Saturday, July 11, 2026

foreign country

‌ಅಡಿಕೆ ದರ ಅಪಪ್ರಚಾರಕ್ಕೆ ಕಿವಿಗೊಡದಿರಲು ಮನವಿ!

https://www.youtube.com/watch?v=C0ZA-Nkw9vg&t=33s ಮಂಗಳೂರು: ಪ್ರತಿ ವರ್ಷ ವಿದೇಶದಿಂದ ಅಡಿಕೆ ಆಮದಾಗುತ್ತಿದ್ದು, ಈ ಬಾರಿಯೂ ಕೂಡ ಅಷ್ಟೇ ಪ್ರಮಾಣದ ಅಡಿಕೆ ಆಮದಾಗಿದೆ. ಇದರಿಂದ ರೈತರು ಆತಂಕ ಪಡಬೇಕಾಗಿಲ್ಲ. ಅಡಿಕೆ ಆಮದು ತಡೆಗೆ ಕ್ಯಾಂಪ್ಕೊ ಸರ್ವೆ ರೀತಿಯಲ್ಲೂ ಪ್ರಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ. ಮುಂಗಾರು ಪ್ರಾರಂಭವಾಗಿ...
- Advertisement -spot_img

Latest News

ಹಾನಗಲ್ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ನೀರಾವರಿ ಇಲಾಖೆ ಎದುರು ರೈತ ಸಂಘ ಪ್ರತಿಭಟನೆ.

Haveri News: ಹಾನಗಲ್: ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...
- Advertisement -spot_img