Wednesday, March 11, 2026

ForcedMarriage

ಗಂಡನಿಗೆ ಗುಡ್‌ಬೈ, ಆಂಧ್ರ-ಕರ್ನಾಟಕ ಲವ್ ಕಹಾನಿ!

ಮದುವೆಯಾದ 15 ದಿನಕ್ಕೆ ಯುವತಿಯೊಬ್ಬಳು ಪ್ರಿಯತಮನಿಗಾಗಿ ಗಂಡನನ್ನು ಬಿಟ್ಟು ಆಂಧ್ರದಿಂದ ಕರ್ನಾಟಕದ ಕೊಪ್ಪಳಕ್ಕೆ ಬಂದಿದ್ದಾಳೆ. ಕೊಪ್ಪಳದ ವೆಂಕಟೇಶ್ ಎಂಬ ಯುವಕ, ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಗಾರೆ ಕೆಲಸಕ್ಕೆ ಹೋಗಿದ್ದ. ಅಲ್ಲಿ ಆಂಧ್ರ ಮೂಲದ ಲೇಬರ್ ಕಾಂಟ್ರ್ಯಾಕ್ಟರ್ ಜೊತೆ ಕೆಲಸ ಮಾಡುತ್ತಿದ್ದ. ಅದೇ ಸಂದರ್ಭದಲ್ಲಿ ಅವರ ಮಗಳು ತಿರುಪತೆಮ್ಮ ಜೊತೆ ಪ್ರೀತಿ ಪ್ರೇಮ ಶುರುವಾಯ್ತು. ಮನೆಯಲ್ಲಿ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img