Saturday, July 5, 2025

Foreign Secretary Vikram Mishri

ಟ್ರಂಪ್‌ ಹಾಗೆ ಹೇಳಲು ನಮ್ಮ ಪರ್ಮಿಷನ್‌ ಪಡೆದಿಲ್ಲ : ಕದನ ವಿರಾಮಕ್ಕೆ ಪಾಕ್‌ ಮುಂದೆ ಬಂದಿತ್ತು ; ವಿಕ್ರಮ್‌ ಮಿಶ್ರಿ..

ಆಪರೇಷನ್ ಸಿಂಧೂರ್‌ ವಿಶೇಷ : ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ಸಂಘರ್ಷವನ್ನು ನಾನೇ ನಿಲ್ಲಿಸಿದೆ. ಅಮೆರಿಕದ ಸತತ ಮಾತುಕತೆಗಳ ಬಳಿಕ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಮೂಲಕ ಜಾಗತಿಕವಾಗಿ ಪರಮಾಣು ಶಸ್ತ್ರ ಸಜ್ಜಿತ ರಾಷ್ಟ್ರಗಳ ನಡುವಿನ ಬಹುದೊಡ್ಡ ಅನಾಹುತವನ್ನು ತಪ್ಪಿಸಿರುವುದಾಗಿ ಅಂತರಾಷ್ಟ್ರೀಯ ಮಟ್ಟದ ವೇದಿಕೆಗಳಲ್ಲಿ ಹೇಳಿಕೊಳ್ಳುವ ಮೂಲಕ ಬಿಲ್ಡಪ್‌ ಕೊಡುತ್ತಿದ್ದ ಅಮೆರಿಕದ...

ಉಗ್ರ ಸಂಹಾರ ಮಾಡಿದ್ದೇವೆ : ಆಪರೇಷನ್‌ ಸಿಂಧೂರ್‌ನಲ್ಲಿ ಭಾರತ ಪಾಕ್‌ಗೆ ಪಾಠ ಕಲಿಸಿದೆ : ಮಿಶ್ರಿ ಬಿಗ್‌ ಅಪ್ಡೆಟ್..

ಆಪರೇಷನ್‌ ಸಿಂಧೂರ್‌ ಅಪ್ಡೆಟ್‌ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕೆರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್‌ ಮಾಡಿ ಉಗ್ರರ 21 ನೆಲೆಗಳನ್ನು ಧ್ವಂಸ ಮಾಡಿರುವುದರ ಕುರಿತು ಅಧಿಕೃತವಾಗಿ ಭಾರತ ಸರ್ಕಾರ ಮಾಹಿತಿ ನೀಡಿದೆ. ಇನ್ನೂ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ, ಪಾಕಿಸ್ತಾನವು ಭಯೋತ್ಪಾದಕರಿಗೆ ಸುರಕ್ಷಿತ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img