Thursday, March 5, 2026

for water

ನೀರಿಗಾಗಿ ರೈತರ ಪರದಾಟ

www.karnatakatv.net : ರಾಯಚೂರು : ತುಂಗಭದ್ರಾ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ತಲುಪದೆ ರೈತರು ಅಲೆದಾಡುವಂತಾಗಿದೆ. ಕಾಲುವೆಗೆ ಸಮರ್ಪಕ ನೀರು‌ಹರಿಸುವಲ್ಲಿ‌ ನೀರಾವರಿ ಅಧಿಕಾರಿಗಳು‌ ವಿಫಲರಾಗಿದ್ದು, ನೀರು‌‌ ಹರಿಸುವಂತೆ ಜನಪ್ರತಿನಿಧಿಗಳೊಂದಿಗೆ ರೈತರು‌ ಜಿಲ್ಲಾಧಿಕಾರಿಗೆ ಒತ್ತಾಯಿಸಿದರು. ಸಿರವಾರದಿಂದ ನೂರಾರು ರೈತರು ಜಿಲ್ಲಾಧಿಕಾರಿಗೆ ಕಚೇರಿಗೆ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ‌ ಎನ್ ಎಸ್ ಬೋಸರಾಜ ನೇತೃತ್ವದಲ್ಲಿ ಆಗಮಿಸಿ ಜಿಲ್ಲಾಧಿಕಾರಿ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img