Monday, September 7, 2026

forest area

Holenarasipura:ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ಹಾಸನ: ಜಿಲ್ಲೆಯ ಹೊಳೆನರಸೀಪುರದ ಠಾಣಾ ವ್ಯಾಪ್ತಿಯಲ್ಲಿ  ಇಂದು ಇಡಿ ಗ್ರಾಮವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದೆ. ಪತ್ನಿಯ ಶೀಲವನ್ನು ಶಂಕಿಸಿದ ಪತಿ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಂದ್ರಮೌಳಿ ಎನ್ನುವ ಪತಿ  ಹೆಂಡತಿ ಅಂಬಿಕಾಳ ಶೀಲದ ಮೇಲೆ ಅನುಮಾನ ಪಟ್ಟು ಅವಳನ್ನು ಮನೆಗೆ ಕರೆಸಿಕೊಂಡು ಅಲ್ಲಿಂದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲೆಯ ಮೇಲೆ ಕಲ್ಲು ಎತ್ತಿ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img