Thursday, July 30, 2026

foreign tour

ಬಿಜೆಪಿ ಹತ್ತು ವರ್ಷದಲ್ಲಿ ಪ್ರಚಾರ ಬಿಟ್ಟು ಬೇರೆ ಏನನ್ನು ಮಾಡಿಲ್ಲ: ಸಂತೋಷ ಲಾಡ್

ಹುಬ್ಬಳ್ಳಿ: ಸತೀಶ ಜಾರಕಿಹೊಳಿಯವರು ಶಾಸಕರೊಂದಿಗೆ ವಿದೇಶ ಪ್ರವಾಸಕ್ಕೆ ಹೋದರೇ ತಪ್ಪೇನಿದೆ..? ಯಾವ್ಯಾವ ಶಾಸಕರು ಹೋಗುತ್ತಿದ್ದಾರೆ ನನಗೆ ಮಾಹಿತಿ ಇಲ್ಲ. ಸತೀಶ ಜಾರಕಿಹೊಳಿಯವರು ಕೆಲವು ಶಾಸಕರನ್ನು ಸ್ನೇಹ ಪರವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಇದರಲ್ಲಿ ರಾಜಕೀಯ ವಿಶ್ಲೇಷಣೆ ಮಾಡುವುದು, ಬಣಗಳನ್ನು ಸೃಷ್ಠಿ ಮಾಡುವುದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಧ್ಯಮದ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img