Health tips:
ತಾಯಂದಿರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆ ಎಂದರೆ ತಮ್ಮ ಮಕ್ಕಳಿಗೆ ಆಹಾರ ನೀಡುವುದು. ಐದು ಆರು ತಿಂಗಳ ಮಗುವಿಗೆ ಯಾವ ರೀತಿಯ ಆಹಾರವನ್ನು ನೀಡಬೇಕು..? ಎಂದು ಎಲ್ಲರಲ್ಲೂ ಕಾಡುತ್ತಿರುತ್ತದೆ ಆದರೆ ಮಕ್ಕಳಿಗೆ ಇಷ್ಟವಾದ ಆಹಾರವನ್ನು ನೀಡಿ ಮತ್ತು ಅವರು ತಿನ್ನುವುದನ್ನು ಖಚಿತಪಡಿಸಿಕೊಳ್ಳಿ. ನಿಮ್ಮ ಆಹಾರಕ್ರಮವು ಆರೋಗ್ಯಕರವಾಗಿರುವುದು ಬಹಳ ಮುಖ್ಯ ,ಮಗುವಿಗೆ ಹಾಲಿನ ಜೊತೆಗೆ...
Health tips:
ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಆದರೆ ಖಂಡಿತವಾಗಿ ಪ್ರತಿದಿನ ಹಾಲು ಕುಡಿಯಬೇಕು ಎಂದೇನಿಲ್ಲ .ಏಕೆಂದರೆ ಬಿಳಿ ಎಳ್ಳು ಸಹ ಹಾಲಿಗಿಂತ ಹೆಚ್ಚಿನ ಕ್ಯಾಲ್ಸಿಯಂ ಹೊಂದಿರುತ್ತದೆ. ಹಾಗಾಗಿ ಹಾಲಿನ ಬಗ್ಗೆ ನಮ್ಮ ತಿಳುವಳಿಕೆಯಲ್ಲಿ ಬದಲಾವಣೆ ಆಗಬೇಕು.
ಬಿಸಿಯಾದ ಆಹಾರವನ್ನು ಸೇವಿಸುವುದರಿಂದ ಆರೋಗ್ಯವಾಗಿರಬಹುದು:
ಮಕ್ಕಳು ಮತ್ತು ವಯಸ್ಕರು ಹೆಚ್ಚು ಸೊಪ್ಪು ತರಕಾರಿಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಆದರೆ ಖಂಡಿತವಾಗಿ ವಾರಕ್ಕೆ...
Health tips:
1.ಆರೋಗ್ಯಕರ ಆಹಾರವನ್ನು ಸೇವಿಸಿ.
2.ಉಪ್ಪು ಮತ್ತು ಸಕ್ಕರೆ ಕಡಿಮೆ ಇರಬೇಕು.
3.ಹಾನಿಕಾರಕ ಕೊಬ್ಬಿನ ಸೇವನೆಯನ್ನು ಕಡಿಮೆ ಮಾಡಿ.
4.ಹಾನಿಕಾರಕ ಆಲ್ಕೋಹಾಲ್ ಬಳಕೆಯನ್ನು ತಪ್ಪಿಸಿ
5.ಧೂಮಪಾನ ಮಾಡಬೇಡಿ.
6.ನಿಯಮಿತವಾಗಿ ರಕ್ತವನ್ನು ಪರೀಕ್ಷಿಸಿಕೊಳ್ಳಿ ಚುರುಕಾಗಿರಿ.
7.ಸುರಕ್ಷಿತ ನೀರನ್ನು ಮಾತ್ರ ಕುಡಿಯಿರಿ.
8.ನಿಮ್ಮ ಕೈಗಳನ್ನು ಸರಿಯಾಗಿ ತೊಳೆಯಿರಿ.
ಬೆಳಗಿನ ಉಪಾಹಾರದ ಸಲಹೆಗಳು:
1.ಮುಂಜಾನೆ ಅನ್ನದೊಂದಿಗೆ ಮಾಡಿದ ದೋಸೆ ,ಇಡ್ಲಿಯನ್ನು ತಿನ್ನಬೇಡಿ ಬದಲಿಗೆ ಬೇಳೆ, ರಾಗಿ ಹಾಕಿ ಮಾಡಿದ ಇಡ್ಲಿ, ದೋಸೆ...
Devotional :
ಹಿಂದೂ ಪಂಚಾಂಗದ ಪ್ರಕಾರ ಮಾರ್ಘಶಿರ ಮಾಸ ದೈವಾರಾಧನೆಗೆ ಅತ್ಯಂತ ಶ್ರೇಷ್ಠವಾದ ಮಾಸ. ಚಾಂದ್ರಮಾನ ಮಾಸಗಳಲ್ಲಿ ಮಾರ್ಘಶಿರ ಮಾಸ, ಸೌರಮಾನದ ಪ್ರಕಾರ ಧನುರ್ಮಾಸ ಎಂದು ಕರೆಯಲ್ಪಡುವ ಈ ಮಾಸದಲ್ಲಿ ವಿಷ್ಣುವಿನ ಆರಾಧನೆಗೇ ಹೆಚ್ಚು ಮಹತ್ವ ನೀಡಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನಮಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ, ಇದು ಮಾರ್ಘಶಿರ ಮಾಸದ ಆಚರಣೆ....
Devotional :
ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿಯನ್ನು ವೈಕುಂಠ ಚತುರ್ದಶಿ ಎಂದು ಆಚರಿಸಲಾಗುತ್ತದೆ. ಹಾಗಾದರೆ 2022 ವೈಕುಂಠ ಚತುರ್ದಶಿಯ ಶುಭ ಮುಹೂರ್ತ ಯಾವುದು ಗೊತ್ತಾ..?
ಈ ದಿನ ವಿಷ್ಣುವನ್ನು ಪೂಜಿಸುವ ವ್ಯಕ್ತಿಗೆ ವೈಕುಂಠ ಧಾಮ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಕಥೆಯ ಪ್ರಕಾರ ಈ ದಿನವೇ ಶಿವನು ಸುದರ್ಶನ ಚಕ್ರವನ್ನು ಶ್ರೀಹರಿಗೆ ಕೊಟ್ಟನು ಎನ್ನಲಾಗಿದೆ....
Health tips:
ಈರುಳ್ಳಿಯಿಲ್ಲದೇ ಯಾರೂಕೂಡ ಮನೆಯಲ್ಲಿ ಅಡುಗೆ ಮಾಡುವುದಿಲ್ಲ ಸಾರು, ಪಲ್ಯ ಮಾಡಲು ಸಾಧ್ಯವಿಲ್ಲ. ಎಲ್ಲರ ಮನೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬಳಸುವ ತರಕಾರಿಯಾಗಿದೆ. ಈರುಳ್ಳಿಯನ್ನು ಬೇಯಿಸಿ ತಿನ್ನುವ ಬದಲು ಹಸಿಯಾಗಿ ಹಾಗೆ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವ ಈರುಳ್ಳಿಯಲ್ಲಿ ಸಲ್ಫರ್ ಅಂಶ ವಿರುವುದ್ರಿಂದ ನೈಸರ್ಗಿಕವಾಗಿ ರಕ್ತವನ್ನು ತೆಳುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಹೃದಯ...
Beauty tips:
ಇದೀಗ ಚಳಿಗಾಲ ಶುರುವಾಗಿದೆ ಚಳಿಗಾಲದಲ್ಲಿ ಸಾಮಾನ್ಯವಾಗಿ ಕಾಡುವ ಸಮಸ್ಯೆಯೆಂದರೆ ಸ್ಕಿನ್ ಡ್ರೈ ಆಗುವುದು ,ಯಾರು ಚಳಿಗಾಲದಲ್ಲಿ ತ್ವಚೆಯ ಆರೈಕೆಯ ಕಡೆಗೆ ಗಮನ ಕೊಡುತ್ತಾರೋ ಅವರು ಮೃದುವಾದ ತ್ವಚೆಯನ್ನು ಪಡೆಯಬಹುದು .ಸ್ಕಿನ್ ಡ್ರೈ ಯಿಂದ ತುರಿಕೆ, ಕೈಗಳು, ಕಾಲು ಒಡೆಯಲಾರಂಭಿಸುತ್ತದೆ, ಅಲ್ಲದೆ ತ್ವಚೆ ತುಂಬಾ ಬಿರುಕಾದರೆ ನೋವು ಕೂಡ ಸಂಭವಿಸುತ್ತದೆ, ಮುಂತಾದ ತೊಂದರೆಗಳು ಉಂಟಾಗುತ್ತದೆ....
Devotional :
ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷಗಳು ಇದ್ದರೆ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಜಯ ಸಿಗದೇ ಇದ್ದರೆ, ನಾವು ಹೇಳುವ ವಿಧದಲ್ಲಿ ದೀಪಾರಾಧನೆ ಮಾಡಿದರೆ ಕಾರ್ತಿಕ ಮಾಸದ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಹಾಗಾದರೆ ಮನೆಯಲ್ಲಿ ಯಾವ ರೀತಿ ದೀಪಾರಾಧನೆ ಮಾಡಿದರೆ ವಿಜಯ ಪ್ರಾಪ್ತಿಯಾಗುತ್ತದೆ ಎಂದು ತಿಳಿದು ಕೊಳ್ಳೋಣ .
ಎಲ್ಲ ಮಾಸಗಳಿಗಿಂತ ಕಾರ್ತಿಕಮಾಸ ಪವಿತ್ರವಾದ ಮಾಸವಾಗಿದೆ, ಕಾರ್ತಿಕಮಾಸವು...
Health tips:
ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಾಗಿರಲು ಬಯಸುತ್ತಾನೆ, ಹಾಗೆಯೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿದೆ, ಕೆಲವೊಮ್ಮೆ ನಾವು ನಮ್ಮ ಆರೋಗ್ಯದ ಬಗ್ಗೆ ತಿಳಿದೋ ತಿಳಿಯದೆಯೋ ಕೆಲವು ತಪ್ಪುಗಳನ್ನು ಮಾಡುತ್ತೇವೆ, ಆದಕಾರಣ ಇಲ್ಲಿ ನಾವು ಕೆಲವೊಂದು ಆಹಾರ ಕ್ರಮವನ್ನು ತಿಳಿದು ಕೊಳ್ಳೋಣ .
ಮೊದಲನೇಯದಾಗಿ ವಯಸ್ಸಿನ ಪ್ರಕಾರ ಯಾವ ವಯಸ್ಸಿನಲ್ಲಿ ಎಷ್ಟು ನಿದ್ರೆ ಮಾಡಬೇಕು...? ಎನ್ನುವುದು ಮುಖ್ಯವಾಗಿರುತ್ತದೆ .
4...
Devotional:
ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...