ಬೆಂಗಳೂರು:
ಬೆಂಗಳೂರು ಸಾರಿಗೆ ಇಲಾಖೆ ಸಾರಿಗೆ ವ್ಯವಸ್ತೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದು ಇಲ್ಲಾ ರೀತಿಯ ಜನರಿಗೆ ಸಂಚರಿಸಲು ಸುಲಭವಾಗುವಂತೆ ಮಾಡಿದೆ. ಪರಿಸರ ರಕ್ಷಣೆಯ ದೃಷ್ಟಿಯಿಂದ ಇಂಧನರಹಿತವಾದ ವಾಹನಗಳನ್ನು ಬಿಡುಗಡೆ ಮಾಡಿದೆ, ಬರಿ ವಿಧ್ಯುತ್ ಮೂಲಕ ಬಸ್ ಸಂಚಾರ ವ್ಯವಸ್ಥೆ ಮಾಡಿರುವ ಸಾರಿಗೆ ಇಲಾಖೆ ವಿಶೇಷ ಚೇತನರು ಸಹ ಬಸ್ಗಗಳ್ಲಿ ಸುಲಭವಾಗಿ ಏರುವ ಮತ್ತು ಇಳಿಯುವ ವ್ಯವಸ್ತೆಯನ್ನು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...