Wednesday, January 21, 2026

forest animals

ನಾಯಿಗೆ ಹಿಂಸಿಸಿದ್ದ ಪೆಟ್ ಕ್ಲಿನಿಕ್ ಸಿಬ್ಬಂದಿಗಳು ಅರೆಸ್ಟ್..

National News: ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಒಂದು ವೀಡಿಯೋ ತುಂಬಾ ವೈರಲ್ ಆಗಿತ್ತು. ಮುದ್ದು ಮುದ್ದಾದ ಶ್ವಾನಕ್ಕೆ, ನೀಲಿ ಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿ ಮನಸ್ಸೋ ಇಚ್ಛೆ ಹೊಡೆದಿದ್ದ. ಮೊದ ಮೊದಲು ಅವರು ಟೆಡ್ಡಿಗೆ ಹೊಡೆಯುತ್ತಿದ್ದಾನೆ ಅಂತಲೇ ಹಲವರು ಭಾವಿಸಿದ್ದರು. ಬಳಿಕ ಆ ನಾಯಿ ಓಡಿ ಹೋದಾಗ, ಅದು ಜೀವಂತ ನಾಯಿ ಅನ್ನೋದು ಗೊತ್ತಾಗಿತ್ತು....

ತಾನು ಸಾಕಿದ್ದ ಗಿಣಿ ಸಾವು: ಹಿಂದೂ ಪದ್ಧತಿ ಪ್ರಕಾರ ಅಂತ್ಯಕ್ರಿಯೆ..

ಕೊಲ್ಕತ್ತಾ: ಸಾಕು ಪ್ರಾಣಿಗಳನ್ನ ಯಾರು ಸಾಕಿರುತ್ತಾರೋ, ಅವರಿಗೆ ಆ ಪ್ರಾಣಿ ಮನೆ ಮಕ್ಕಳಂತೆ ಇರುತ್ತದೆ. ನಾಯಿ, ಬೆಕ್ಕು, ದನ-ಕರು, ಹೀಗೆ ಸಾಕು ಪ್ರಾಣಿಗಳ ಮೇಲೆ ಮಾಲೀಕನಿಗೆ ಅಪಾರ ಪ್ರೀತಿ ಇರುತ್ತದೆ. ಕೊಲ್ಕತ್ತಾದಲ್ಲಿ ಓರ್ವ ತಾನು ಸಾಕಿದ ಗಿಳಿ ಸತ್ತಿತೆಂದು, ಹಿಂದೂ ಧರ್ಮದ ಪದ್ಧತಿ ಪ್ರಕಾರ ಅದರ ಅಂತ್ಯಸಂಸ್ಕಾರ ಮಾಡಿದ್ದಾನೆ. ಪಶ್ಚಿಮ ಬಂಗಾಳದ, ಹೆಬ್ರಾದ ಆಯ್ರಾ ಗ್ರಾಮದ...

ಚೆನ್ನೈ ಏರ್ಪೋರ್ಟ್‌ನಲ್ಲಿ ಮಹಿಳೆಯ ಬ್ಯಾಗ್ ಚೆಕ್ ಮಾಡಿದವರಿಗೆ ಕಾದಿತ್ತು ದೊಡ್ಡ ಶಾಕ್..

ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...

6 ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದ ದುರುಳ..

ಓಡಿಶಾದ ಭುವನೇಶ್ವರದಲ್ಲಿ ದುರುಳನೋರ್ವ 6 ಬೀದಿ ನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ. ಭುವನೇಶ್ವರದ ಚಂದ್ರಶೇಖರಪುರದ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 6 ಬೀದಿ ನಾಯಿಗಳಿಗೆ ಓರ್ವ ಅಪರಿಚಿತ ವ್ಯಕ್ತಿ ಬಂದು ಊಟ ಕೊಟ್ಟಿದ್ದಾರೆ. ಊಟ ತಿಂದ 6 ನಾಯಿಗಳು ಮೃತಪಟ್ಟರೆ, ಇನ್ನುಳಿದ ನಾಯಿಗಳ...

ಕಾಡಾನೆಗೆ ಎಸ್ಕಾರ್ಟ್ ಮಾದರಿ ಭದ್ರತೆ ಮಾಡಿಕೊಟ್ಟ ಅರಣ್ಯ ಇಲಾಖೆ..

ಹಾಸನ: ಸಕಲೇಶಪುರದ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳುವಳಿಕೆ ನೀಡುತ್ತಾ ಸಾಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲಾಗಿದೆ. ಒಂದೆಡೆ ಅರಣ್ಯ ಇಲಾಖೆ ಧ್ವನಿ ವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ ಸಹ ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ...

ಮಳವಳ್ಳಿ ಸ್ಟ್ರೀಟ್‌ನಲ್ಲಿ ಪ್ರತ್ಯಕ್ಷವಾದ ಡಬಲ್ ಇಂಜಿನ್ ಹಾವು..

ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ. ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...

‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...

ಈ ವೀಡಿಯೋ ನೋಡಿದ್ರೆ ನಿಮ್ಮ ಎದೆ ಝಲ್ ಅನ್ನೋದು ಗ್ಯಾರಂಟಿ..

ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲ ವೀಡಿಯೋಗಳು, ಮನಸ್ಸಿಗೆ ನೆಮ್ಮದಿ ಕೊಟ್ರೆ, ಇನ್ನು ಕೆಲವು ವೀಡಿಯೋಗಳು ಬೇಸರ ತರಿಸುತ್ತದೆ. ಮತ್ತೆ ಕೆಲವು ವೀಡಿಯೋ ನಮಗೆ ನಗು ತರಿಸುತ್ತದೆ. ಆದ್ರೆ ನಾವಿಂದು ನಿಮಗೆ ತೋರಿಸಲಿರುವ ವೀಡಿಯೋ ನೋಡಿದ್ರೆ, ನಿಮ್ಮ ಎದೆ ಝಲ್ ಎನ್ನಲಿದೆ. ಅಷ್ಟು ಭಯಂಕರವಾಗಿದೆ ಈ ವೀಡಿಯೋ. ಇಂಡಿಯನ್ ಫಾರೆಸ್ಟ್ ಸರ್ವಿಸ್ ಆಫೀಸರ್ ಸುಸಾಂತಾ ನಂದಾ ತಮ್ಮ...

ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ

Mandya News: ಮಂಡ್ಯದ ಕಬ್ಬಿಣಗದ್ದೆಯಲ್ಲಿ ರೈತನೋರ್ವನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ರೈತ ಎಂದಿನಂತೆ ಕಬ್ಬಿನ ಗದ್ದೆಗೆಂದು ಹೋದಾಗ ಅಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಮಂಡ್ಯ ನಿವಾಸಿ ರೈತ ಚೇತನ್ ಎಂಬವರ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಕಂಡು ಬಂದಿವೆ. ಮರಿಗಳನ್ನು ಕಂಡು ಗಾಬರಿಗೊಂಡ ರೈತ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು...

ಹಾಡುವ , ಕುಣಿಯುವ, ಡಾನ್ಸ್ ಮಾಡುವ ಪಕ್ಷಿಗಳಿವು- ಭಾಗ 2

https://youtu.be/iJHM7Uk8ciw ಈ ಹಿಂದೆ ನಾವು ನಿಮಗೆ ಅಪರೂಪದ 10 ಪಕ್ಷಿಗಳಲ್ಲಿ 5 ಪಕ್ಷಿಗಳ ಬಗ್ಗೆ ವಿವರಣೆ ನೀಡಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಪಕ್ಷಿಗಳ ಬಗ್ಗೆ ಮಾಹಿತಿ ತಿಳಿಯೋಣ.. ದಿ ಗ್ರೇಟರ್ ಸೇಜ್ ಗ್ರೌಸ್: ನಾರ್ತ್ ಅಮೆರಿಕದ ದೊಡ್ಡ ಪಕ್ಷಿಯಾಗಿರುವ ಈ ಪಕ್ಷಿ, ನೋಡಲು ವಿಚಿತ್ರವಾಗಿರುತ್ತದೆ. ಇದರ ರೆಕ್ಕೆ ಮುಳ್ಳುಮುಳ್ಳಂತಿದ್ದು, ಇದರ ಎದೆ...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img