ಮತದಾರರು ಹಲವು ಕ್ಷೇತ್ರದಲ್ಲಿ ತಮ್ಮ ಹೆಸರನ್ನು ನೊಂದಾಯಿಸುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆ ತರಲು ಹೊರಟಿದೆ . ಆಧಾರ್ ಸಂಖ್ಯೆಯನ್ನು ಚುನಾವಣಾ ಗುರುತಿನ ಚೀಟಿಗೆ ಸಂಯೋಜಿಸುವ ಕೆಲಸಕ್ಕೆ ಹೊರಟಿದೆ.ಆಧಾರ್ ಸಂಯೋಜನೆ ಕಡ್ಡಾಯವಲ್ಲ ಮತದಾರರು ಸ್ವಯಂ ಪ್ರೇರಣೆಯಿಂದ ಮಾತ್ರವೇ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಈ ಹಿಂದೆ ಪ್ಯಾನ್ ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿತ್ತು.ಆದರೆ...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...