರ್ಜಿಯನ್ನು ಸಲ್ಲಿಸಲು ಆಹ್ವಾನವನ್ನು ಮಾಡಲಾಗಿತ್ತು ಆದರೆ ಇದುವರೆಗೆ ಹಾಲಿ ಮುಖ್ಯಸ್ಥನನ್ನು ಬಿಟ್ಟರೆ ಬೇರೆ ಯಾರು ಅರ್ಜಿಯನ್ನು ಸಲ್ಲಿಸಿರಲಿಲ್ಲ. ಆದಕಾರಣ  ಬಿಸಿಸಿಐ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದೆ. ಬೆಂಗಳೂರಿನಲ್ಲಿರುವ ಕ್ರಿಕೆಟ್...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img