ನವದೆಹಲಿ : ಪ್ರತಿವರ್ಷ ವಿದೇಶಿದಿಂದ ಗಣ್ಯ ವ್ಯಕ್ತಿಗಳು ಗಣರಾಜ್ಯೋತ್ಸವಕ್ಕೆ ಅತಿಥಿಗಳಾಗಿ ಆಗಮಿಸುತ್ತಿದ್ದರು. ಆದರೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ. ಏಕೆಂದರೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರು ಅತಿಥಿಗಳಾಗಿ ಆಹ್ವಾನಿಸುತ್ತಿಲ್ಲ.
ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...