Monday, June 22, 2026

for water

ನೀರಿಗಾಗಿ ರೈತರ ಪರದಾಟ

www.karnatakatv.net : ರಾಯಚೂರು : ತುಂಗಭದ್ರಾ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ತಲುಪದೆ ರೈತರು ಅಲೆದಾಡುವಂತಾಗಿದೆ. ಕಾಲುವೆಗೆ ಸಮರ್ಪಕ ನೀರು‌ಹರಿಸುವಲ್ಲಿ‌ ನೀರಾವರಿ ಅಧಿಕಾರಿಗಳು‌ ವಿಫಲರಾಗಿದ್ದು, ನೀರು‌‌ ಹರಿಸುವಂತೆ ಜನಪ್ರತಿನಿಧಿಗಳೊಂದಿಗೆ ರೈತರು‌ ಜಿಲ್ಲಾಧಿಕಾರಿಗೆ ಒತ್ತಾಯಿಸಿದರು. ಸಿರವಾರದಿಂದ ನೂರಾರು ರೈತರು ಜಿಲ್ಲಾಧಿಕಾರಿಗೆ ಕಚೇರಿಗೆ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ‌ ಎನ್ ಎಸ್ ಬೋಸರಾಜ ನೇತೃತ್ವದಲ್ಲಿ ಆಗಮಿಸಿ ಜಿಲ್ಲಾಧಿಕಾರಿ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img