Wednesday, March 11, 2026

forest departement

ವ್ಯಾಘ್ರಗಳಿಗೆ ಇಲಾಖೆಯ ಬಲೆ : ಅಂದರ್ ಆದ ‘ಹುಲಿ ಗ್ಯಾಂಗ್’!

ಕಾಡಿನಿಂದ ನಾಡಿಗೆ ಬಂದು ಮನುಷ್ಯರ ಮೇಲೆ ದಾಳಿ ಮಾಡುವ ಹುಲಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ದಿನರಾತ್ರಿ ಕಾರ್ಯಾಚರಣೆ ನಡೆಸುತ್ತಿದೆ. ಕೇವಲ 26 ದಿನಗಳಲ್ಲಿ 10 ಹುಲಿಗಳನ್ನು, ಅದರಲ್ಲಿ 5 ಚಿಕ್ಕ ಮರಿಗಳನ್ನೂ ಸೇರಿ, ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮೈಸೂರು ಜಿಲ್ಲೆಯ ಸರಗೂರು ಮತ್ತು ಗುಂಡ್ಲುಪೇಟೆ ತಾಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ನಡೆದ...

ಆನೆ ತಬ್ಬಿಕೊಂಡು ರೀಲ್ಸ್ ಹುಚ್ಚಾಟ ಯುವತಿ ವಿರುದ್ದ ಬಿತ್ತು ಕೇಸ್ !

ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುತ್ತಿರುವ ಆನೆಗಳ ವಾಸ್ತವ್ಯ ಪ್ರದೇಶಕ್ಕೆ ಅನುಮತಿ ಇಲ್ಲದೆ ಪ್ರವೇಶಿಸಿ, ಆನೆಗಳ ಜೊತೆ ಅಪಾಯಕಾರಿಯಾಗಿ ರೀಲ್ಸ್ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವತಿ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ. ಅರಮನೆ ಆವರಣದಲ್ಲಿ ಆನೆಗಳು ಹಾಗೂ ಮಾವುತರ ಕುಟುಂಬ ವಾಸ್ತವ್ಯ ಹೂಡಲು ಅರಣ್ಯ ಇಲಾಖೆ ವಿಶೇಷ ವ್ಯವಸ್ಥೆ...

Elephant: ಆನೆಯ ಪ್ರತಿ ದಾಳಿಗೆ ಶೂಟರ್ ವೆಂಕಟೇಶ್ ಸಾವು..!

ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಬಳ್ಳಾರ ಕೊಪ್ಪಲು ಬಳಿ ನಿಂತಿದ್ದ ಕಾಡಾನೆ ಸೆರೆ ಹಿಡಿದು ಚಿಕಿತ್ಸೆ ನೀಡಲು ಮುಂದಾಗಿದ್ದ ಅರಣ್ಯ ಇಲಾಖೆಯು ಅರವಳಿಕೆ ಮದ್ದು ನೀಡಲು ವನ್ಯ ಜೀವಿ ವೈದ್ಯ ವಸೀಂ ಜೊತೆ ತೆರಳಿದ್ದ ವೆಂಕಟೇಶ್ ಆನೆ ಹತ್ತಿರ ಹೋದ ವೇಳೆ ಏಕಾಏಕಿ ಅಟ್ಯಾಕ್ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅರಣ್ಯ ಸಿಬ್ಬಂದಿ...

Forest :ಅರಣ್ಯ ಇಲಾಖೆ ಶೋಷಣೆ ವಿರುದ್ಧ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ..!

ಹುಣಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಗರಹೊಳೆ ವನ್ಯಜೀವಿ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರು ನಾಗರಹೊಳೆ ಉದ್ಯಾನದ ಹುಲಿ ಯೋಜನಾ ನಿರ್ಧೇಶಕರ ಕಚೇರಿ ಎದುರು ಪ್ರತಿಭಟನಾ ಧರಣಿ ಆರಂಭಿಸಿದ್ದಾರೆ. ನಗರಸಭಾ ಮೈದಾನದಲ್ಲಿ ಸಮಾವೇಶಗೊಂಡ ದಿನಗೂಲಿ ಹಾಗೂ ಕ್ಷೇಮಾಭಿವೃದ್ದಿ ಸಂಘದ ನೌಕರರು ಕೈಯಲ್ಲಿ ಫಲಕ ಹಿಡಿದು ಅರಣ್ಯ ಇಲಾಖೆ ಹೊರಗುತ್ತಿಗೆ ಹಾಗೂ ಇತರೆ ಕ್ಷೇಮಾಭಿವೃದ್ದಿ ಸಂಘದ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img