Wednesday, August 12, 2026

for water

ನೀರಿಗಾಗಿ ರೈತರ ಪರದಾಟ

www.karnatakatv.net : ರಾಯಚೂರು : ತುಂಗಭದ್ರಾ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ತಲುಪದೆ ರೈತರು ಅಲೆದಾಡುವಂತಾಗಿದೆ. ಕಾಲುವೆಗೆ ಸಮರ್ಪಕ ನೀರು‌ಹರಿಸುವಲ್ಲಿ‌ ನೀರಾವರಿ ಅಧಿಕಾರಿಗಳು‌ ವಿಫಲರಾಗಿದ್ದು, ನೀರು‌‌ ಹರಿಸುವಂತೆ ಜನಪ್ರತಿನಿಧಿಗಳೊಂದಿಗೆ ರೈತರು‌ ಜಿಲ್ಲಾಧಿಕಾರಿಗೆ ಒತ್ತಾಯಿಸಿದರು. ಸಿರವಾರದಿಂದ ನೂರಾರು ರೈತರು ಜಿಲ್ಲಾಧಿಕಾರಿಗೆ ಕಚೇರಿಗೆ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ‌ ಎನ್ ಎಸ್ ಬೋಸರಾಜ ನೇತೃತ್ವದಲ್ಲಿ ಆಗಮಿಸಿ ಜಿಲ್ಲಾಧಿಕಾರಿ...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img