Wednesday, September 16, 2026

Foreign

ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳನ್ನು ಆಹ್ವಾನಿಸುತ್ತಿಲ್ಲ..!

ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ. ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img